Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ತೆಗೆಯುತ್ತಿದ್ದ ಯುವಕನ ಮೇಲೆ ಹರಿದ ರೈಲು, ಸ್ಥಳದಲ್ಲೇ ಸಾವು

ಸೆಲ್ಫಿ(Selfie) ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.

ಸೆಲ್ಫಿ ತೆಗೆಯುತ್ತಿದ್ದ ಯುವಕನ ಮೇಲೆ ಹರಿದ ರೈಲು, ಸ್ಥಳದಲ್ಲೇ ಸಾವು
ಸಾವುImage Credit source: The Statesman
Follow us
ನಯನಾ ರಾಜೀವ್
| Updated By: Digi Tech Desk

Updated on:Jul 31, 2023 | 10:47 AM

ಸೆಲ್ಫಿ(Selfie) ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಂಶ್ ಎಂದು ಗುರುತಿಸಲಾಗಿದ್ದು, ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ದ್ವಾರಕಾ ಧೀಶ್ ದೇವಸ್ಥಾನಕ್ಕೆ ಭೇಟಿ ನೀಡಲು ಹೋದಾಗ ತಿವಾರಿಪುರಂ ರೈಲ್ವೆ ಸೇತುವೆಯಲ್ಲಿ ಈ ಘಟನೆ ನಡೆದಿದೆ.

ಹೋಲಿ ಗೇಟ್‌ನಲ್ಲಿ ವಾಹನ ದಟ್ಟಣೆಯಿಂದಾಗಿ ಮೂವರು ಜಮುನಾ  ಪ್ರದೇಶದ ತಿವಾರಿಪುರಂ ಕಡೆಗೆ ತೆರಳಿದರು. ಅಲ್ಲಿ ಸ್ಕೂಟರ್ ನಿಲ್ಲಿಸಿ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳಲಾರಂಭಿಸಿದರು.

ಮತ್ತಷ್ಟು ಓದಿ: Udupi News: ಸೆಲ್ಫೀ ಗೀಳಿಗಾಗಿ ಸಮುದ್ರಕ್ಕಳಿಯದಂತೆ ಪ್ರವಾಸಿಗರನ್ನು ಎಚ್ಚರಿಸುತ್ತಾ ಸಲಹೆ ನೀಡಿದ ಉಡುಪಿಯ ಒಬ್ಬ ಪೊಲೀಸ್ ಇನ್ಸ್​ಪೆಕ್ಟರ್

ಬಳಿಕ ರೈಲು ಸಮೀಪಿಸುತ್ತಿದ್ದಂತೆ, ಅದನ್ನು ತಪ್ಪಿಸಲು ಸ್ನೇಹಿತರು ತಕ್ಷಣವೇ ಸೇತುವೆಯ ಒಂದು ಬದಿಗೆ ತೆರಳಿದರು, ಆದರೆ ವಂಶ್ ಮಾತ್ರ ಟ್ರ್ಯಾಕ್ ಬಳಿ ಹೆಜ್ಜೆ ಹಾಕಿದ್ದಾನೆ, ಬಲವಾದ ಗಾಳಿಯನ್ನು ತಡೆಯಲಾಗಲಿಲ್ಲ. ಈ ವೇಳೆ ರೈಲಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಎಸ್‌ಎಸ್‌ಪಿ ಶೈಲೇಶ್‌ ಕುಮಾರ್‌ ಪಾಂಡೆ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ನದಿ ದಡಗಳು ಮತ್ತು ರೈಲ್ವೆ ಹಳಿಗಳಂತಹ ಅಪಾಯಕಾರಿ ಸ್ಥಳಗಳ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಜಾಗರೂಕರಾಗಿರಿ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:07 am, Mon, 31 July 23

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ