AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ತೆಗೆಯುತ್ತಿದ್ದ ಯುವಕನ ಮೇಲೆ ಹರಿದ ರೈಲು, ಸ್ಥಳದಲ್ಲೇ ಸಾವು

ಸೆಲ್ಫಿ(Selfie) ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.

ಸೆಲ್ಫಿ ತೆಗೆಯುತ್ತಿದ್ದ ಯುವಕನ ಮೇಲೆ ಹರಿದ ರೈಲು, ಸ್ಥಳದಲ್ಲೇ ಸಾವು
ಸಾವುImage Credit source: The Statesman
ನಯನಾ ರಾಜೀವ್
| Edited By: |

Updated on:Jul 31, 2023 | 10:47 AM

Share

ಸೆಲ್ಫಿ(Selfie) ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಂಶ್ ಎಂದು ಗುರುತಿಸಲಾಗಿದ್ದು, ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ದ್ವಾರಕಾ ಧೀಶ್ ದೇವಸ್ಥಾನಕ್ಕೆ ಭೇಟಿ ನೀಡಲು ಹೋದಾಗ ತಿವಾರಿಪುರಂ ರೈಲ್ವೆ ಸೇತುವೆಯಲ್ಲಿ ಈ ಘಟನೆ ನಡೆದಿದೆ.

ಹೋಲಿ ಗೇಟ್‌ನಲ್ಲಿ ವಾಹನ ದಟ್ಟಣೆಯಿಂದಾಗಿ ಮೂವರು ಜಮುನಾ  ಪ್ರದೇಶದ ತಿವಾರಿಪುರಂ ಕಡೆಗೆ ತೆರಳಿದರು. ಅಲ್ಲಿ ಸ್ಕೂಟರ್ ನಿಲ್ಲಿಸಿ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳಲಾರಂಭಿಸಿದರು.

ಮತ್ತಷ್ಟು ಓದಿ: Udupi News: ಸೆಲ್ಫೀ ಗೀಳಿಗಾಗಿ ಸಮುದ್ರಕ್ಕಳಿಯದಂತೆ ಪ್ರವಾಸಿಗರನ್ನು ಎಚ್ಚರಿಸುತ್ತಾ ಸಲಹೆ ನೀಡಿದ ಉಡುಪಿಯ ಒಬ್ಬ ಪೊಲೀಸ್ ಇನ್ಸ್​ಪೆಕ್ಟರ್

ಬಳಿಕ ರೈಲು ಸಮೀಪಿಸುತ್ತಿದ್ದಂತೆ, ಅದನ್ನು ತಪ್ಪಿಸಲು ಸ್ನೇಹಿತರು ತಕ್ಷಣವೇ ಸೇತುವೆಯ ಒಂದು ಬದಿಗೆ ತೆರಳಿದರು, ಆದರೆ ವಂಶ್ ಮಾತ್ರ ಟ್ರ್ಯಾಕ್ ಬಳಿ ಹೆಜ್ಜೆ ಹಾಕಿದ್ದಾನೆ, ಬಲವಾದ ಗಾಳಿಯನ್ನು ತಡೆಯಲಾಗಲಿಲ್ಲ. ಈ ವೇಳೆ ರೈಲಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಎಸ್‌ಎಸ್‌ಪಿ ಶೈಲೇಶ್‌ ಕುಮಾರ್‌ ಪಾಂಡೆ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ನದಿ ದಡಗಳು ಮತ್ತು ರೈಲ್ವೆ ಹಳಿಗಳಂತಹ ಅಪಾಯಕಾರಿ ಸ್ಥಳಗಳ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಜಾಗರೂಕರಾಗಿರಿ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:07 am, Mon, 31 July 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!