AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರಕ್ಕೆ 11 ಬೆಳ್ಳಿ ಇಟ್ಟಿಗೆ ಕಳಿಸ್ತಿದ್ದಾರಂತೆ ಕಾಂಗ್ರೆಸ್ಸಿನ ಕಮಲನಾಥ್!

ಭೋಪಾಲ್: ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಾಗಿ ಇಂದು ನಡೆಯಲಿರುವ ಭೂಮಿ ಪೂಜೆ ಸಮಾರಂಭಕ್ಕೆ ಒಂದು ದಿನ ಮೊದಲೇ ನಿನ್ನೆ ಮಂಗಳವಾರ ಮಧ್ಯಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ತಮ್ಮ ನಿವಾಸದಲ್ಲಿ ಹನುಮಾನ್ ಚಾಲಿಸ್ ಪಠಣ ಮಾಡಿಸಿದ್ದಾರೆ. ಜೊತೆಗೆ ಪಕ್ಷದ ಸದಸ್ಯರಿಂದ ದೇಣಿಗೆ ಸಂಗ್ರಹಿಸಿ ಅದರಿಂದ 11 ಬೆಳ್ಳಿ ಇಟ್ಟಿಗೆಗಳನ್ನು ಖರೀದಿಸಿ ಅಯೋಧ್ಯೆಗೆ ಕಳುಹಿಸಲಾಗುತ್ತಿದೆ ಎಂದು ಮಾಜಿ ಸಂಸದ ಸಿಎಂ ಮತ್ತು ಕಾಂಗ್ರೆಸ್ ಮುಖಂಡ ಕಮಲ್ ನಾಥ್ ತಿಳಿಸಿದ್ದಾರೆ. ಆಗಸ್ಟ್ 5 ರಂದು ನಿಗದಿಯಾಗಿದ್ದ ರಾಮ ದೇವಾಲಯದ […]

ರಾಮ ಮಂದಿರಕ್ಕೆ 11 ಬೆಳ್ಳಿ ಇಟ್ಟಿಗೆ ಕಳಿಸ್ತಿದ್ದಾರಂತೆ ಕಾಂಗ್ರೆಸ್ಸಿನ ಕಮಲನಾಥ್!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 05, 2020 | 9:28 AM

Share

ಭೋಪಾಲ್: ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಾಗಿ ಇಂದು ನಡೆಯಲಿರುವ ಭೂಮಿ ಪೂಜೆ ಸಮಾರಂಭಕ್ಕೆ ಒಂದು ದಿನ ಮೊದಲೇ ನಿನ್ನೆ ಮಂಗಳವಾರ ಮಧ್ಯಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ತಮ್ಮ ನಿವಾಸದಲ್ಲಿ ಹನುಮಾನ್ ಚಾಲಿಸ್ ಪಠಣ ಮಾಡಿಸಿದ್ದಾರೆ.

ಜೊತೆಗೆ ಪಕ್ಷದ ಸದಸ್ಯರಿಂದ ದೇಣಿಗೆ ಸಂಗ್ರಹಿಸಿ ಅದರಿಂದ 11 ಬೆಳ್ಳಿ ಇಟ್ಟಿಗೆಗಳನ್ನು ಖರೀದಿಸಿ ಅಯೋಧ್ಯೆಗೆ ಕಳುಹಿಸಲಾಗುತ್ತಿದೆ ಎಂದು ಮಾಜಿ ಸಂಸದ ಸಿಎಂ ಮತ್ತು ಕಾಂಗ್ರೆಸ್ ಮುಖಂಡ ಕಮಲ್ ನಾಥ್ ತಿಳಿಸಿದ್ದಾರೆ.

ಆಗಸ್ಟ್ 5 ರಂದು ನಿಗದಿಯಾಗಿದ್ದ ರಾಮ ದೇವಾಲಯದ ಭೂಮಿ ಪೂಜೆ ಸಮಾರಂಭವನ್ನು ಉಲ್ಲೇಖಿಸಿ, ಇದು ಇಡೀ ದೇಶ ಕಾಯುತ್ತಿದ್ದ ಐತಿಹಾಸಿಕ ದಿನ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್