AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರಕ್ಕೆ 11 ಬೆಳ್ಳಿ ಇಟ್ಟಿಗೆ ಕಳಿಸ್ತಿದ್ದಾರಂತೆ ಕಾಂಗ್ರೆಸ್ಸಿನ ಕಮಲನಾಥ್!

ಭೋಪಾಲ್: ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಾಗಿ ಇಂದು ನಡೆಯಲಿರುವ ಭೂಮಿ ಪೂಜೆ ಸಮಾರಂಭಕ್ಕೆ ಒಂದು ದಿನ ಮೊದಲೇ ನಿನ್ನೆ ಮಂಗಳವಾರ ಮಧ್ಯಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ತಮ್ಮ ನಿವಾಸದಲ್ಲಿ ಹನುಮಾನ್ ಚಾಲಿಸ್ ಪಠಣ ಮಾಡಿಸಿದ್ದಾರೆ. ಜೊತೆಗೆ ಪಕ್ಷದ ಸದಸ್ಯರಿಂದ ದೇಣಿಗೆ ಸಂಗ್ರಹಿಸಿ ಅದರಿಂದ 11 ಬೆಳ್ಳಿ ಇಟ್ಟಿಗೆಗಳನ್ನು ಖರೀದಿಸಿ ಅಯೋಧ್ಯೆಗೆ ಕಳುಹಿಸಲಾಗುತ್ತಿದೆ ಎಂದು ಮಾಜಿ ಸಂಸದ ಸಿಎಂ ಮತ್ತು ಕಾಂಗ್ರೆಸ್ ಮುಖಂಡ ಕಮಲ್ ನಾಥ್ ತಿಳಿಸಿದ್ದಾರೆ. ಆಗಸ್ಟ್ 5 ರಂದು ನಿಗದಿಯಾಗಿದ್ದ ರಾಮ ದೇವಾಲಯದ […]

ರಾಮ ಮಂದಿರಕ್ಕೆ 11 ಬೆಳ್ಳಿ ಇಟ್ಟಿಗೆ ಕಳಿಸ್ತಿದ್ದಾರಂತೆ ಕಾಂಗ್ರೆಸ್ಸಿನ ಕಮಲನಾಥ್!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 05, 2020 | 9:28 AM

Share

ಭೋಪಾಲ್: ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಾಗಿ ಇಂದು ನಡೆಯಲಿರುವ ಭೂಮಿ ಪೂಜೆ ಸಮಾರಂಭಕ್ಕೆ ಒಂದು ದಿನ ಮೊದಲೇ ನಿನ್ನೆ ಮಂಗಳವಾರ ಮಧ್ಯಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ತಮ್ಮ ನಿವಾಸದಲ್ಲಿ ಹನುಮಾನ್ ಚಾಲಿಸ್ ಪಠಣ ಮಾಡಿಸಿದ್ದಾರೆ.

ಜೊತೆಗೆ ಪಕ್ಷದ ಸದಸ್ಯರಿಂದ ದೇಣಿಗೆ ಸಂಗ್ರಹಿಸಿ ಅದರಿಂದ 11 ಬೆಳ್ಳಿ ಇಟ್ಟಿಗೆಗಳನ್ನು ಖರೀದಿಸಿ ಅಯೋಧ್ಯೆಗೆ ಕಳುಹಿಸಲಾಗುತ್ತಿದೆ ಎಂದು ಮಾಜಿ ಸಂಸದ ಸಿಎಂ ಮತ್ತು ಕಾಂಗ್ರೆಸ್ ಮುಖಂಡ ಕಮಲ್ ನಾಥ್ ತಿಳಿಸಿದ್ದಾರೆ.

ಆಗಸ್ಟ್ 5 ರಂದು ನಿಗದಿಯಾಗಿದ್ದ ರಾಮ ದೇವಾಲಯದ ಭೂಮಿ ಪೂಜೆ ಸಮಾರಂಭವನ್ನು ಉಲ್ಲೇಖಿಸಿ, ಇದು ಇಡೀ ದೇಶ ಕಾಯುತ್ತಿದ್ದ ಐತಿಹಾಸಿಕ ದಿನ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ