AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallikarjuna Kharge Threat call ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ -ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ

ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ. ಪ್ರಧಾನಿ ಮೋದಿಯವರ ವಿರುದ್ಧ ಯಾಕೆ ಮಾತಾಡುತ್ತೀರಾ? ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿದೆ. Mallikarjuna Kharge gets threat call

Mallikarjuna Kharge Threat call ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ -ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ
ಮಲ್ಲಿಕಾರ್ಜುನ ಖರ್ಗೆ
KUSHAL V
|

Updated on:Feb 08, 2021 | 6:46 PM

Share

ದೆಹಲಿ: ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ. ಪ್ರಧಾನಿ ಮೋದಿಯವರ ವಿರುದ್ಧ ಯಾಕೆ ಮಾತಾಡುತ್ತೀರಾ? ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿದೆ. Mallikarjuna Kharge gets threat call

ಮಧ್ಯಪ್ರದೇಶದಿಂದ ಮಲ್ಲಿಕಾರ್ಜುನ ಖರ್ಗೆಗೆ ಅಪರಿಚಿತರಿಂದ ಬೆದರಿಕೆ ಕರೆ ಬಂದಿದೆ. ಮೋದಿ ವಿರುದ್ಧ ಮಾತನಾಡದಂತೆ ಹಿರಿಯ ಮುಖಂಡನಿಗೆ ಬೆದರಿಕೆ ಕರೆ ಬಂದಿದೆ.

ಇನ್ನು ಖರ್ಗೆ ಅವರಿಗೆ ಬಂದ ಫೋನ್​ ಕಾಲ್​ನಲ್ಲಿ ನಾವು ನಿಮ್ಮನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ ಎಂದು ಬೆದರಿಸಿದ ಅಪರಿಚಿತ ಬಳಿಕ ಮುಖಂಡರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಸದ್ಯ, ಈ ಕುರಿತು, ದೆಹಲಿಯ ತುಘಲಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್​ ಸಂಸದ ನಾಸಿರ್ ಹುಸೇನ್ ಪ್ರಧಾನಿ ಮೋದಿ ಭಾಷಣದ ಬಳಿಕ ಸುದ್ದಿಗೋಷ್ಠಿ ನಡೆಸಿದ್ದೆವು. ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿದ್ದೆವು. ಈ ಸುದ್ದಿಗೋಷ್ಠಿಯ ಬಳಿಕ ಮಧ್ಯಪ್ರದೇಶದಿಂದ ಕರೆ ಬಂದಿದೆ. ಖರ್ಗೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ್ದಾರೆ. ಖರ್ಗೆ ಜೀವಕ್ಕೆ ಹಾನಿ ಮಾಡುವ ಬೆದರಿಕೆ ಹಾಕಲಾಗಿದೆ ಎಂದು ಹೇಳಿದರು.

ಹಿಂದೆಯೂ ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ ಬಂದಿತ್ತು. ಆಗಲೂ FIR ದಾಖಲಾಗಿತ್ತು. ಆದರೆ ಯಾವುದೇ ಕ್ರಮ ಆಗಿಲ್ಲ. ಒಟ್ಟು 3 ಬಾರಿ ಖರ್ಗೆಯವರಿಗೆ ಬೆದರಿಕೆ ಕರೆ ಬಂದಿದೆ. ಆದರೆ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ಈಗಲೂ ಸಹ ದೂರು ನೀಡುತ್ತಿದ್ದೇವೆ ಎಂದು ನಾಸಿರ್ ಹುಸೇನ್ ಹೇಳಿದರು.

BBMP Director ACB raid ಕಂತೆ ಕಂತೆ ನೋಟು, ಸ್ಟಾಂಪ್, ದುಬಾರಿ ಕಾರುಗಳು, ಮದ್ಯದ ಬಾಟಲಿಗಳು -ಇದು BBMP ಸಹಾಯಕ ನಿರ್ದೇಶಕನ ಕಾರು ಬಾರು

Published On - 6:38 pm, Mon, 8 February 21

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್