AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallikarjuna Kharge Threat call ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ -ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ

ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ. ಪ್ರಧಾನಿ ಮೋದಿಯವರ ವಿರುದ್ಧ ಯಾಕೆ ಮಾತಾಡುತ್ತೀರಾ? ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿದೆ. Mallikarjuna Kharge gets threat call

Mallikarjuna Kharge Threat call ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ -ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ
ಮಲ್ಲಿಕಾರ್ಜುನ ಖರ್ಗೆ
KUSHAL V
|

Updated on:Feb 08, 2021 | 6:46 PM

Share

ದೆಹಲಿ: ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ. ಪ್ರಧಾನಿ ಮೋದಿಯವರ ವಿರುದ್ಧ ಯಾಕೆ ಮಾತಾಡುತ್ತೀರಾ? ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿದೆ. Mallikarjuna Kharge gets threat call

ಮಧ್ಯಪ್ರದೇಶದಿಂದ ಮಲ್ಲಿಕಾರ್ಜುನ ಖರ್ಗೆಗೆ ಅಪರಿಚಿತರಿಂದ ಬೆದರಿಕೆ ಕರೆ ಬಂದಿದೆ. ಮೋದಿ ವಿರುದ್ಧ ಮಾತನಾಡದಂತೆ ಹಿರಿಯ ಮುಖಂಡನಿಗೆ ಬೆದರಿಕೆ ಕರೆ ಬಂದಿದೆ.

ಇನ್ನು ಖರ್ಗೆ ಅವರಿಗೆ ಬಂದ ಫೋನ್​ ಕಾಲ್​ನಲ್ಲಿ ನಾವು ನಿಮ್ಮನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ ಎಂದು ಬೆದರಿಸಿದ ಅಪರಿಚಿತ ಬಳಿಕ ಮುಖಂಡರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಸದ್ಯ, ಈ ಕುರಿತು, ದೆಹಲಿಯ ತುಘಲಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್​ ಸಂಸದ ನಾಸಿರ್ ಹುಸೇನ್ ಪ್ರಧಾನಿ ಮೋದಿ ಭಾಷಣದ ಬಳಿಕ ಸುದ್ದಿಗೋಷ್ಠಿ ನಡೆಸಿದ್ದೆವು. ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿದ್ದೆವು. ಈ ಸುದ್ದಿಗೋಷ್ಠಿಯ ಬಳಿಕ ಮಧ್ಯಪ್ರದೇಶದಿಂದ ಕರೆ ಬಂದಿದೆ. ಖರ್ಗೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ್ದಾರೆ. ಖರ್ಗೆ ಜೀವಕ್ಕೆ ಹಾನಿ ಮಾಡುವ ಬೆದರಿಕೆ ಹಾಕಲಾಗಿದೆ ಎಂದು ಹೇಳಿದರು.

ಹಿಂದೆಯೂ ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ ಬಂದಿತ್ತು. ಆಗಲೂ FIR ದಾಖಲಾಗಿತ್ತು. ಆದರೆ ಯಾವುದೇ ಕ್ರಮ ಆಗಿಲ್ಲ. ಒಟ್ಟು 3 ಬಾರಿ ಖರ್ಗೆಯವರಿಗೆ ಬೆದರಿಕೆ ಕರೆ ಬಂದಿದೆ. ಆದರೆ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ಈಗಲೂ ಸಹ ದೂರು ನೀಡುತ್ತಿದ್ದೇವೆ ಎಂದು ನಾಸಿರ್ ಹುಸೇನ್ ಹೇಳಿದರು.

BBMP Director ACB raid ಕಂತೆ ಕಂತೆ ನೋಟು, ಸ್ಟಾಂಪ್, ದುಬಾರಿ ಕಾರುಗಳು, ಮದ್ಯದ ಬಾಟಲಿಗಳು -ಇದು BBMP ಸಹಾಯಕ ನಿರ್ದೇಶಕನ ಕಾರು ಬಾರು

Published On - 6:38 pm, Mon, 8 February 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ