Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ

ದೆಹಲಿ: ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದ್ವಾರಕಾ ಪ್ರದೇಶದಲ್ಲಿ ನಡೆದಿದೆ. ಹಿರಿಯ IRS ಅಧಿಕಾರಿ ಶಿವರಾಜ್ ಸಿಂಗ್(56) ಆತ್ಮಹತ್ಯೆ ಮಾಡಿಕೊಂಡವರು. IRS ಅಧಿಕಾರಿ ಕಳೆದ ವಾರ ಕೊವಿಡ್ ಟೆಸ್ಟ್‌ ಮಾಡಿಸಿದ್ದರು. ಕೊವಿಡ್ ಪರೀಕ್ಷೆಯ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದ್ರೂ ಕೊರೊನಾ ತನಗೆ ತಗುಲಬಹುದು . ಆಗ ಅದು ಮನೆಯ ಸದಸ್ಯರಿಗೂ ಹರಡಬಹುದು. ನನ್ನಿಂದ ನನ್ನ ಕುಟುಂಬಕ್ಕೆ ಡೆಡ್ಲಿ ಕೊರೊನಾ ಅಟ್ಯಾಕ್ ಮಾಡಬಹುದು ಎಂಬ ಭಯದಿಂದ ಆ್ಯಸಿಡ್ ಕುಡಿದು ಕಾರಿನಲ್ಲಿಯೇ ಆತ್ಮಹತ್ಯೆ […]

ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ
Follow us
ಆಯೇಷಾ ಬಾನು
|

Updated on:Jun 15, 2020 | 11:20 AM

ದೆಹಲಿ: ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದ್ವಾರಕಾ ಪ್ರದೇಶದಲ್ಲಿ ನಡೆದಿದೆ. ಹಿರಿಯ IRS ಅಧಿಕಾರಿ ಶಿವರಾಜ್ ಸಿಂಗ್(56) ಆತ್ಮಹತ್ಯೆ ಮಾಡಿಕೊಂಡವರು.

IRS ಅಧಿಕಾರಿ ಕಳೆದ ವಾರ ಕೊವಿಡ್ ಟೆಸ್ಟ್‌ ಮಾಡಿಸಿದ್ದರು. ಕೊವಿಡ್ ಪರೀಕ್ಷೆಯ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದ್ರೂ ಕೊರೊನಾ ತನಗೆ ತಗುಲಬಹುದು . ಆಗ ಅದು ಮನೆಯ ಸದಸ್ಯರಿಗೂ ಹರಡಬಹುದು. ನನ್ನಿಂದ ನನ್ನ ಕುಟುಂಬಕ್ಕೆ ಡೆಡ್ಲಿ ಕೊರೊನಾ ಅಟ್ಯಾಕ್ ಮಾಡಬಹುದು ಎಂಬ ಭಯದಿಂದ ಆ್ಯಸಿಡ್ ಕುಡಿದು ಕಾರಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 8:28 am, Mon, 15 June 20

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!