AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ

ದೆಹಲಿ: ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದ್ವಾರಕಾ ಪ್ರದೇಶದಲ್ಲಿ ನಡೆದಿದೆ. ಹಿರಿಯ IRS ಅಧಿಕಾರಿ ಶಿವರಾಜ್ ಸಿಂಗ್(56) ಆತ್ಮಹತ್ಯೆ ಮಾಡಿಕೊಂಡವರು. IRS ಅಧಿಕಾರಿ ಕಳೆದ ವಾರ ಕೊವಿಡ್ ಟೆಸ್ಟ್‌ ಮಾಡಿಸಿದ್ದರು. ಕೊವಿಡ್ ಪರೀಕ್ಷೆಯ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದ್ರೂ ಕೊರೊನಾ ತನಗೆ ತಗುಲಬಹುದು . ಆಗ ಅದು ಮನೆಯ ಸದಸ್ಯರಿಗೂ ಹರಡಬಹುದು. ನನ್ನಿಂದ ನನ್ನ ಕುಟುಂಬಕ್ಕೆ ಡೆಡ್ಲಿ ಕೊರೊನಾ ಅಟ್ಯಾಕ್ ಮಾಡಬಹುದು ಎಂಬ ಭಯದಿಂದ ಆ್ಯಸಿಡ್ ಕುಡಿದು ಕಾರಿನಲ್ಲಿಯೇ ಆತ್ಮಹತ್ಯೆ […]

ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ
ಆಯೇಷಾ ಬಾನು
|

Updated on:Jun 15, 2020 | 11:20 AM

Share

ದೆಹಲಿ: ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದ್ವಾರಕಾ ಪ್ರದೇಶದಲ್ಲಿ ನಡೆದಿದೆ. ಹಿರಿಯ IRS ಅಧಿಕಾರಿ ಶಿವರಾಜ್ ಸಿಂಗ್(56) ಆತ್ಮಹತ್ಯೆ ಮಾಡಿಕೊಂಡವರು.

IRS ಅಧಿಕಾರಿ ಕಳೆದ ವಾರ ಕೊವಿಡ್ ಟೆಸ್ಟ್‌ ಮಾಡಿಸಿದ್ದರು. ಕೊವಿಡ್ ಪರೀಕ್ಷೆಯ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದ್ರೂ ಕೊರೊನಾ ತನಗೆ ತಗುಲಬಹುದು . ಆಗ ಅದು ಮನೆಯ ಸದಸ್ಯರಿಗೂ ಹರಡಬಹುದು. ನನ್ನಿಂದ ನನ್ನ ಕುಟುಂಬಕ್ಕೆ ಡೆಡ್ಲಿ ಕೊರೊನಾ ಅಟ್ಯಾಕ್ ಮಾಡಬಹುದು ಎಂಬ ಭಯದಿಂದ ಆ್ಯಸಿಡ್ ಕುಡಿದು ಕಾರಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 8:28 am, Mon, 15 June 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ