AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ

ದೆಹಲಿ: ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದ್ವಾರಕಾ ಪ್ರದೇಶದಲ್ಲಿ ನಡೆದಿದೆ. ಹಿರಿಯ IRS ಅಧಿಕಾರಿ ಶಿವರಾಜ್ ಸಿಂಗ್(56) ಆತ್ಮಹತ್ಯೆ ಮಾಡಿಕೊಂಡವರು. IRS ಅಧಿಕಾರಿ ಕಳೆದ ವಾರ ಕೊವಿಡ್ ಟೆಸ್ಟ್‌ ಮಾಡಿಸಿದ್ದರು. ಕೊವಿಡ್ ಪರೀಕ್ಷೆಯ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದ್ರೂ ಕೊರೊನಾ ತನಗೆ ತಗುಲಬಹುದು . ಆಗ ಅದು ಮನೆಯ ಸದಸ್ಯರಿಗೂ ಹರಡಬಹುದು. ನನ್ನಿಂದ ನನ್ನ ಕುಟುಂಬಕ್ಕೆ ಡೆಡ್ಲಿ ಕೊರೊನಾ ಅಟ್ಯಾಕ್ ಮಾಡಬಹುದು ಎಂಬ ಭಯದಿಂದ ಆ್ಯಸಿಡ್ ಕುಡಿದು ಕಾರಿನಲ್ಲಿಯೇ ಆತ್ಮಹತ್ಯೆ […]

ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ
ಆಯೇಷಾ ಬಾನು
|

Updated on:Jun 15, 2020 | 11:20 AM

Share

ದೆಹಲಿ: ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದ್ವಾರಕಾ ಪ್ರದೇಶದಲ್ಲಿ ನಡೆದಿದೆ. ಹಿರಿಯ IRS ಅಧಿಕಾರಿ ಶಿವರಾಜ್ ಸಿಂಗ್(56) ಆತ್ಮಹತ್ಯೆ ಮಾಡಿಕೊಂಡವರು.

IRS ಅಧಿಕಾರಿ ಕಳೆದ ವಾರ ಕೊವಿಡ್ ಟೆಸ್ಟ್‌ ಮಾಡಿಸಿದ್ದರು. ಕೊವಿಡ್ ಪರೀಕ್ಷೆಯ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದ್ರೂ ಕೊರೊನಾ ತನಗೆ ತಗುಲಬಹುದು . ಆಗ ಅದು ಮನೆಯ ಸದಸ್ಯರಿಗೂ ಹರಡಬಹುದು. ನನ್ನಿಂದ ನನ್ನ ಕುಟುಂಬಕ್ಕೆ ಡೆಡ್ಲಿ ಕೊರೊನಾ ಅಟ್ಯಾಕ್ ಮಾಡಬಹುದು ಎಂಬ ಭಯದಿಂದ ಆ್ಯಸಿಡ್ ಕುಡಿದು ಕಾರಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 8:28 am, Mon, 15 June 20

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ