AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ

ದೆಹಲಿ: ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದ್ವಾರಕಾ ಪ್ರದೇಶದಲ್ಲಿ ನಡೆದಿದೆ. ಹಿರಿಯ IRS ಅಧಿಕಾರಿ ಶಿವರಾಜ್ ಸಿಂಗ್(56) ಆತ್ಮಹತ್ಯೆ ಮಾಡಿಕೊಂಡವರು. IRS ಅಧಿಕಾರಿ ಕಳೆದ ವಾರ ಕೊವಿಡ್ ಟೆಸ್ಟ್‌ ಮಾಡಿಸಿದ್ದರು. ಕೊವಿಡ್ ಪರೀಕ್ಷೆಯ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದ್ರೂ ಕೊರೊನಾ ತನಗೆ ತಗುಲಬಹುದು . ಆಗ ಅದು ಮನೆಯ ಸದಸ್ಯರಿಗೂ ಹರಡಬಹುದು. ನನ್ನಿಂದ ನನ್ನ ಕುಟುಂಬಕ್ಕೆ ಡೆಡ್ಲಿ ಕೊರೊನಾ ಅಟ್ಯಾಕ್ ಮಾಡಬಹುದು ಎಂಬ ಭಯದಿಂದ ಆ್ಯಸಿಡ್ ಕುಡಿದು ಕಾರಿನಲ್ಲಿಯೇ ಆತ್ಮಹತ್ಯೆ […]

ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 15, 2020 | 11:20 AM

Share

ದೆಹಲಿ: ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ IRS ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದ್ವಾರಕಾ ಪ್ರದೇಶದಲ್ಲಿ ನಡೆದಿದೆ. ಹಿರಿಯ IRS ಅಧಿಕಾರಿ ಶಿವರಾಜ್ ಸಿಂಗ್(56) ಆತ್ಮಹತ್ಯೆ ಮಾಡಿಕೊಂಡವರು.

IRS ಅಧಿಕಾರಿ ಕಳೆದ ವಾರ ಕೊವಿಡ್ ಟೆಸ್ಟ್‌ ಮಾಡಿಸಿದ್ದರು. ಕೊವಿಡ್ ಪರೀಕ್ಷೆಯ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದ್ರೂ ಕೊರೊನಾ ತನಗೆ ತಗುಲಬಹುದು . ಆಗ ಅದು ಮನೆಯ ಸದಸ್ಯರಿಗೂ ಹರಡಬಹುದು. ನನ್ನಿಂದ ನನ್ನ ಕುಟುಂಬಕ್ಕೆ ಡೆಡ್ಲಿ ಕೊರೊನಾ ಅಟ್ಯಾಕ್ ಮಾಡಬಹುದು ಎಂಬ ಭಯದಿಂದ ಆ್ಯಸಿಡ್ ಕುಡಿದು ಕಾರಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 8:28 am, Mon, 15 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ