AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಥಾಣೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊ ವೈರಲ್

ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ ಹಿರಿಯ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಮಹಾರಾಷ್ಟ್ರ: ಥಾಣೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊ ವೈರಲ್
ವೈರಲ್ ವಿಡಿಯೊದ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Aug 03, 2023 | 9:03 PM

Share

ಮುಂಬೈ  ಆಗಸ್ಚ್ 03: ಮುಂಬೈ(Mumbai) ಸಮೀಪದ ಥಾಣೆಯ ಕೆಜಿ ಜೋಶಿ ಕಾಲೇಜ್ ಆಫ್ ಆರ್ಟ್ಸ್ ಮತ್ತು ಎನ್‌ಜಿ ಬೇಡಕರ್ ಕಾಲೇಜ್ ಆಫ್ ಕಾಮರ್ಸ್ (ಸ್ವಾಯತ್ತ)ದಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ (NCC) ತರಬೇತಿ ವೇಳೆ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ ಸುರಿಯುತ್ತಿರುವ ಮಳೆಯ ನಡುವೆ, ಎಂಟು ಯುವಕರನ್ನು ಕೆಸರು ನೀರಿನಲ್ಲಿ ಪುಶ್-ಅಪ್‌ ಮಾಡುವಂತೆ ಒತ್ತಾಯಿಸಲಾಗುತ್ತದೆ. ಆ ಹುಡುಗರ ಮುಖವನ್ನು ನೀರಲ್ಲಿ ಮುಳುಗಿಸಿ ಆಮೇಲೆ ಯುವಕನೊಬ್ಬ ದೊಡ್ಡ ಕೋಲಿನಿಂದ ಅವರ ಬೆನ್ನಿಗೆ ಬಾರಿಸುತ್ತಿರುವುದು ವಿಡಿಯೊದಲ್ಲಿದೆ.

ಕೋಲು ಹಿಡಿದು ಬಾರಿಸುತ್ತಿರುವವ ಹಿರಿಯ ಎನ್‌ಸಿಸಿ ಕೆಡೆಟ್. ಕಠಿಣ ಕಸರತ್ತನ್ನು ಪೂರ್ಣಗೊಳಿಸಲು ವಿಫಲರಾದ ಎನ್‌ಸಿಸಿ ಕೆಡೆಟ್‌ಗಳಿಗೆ ಈ ರೀತಿ ಶಿಕ್ಷೆ ನೀಡಲಾಗಿದ್ದು, ಇದನ್ನು ಕಾಲೇಜಿನ ವಿದ್ಯಾರ್ಥಿಯೊಬ್ಬ ಮೊಬೈಲ್ ಫೋನ್ ನಲ್ಲಿ ಚಿತ್ರೀಕರಿಸಿದ್ದಾನೆ.

ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ ಹಿರಿಯ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ

ಎನ್‌ಸಿಸಿ ಇಲ್ಲಿ ಸಾಕಷ್ಟು ಉತ್ತಮ ಕೆಲಸಗಳಲ್ಲಿ ತೊಡಗಿದೆ. ಸುಮಾರು 40 ವರ್ಷಗಳಿಂದ ಇಲ್ಲಿ ಎನ್‌ಸಿಸಿ ತರಬೇತಿ ನಡೆಯುತ್ತಿದೆ. ಶಿಕ್ಷಕರ ಅನುಪಸ್ಥಿತಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಮಾಡಿದ್ದನ್ನು ಮಾನಸಿಕ ಅಸ್ವಸ್ಥರು ಮಾತ್ರ ಮಾಡಬಲ್ಲರು ಎಂಬುದು ಈ ಕೃತ್ಯದಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು