50 ಸಾವಿರ ಗಡಿ ದಾಟಿಯೇ ಬಿಟ್ಟಿತು ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕ..! ರಿಲಯನ್ಸ್​, ಇನ್ಪೋಸಿಸ್​ ಷೇರುಗಳಿಗೆ ಹೆಚ್ಚು ಲಾಭ

ಮಹಾಮಾರಿ ಕೊರೊನಾ ನಡುವೆಯೂ ಷೇರುಪೇಟೆ ಸೂಚ್ಯಂಕ 50 ಸಾವಿರದ ಗಡಿ ದಾಟುವ ಮೂಲಕ ದಾಖಲೆ ಬರೆದಿದೆ. ಷೇರುಪೇಟೆ ಸೂಚ್ಯಂಕ 50,096ಕ್ಕೆ ಏರಿಕೆಯಾಗಿದ್ದು ಭಾರತೀಯ ಷೇರು ಮಾರುಕಟ್ಟೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.

50 ಸಾವಿರ ಗಡಿ ದಾಟಿಯೇ ಬಿಟ್ಟಿತು ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕ..! ರಿಲಯನ್ಸ್​, ಇನ್ಪೋಸಿಸ್​ ಷೇರುಗಳಿಗೆ ಹೆಚ್ಚು ಲಾಭ
ಷೇರು ಮಾರುಕಟ್ಟೆಯಲ್ಲಿ ಭಾರಿ ದಾಖಲೆ
Follow us
| Updated By: ಸಾಧು ಶ್ರೀನಾಥ್​

Updated on:Jan 21, 2021 | 9:41 AM

ಬೆಂಗಳೂರು: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ದಾಖಲೆ ಕಂಡು ಬಂದಿದೆ. ಷೇರುಪೇಟೆ ಸೂಚ್ಯಂಕ 50 ಸಾವಿರದ ಗಡಿ ದಾಟಿದೆ. ಕೊವಿಡ್ ಹೊಡೆತದ ನಡುವೆಯೂ ಷೇರುಪೇಟೆ ಹೊಸ ಮೈಲುಗಲ್ಲು ದಾಟಿದೆ.

ಮಹಾಮಾರಿ ಕೊರೊನಾ ನಡುವೆಯೂ ಷೇರುಪೇಟೆ ಸೂಚ್ಯಂಕ 50 ಸಾವಿರದ ಗಡಿ ದಾಟುವ ಮೂಲಕ ದಾಖಲೆ ಬರೆದಿದೆ. ಷೇರುಪೇಟೆ ಸೂಚ್ಯಂಕ 50,096ಕ್ಕೆ ಏರಿಕೆಯಾಗಿದ್ದು ಭಾರತೀಯ ಷೇರು ಮಾರುಕಟ್ಟೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ನರೇಂದ್ರ ಮೋದಿ 2019ರಲ್ಲಿ ಅಧಿಕಾರಕ್ಕೇರಿದಾಗ 38,000 ಸೂಚ್ಯಂಕ ಇತ್ತು. ಈಗ ಕೊವಿಡ್ ಸಂಕಟದ ಮಧ್ಯೆಯೂ ಷೇರುಪೇಟೆ ಚಿಗುರಿದೆ.

ಜೋ ಬೈಡೆನ್​ ಅತ್ತ ಅಮೆರಿಕಾದ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇಂದು ಭಾರತೀಯ ಷೇರು ಪೇಟೆಯಲ್ಲಿ ನವ ಚೈತನ್ಯ ಪುಟಿದೆದ್ದಿದೆ. ಜೋ ಬೈಡೆನ್ ಅಧ್ಯಕ್ಷರಾಗುವ ಮೂಲಕ ಅಮೆರಿಕದಲ್ಲಿ ಅಸ್ಥಿರತೆ ದೂರವಾಗಿದ್ದು, ಹೊಸ ಯುಗಕ್ಕೆ ನಾಂದಿ ಹಾಡಿದಂತಿದೆ. ಇದೂ ಭಾರತದ ಷೇರುಪೇಟೆ ಮೇಲೆ ಪರಿಣಾಮ ಬೀರಿದೆ.

ಇದೇ ವೇಳೆ ನಿಫ್ಟಿ NIFTY ಸೂಚ್ಯಂಕ ಸಹ ಏರಿದ್ದು, 14,700ಕ್ಕೆ ಜಿಗಿದಿದೆ. ರಿಲಯನ್ಸ್​ ಇಂಡಸ್ಟ್ರೀಸ್ ಮತ್ತು ಇನ್ಪೋಸಿಸ್ ಕಂಪನಿಯ ಷೇರುಗಳು ಇದರ ಹೆಚ್ಚಿನ ಲಾಭ ಪಡೆದುಕೊಂಡಿವೆ.

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಇದು ಸೂಕ್ತ ಸಮಯವೇ? ಇಲ್ಲಿದೆ ಸಂಪೂರ್ಣ ಮಾಹಿತಿ

Published On - 9:33 am, Thu, 21 January 21

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ