AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್​ ಲಸಿಕೆಗೆ ದರ ನಿಗದಿ.. ಕೇಂದ್ರ ಸರ್ಕಾರದ ಜೊತೆ ಒಪ್ಪಂದಕ್ಕೆ ಸೆರಮ್ ಸಿದ್ಧ.. ಬಳಕೆಯಾಗುತ್ತಾ ಪಿಎಂ ಕೇರ್ಸ್​ ನಿಧಿ?

ಸೆರಮ್​ ಸಂಸ್ಥೆ 2 ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ₹225ಕ್ಕೆ ನೀಡಲು ಸಿದ್ಧವಿದೆ. ಇತ್ತ ಪ್ರತಿಸ್ಪರ್ಧಿ ಸಂಸ್ಥೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಗೆ ₹350 ದರ ನಿಗದಿ ಪಡಿಸುವ ಸಾಧ್ಯತೆ ಇದೆ. ಲೆಕ್ಕಾಚಾರದ ಪ್ರಕಾರ ಕೊವ್ಯಾಕ್ಸಿನ್​ಗಿಂತ ಕಡಿಮೆ ದರದಲ್ಲಿ ಕೊವಿಶೀಲ್ಡ್ ಸಿಗಲಿದೆ.

ಕೊವಿಶೀಲ್ಡ್​ ಲಸಿಕೆಗೆ ದರ ನಿಗದಿ.. ಕೇಂದ್ರ ಸರ್ಕಾರದ ಜೊತೆ ಒಪ್ಪಂದಕ್ಕೆ ಸೆರಮ್ ಸಿದ್ಧ.. ಬಳಕೆಯಾಗುತ್ತಾ ಪಿಎಂ ಕೇರ್ಸ್​ ನಿಧಿ?
ಕೊವಿಶೀಲ್ಡ್​ ಲಸಿಕೆ
Skanda
| Edited By: |

Updated on: Jan 02, 2021 | 2:45 PM

Share

ದೆಹಲಿ: ಭಾರತೀಯ ಔಷಧ ನಿಯಂತ್ರಣಾ ಮಂಡಳಿ ಒಪ್ಪಿಗೆ ನೀಡಿದರೆ 10 ಕೋಟಿ ಕೊರೊನಾ ಲಸಿಕೆ ವಿತರಿಸಲು ಸಿದ್ಧ ಎಂದು ಸೆರಮ್​ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ (SII) ಸಂಸ್ಥೆ ಹೇಳಿದೆ. ಕೊವಿಶೀಲ್ಡ್ ಲಸಿಕೆಗೆ DCGI ಅಧಿಕೃತ ಒಪ್ಪಿಗೆ ಮಾತ್ರ ಬಾಕಿ ಇದೆ. ಒಪ್ಪಿಗೆ ಸಿಕ್ಕರೆ ಈ ತಿಂಗಳಿನಲ್ಲಿಯೇ ಲಸಿಕೆ ಪೂರೈಸಲಿದ್ದೇವೆ ಎಂದು ಸೆರಮ್​ ಸಂಸ್ಥೆ ಮಾಹಿತಿ ನೀಡಿದೆ.

ಜುಲೈ-ಆಗಸ್ಟ್​ ವೇಳೆಗೆ 30 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಕೇಂದ್ರ ಸರ್ಕಾರದ ಮುಂದಿದೆ. ಅದರಲ್ಲಿ ಮೊದಲ 10 ಕೋಟಿ ಡೋಸ್​ ಲಸಿಕೆಯ ವೆಚ್ಚವನ್ನು ಪಿಎಂ ಕೇರ್ಸ್ ನಿಧಿಯಿಂದ ಭರಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭಿಸಿದೆ. ಸದ್ಯ ಕೇಂದ್ರ ಸರ್ಕಾರ ಇನ್ನೂ ಸೆರಮ್ ಸಂಸ್ಥೆಯ ಜೊತೆ ಲಸಿಕೆ ಖರೀದಿಸುವ ಒಪ್ಪಂದ ಮಾಡಿಕೊಂಡಿಲ್ಲ. ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ SII ತಾನು ಒಪ್ಪಂದಕ್ಕೆ ಸಿದ್ಧ ಎಂದು ಹೇಳಿದೆ.

ಇದನ್ನೂ ಓದಿ: ಮೊದಲ 30 ಕೋಟಿ ಮಂದಿಗೆ ಲಸಿಕೆ: ಪ್ರತಿ ಭಾರತೀಯ 100 ರೂ ಖರ್ಚು ಮಾಡಬೇಕು.. ಲಸಿಕೆಗೆ ಬಳಕೆಯಾಗುತ್ತಾ PM Cares Fund? ಲೆಕ್ಕಾಚಾರ ಏನು?

ಇನ್ನೊಂದೆಡೆ ಕೊರೊನಾ ಲಸಿಕೆಗೆ ತಗುಲುವ ವೆಚ್ಚದ ಕುರಿತು ಕೆಲ ಮಾಹಿತಿ ಲಭ್ಯವಾಗಿದೆ. ಸೆರಮ್​ ಸಂಸ್ಥೆ 2 ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ₹225ಕ್ಕೆ ನೀಡಲು ಸಿದ್ಧವಿದೆ. ಇತ್ತ ಪ್ರತಿಸ್ಪರ್ಧಿ ಸಂಸ್ಥೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಗೆ ₹350 ದರ ನಿಗದಿ ಪಡಿಸುವ ಸಾಧ್ಯತೆ ಇದೆ. ಲೆಕ್ಕಾಚಾರದ ಪ್ರಕಾರ ಕೊವ್ಯಾಕ್ಸಿನ್​ಗಿಂತ ಕಡಿಮೆ ದರದಲ್ಲಿ ಕೊವಿಶೀಲ್ಡ್ ಸಿಗಲಿದೆ.

ಇಂದು ನಡೆಯುತ್ತಿರೋದು ತಾಲೀಮು ಪ್ರಕ್ರಿಯೆ.. ಕೊರೊನಾ ಲಸಿಕೆ ವಿತರಣೆ ಅಲ್ಲ.. ಅಲ್ಲ.. ಅಲ್ಲ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ