AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್​ ಲಸಿಕೆಗೆ ದರ ನಿಗದಿ.. ಕೇಂದ್ರ ಸರ್ಕಾರದ ಜೊತೆ ಒಪ್ಪಂದಕ್ಕೆ ಸೆರಮ್ ಸಿದ್ಧ.. ಬಳಕೆಯಾಗುತ್ತಾ ಪಿಎಂ ಕೇರ್ಸ್​ ನಿಧಿ?

ಸೆರಮ್​ ಸಂಸ್ಥೆ 2 ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ₹225ಕ್ಕೆ ನೀಡಲು ಸಿದ್ಧವಿದೆ. ಇತ್ತ ಪ್ರತಿಸ್ಪರ್ಧಿ ಸಂಸ್ಥೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಗೆ ₹350 ದರ ನಿಗದಿ ಪಡಿಸುವ ಸಾಧ್ಯತೆ ಇದೆ. ಲೆಕ್ಕಾಚಾರದ ಪ್ರಕಾರ ಕೊವ್ಯಾಕ್ಸಿನ್​ಗಿಂತ ಕಡಿಮೆ ದರದಲ್ಲಿ ಕೊವಿಶೀಲ್ಡ್ ಸಿಗಲಿದೆ.

ಕೊವಿಶೀಲ್ಡ್​ ಲಸಿಕೆಗೆ ದರ ನಿಗದಿ.. ಕೇಂದ್ರ ಸರ್ಕಾರದ ಜೊತೆ ಒಪ್ಪಂದಕ್ಕೆ ಸೆರಮ್ ಸಿದ್ಧ.. ಬಳಕೆಯಾಗುತ್ತಾ ಪಿಎಂ ಕೇರ್ಸ್​ ನಿಧಿ?
ಕೊವಿಶೀಲ್ಡ್​ ಲಸಿಕೆ
Skanda
| Edited By: |

Updated on: Jan 02, 2021 | 2:45 PM

Share

ದೆಹಲಿ: ಭಾರತೀಯ ಔಷಧ ನಿಯಂತ್ರಣಾ ಮಂಡಳಿ ಒಪ್ಪಿಗೆ ನೀಡಿದರೆ 10 ಕೋಟಿ ಕೊರೊನಾ ಲಸಿಕೆ ವಿತರಿಸಲು ಸಿದ್ಧ ಎಂದು ಸೆರಮ್​ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ (SII) ಸಂಸ್ಥೆ ಹೇಳಿದೆ. ಕೊವಿಶೀಲ್ಡ್ ಲಸಿಕೆಗೆ DCGI ಅಧಿಕೃತ ಒಪ್ಪಿಗೆ ಮಾತ್ರ ಬಾಕಿ ಇದೆ. ಒಪ್ಪಿಗೆ ಸಿಕ್ಕರೆ ಈ ತಿಂಗಳಿನಲ್ಲಿಯೇ ಲಸಿಕೆ ಪೂರೈಸಲಿದ್ದೇವೆ ಎಂದು ಸೆರಮ್​ ಸಂಸ್ಥೆ ಮಾಹಿತಿ ನೀಡಿದೆ.

ಜುಲೈ-ಆಗಸ್ಟ್​ ವೇಳೆಗೆ 30 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಕೇಂದ್ರ ಸರ್ಕಾರದ ಮುಂದಿದೆ. ಅದರಲ್ಲಿ ಮೊದಲ 10 ಕೋಟಿ ಡೋಸ್​ ಲಸಿಕೆಯ ವೆಚ್ಚವನ್ನು ಪಿಎಂ ಕೇರ್ಸ್ ನಿಧಿಯಿಂದ ಭರಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭಿಸಿದೆ. ಸದ್ಯ ಕೇಂದ್ರ ಸರ್ಕಾರ ಇನ್ನೂ ಸೆರಮ್ ಸಂಸ್ಥೆಯ ಜೊತೆ ಲಸಿಕೆ ಖರೀದಿಸುವ ಒಪ್ಪಂದ ಮಾಡಿಕೊಂಡಿಲ್ಲ. ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ SII ತಾನು ಒಪ್ಪಂದಕ್ಕೆ ಸಿದ್ಧ ಎಂದು ಹೇಳಿದೆ.

ಇದನ್ನೂ ಓದಿ: ಮೊದಲ 30 ಕೋಟಿ ಮಂದಿಗೆ ಲಸಿಕೆ: ಪ್ರತಿ ಭಾರತೀಯ 100 ರೂ ಖರ್ಚು ಮಾಡಬೇಕು.. ಲಸಿಕೆಗೆ ಬಳಕೆಯಾಗುತ್ತಾ PM Cares Fund? ಲೆಕ್ಕಾಚಾರ ಏನು?

ಇನ್ನೊಂದೆಡೆ ಕೊರೊನಾ ಲಸಿಕೆಗೆ ತಗುಲುವ ವೆಚ್ಚದ ಕುರಿತು ಕೆಲ ಮಾಹಿತಿ ಲಭ್ಯವಾಗಿದೆ. ಸೆರಮ್​ ಸಂಸ್ಥೆ 2 ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ₹225ಕ್ಕೆ ನೀಡಲು ಸಿದ್ಧವಿದೆ. ಇತ್ತ ಪ್ರತಿಸ್ಪರ್ಧಿ ಸಂಸ್ಥೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಗೆ ₹350 ದರ ನಿಗದಿ ಪಡಿಸುವ ಸಾಧ್ಯತೆ ಇದೆ. ಲೆಕ್ಕಾಚಾರದ ಪ್ರಕಾರ ಕೊವ್ಯಾಕ್ಸಿನ್​ಗಿಂತ ಕಡಿಮೆ ದರದಲ್ಲಿ ಕೊವಿಶೀಲ್ಡ್ ಸಿಗಲಿದೆ.

ಇಂದು ನಡೆಯುತ್ತಿರೋದು ತಾಲೀಮು ಪ್ರಕ್ರಿಯೆ.. ಕೊರೊನಾ ಲಸಿಕೆ ವಿತರಣೆ ಅಲ್ಲ.. ಅಲ್ಲ.. ಅಲ್ಲ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!