AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ

ಸೆರಮ್​ ಸಂಸ್ಥೆ ನೋವಾವ್ಯಾಕ್ಸ್​ನೊಂದಿಗೆ 2020ರ ಸೆಪ್ಟೆಂಬರ್​ ತಿಂಗಳಿನಲ್ಲಿಯೇ ಒಪ್ಪಂದವನ್ನೂ ಮಾಡಿಕೊಂಡಿದ್ದು, ಕೊವಾವ್ಯಾಕ್ಸ್​ ಹೆಸರಲ್ಲಿ ಭಾರತದಲ್ಲಿ ಲಸಿಕೆ ಬಿಡುಗಡೆ ಮಾಡಲು ಯೋಚಿಸಿದೆ.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ
ಅಮೆರಿಕಾದ ನೋವಾವ್ಯಾಕ್ಸ್​ ಭಾರತದಲ್ಲಿ ಕೊವಾವ್ಯಾಕ್ಸ್​
Skanda
| Edited By: |

Updated on: Jan 30, 2021 | 5:07 PM

Share

ದೆಹಲಿ: ಭಾರತದಲ್ಲಿ ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ತಯಾರಿಸಿದ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್​ ಲಸಿಕೆಗಳನ್ನು ಈಗಾಗಲೇ ಪ್ರಯೋಗಿಸಲಾಗುತ್ತಿದೆ. ಇದರ ಬೆನ್ನಲ್ಲೇ ಅಮೆರಿಕಾ ಮೂಲದ ಸಂಸ್ಥೆಯೊಂದರ ಕೊರೊನಾ ಲಸಿಕೆ ದೇಶಕ್ಕೆ ಕಾಲಿಡಲು ಸನ್ನದ್ಧವಾಗಿದ್ದು, ಇದನ್ನೂ ಪುಣೆಯ ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ಸಂಸ್ಥೆಯೇ ಉತ್ಪಾದಿಸಲು ಉತ್ಸಾಹ ತೋರಿದೆ.

ಅಮೆರಿಕಾದ ನೋವಾವ್ಯಾಕ್ಸ್ ಸಂಸ್ಥೆಯ ಕೊರೊನಾ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲು ಅನುಮತಿ ಕೋರಿ ಸೆರಮ್​ ಇನ್​ಸ್ಟಿಟ್ಯೂಟ್ ಆಫ್​ ಇಂಡಿಯಾ ಈಗಾಗಲೇ ಅರ್ಜಿ ಸಲ್ಲಿಸಿದೆ. ಕೆಲ ವರದಿಗಳ ಪ್ರಕಾರ ಜೂನ್​ ವೇಳೆಗೆ ನೋವಾವ್ಯಾಕ್ಸ್ ಲಸಿಕೆ ಬಳಕೆಗೆ ಲಭ್ಯವಾಗಲಿದ್ದು, ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಅನುಮತಿ ಸಿಕ್ಕರೆ ಫೆಬ್ರವರಿಯಿಂದಲೇ ಪ್ರಯೋಗ ಆರಂಭಿಸುವುದಾಗಿ ಸಂಸ್ಥೆ ತಿಳಿಸಿದೆ.

ಅಮೆರಿಕಾದಲ್ಲಿ ನೋವಾವ್ಯಾಕ್ಸ್​ ಕೊರೊನಾ ವೈರಾಣುವಿನ ವಿರುದ್ಧ ಶೇ. 89.3ರಷ್ಟು ಪರಿಣಾಮಕಾರಿಯಾಗಿದೆ ಎಂದು ವರದಿಗಳು ತಿಳಿಸಿವೆ. ಸೆರಮ್​ ಸಂಸ್ಥೆ ನೋವಾವ್ಯಾಕ್ಸ್​ನೊಂದಿಗೆ 2020ರ ಸೆಪ್ಟೆಂಬರ್​ ತಿಂಗಳಿನಲ್ಲಿಯೇ ಒಪ್ಪಂದವನ್ನೂ ಮಾಡಿಕೊಂಡಿದ್ದು, ಕೊವಾವ್ಯಾಕ್ಸ್​ ಹೆಸರಲ್ಲಿ ಭಾರತದಲ್ಲಿ ಆರಂಭದಲ್ಲೇ 200 ಕೋಟಿ ಡೋಸ್​ ಲಸಿಕೆ ಬಿಡುಗಡೆ ಮಾಡಲು ಯೋಚಿಸಿದೆ ಎಂದು ತಿಳಿದುಬಂದಿದೆ.

ಏಪ್ರಿಲ್‌ ಅಂತ್ಯಕ್ಕೆ ಹೆಮ್ಮಾರಿ ಆಟ ಅಂತ್ಯ?

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ