AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ

ಸೆರಮ್​ ಸಂಸ್ಥೆ ನೋವಾವ್ಯಾಕ್ಸ್​ನೊಂದಿಗೆ 2020ರ ಸೆಪ್ಟೆಂಬರ್​ ತಿಂಗಳಿನಲ್ಲಿಯೇ ಒಪ್ಪಂದವನ್ನೂ ಮಾಡಿಕೊಂಡಿದ್ದು, ಕೊವಾವ್ಯಾಕ್ಸ್​ ಹೆಸರಲ್ಲಿ ಭಾರತದಲ್ಲಿ ಲಸಿಕೆ ಬಿಡುಗಡೆ ಮಾಡಲು ಯೋಚಿಸಿದೆ.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ
ಅಮೆರಿಕಾದ ನೋವಾವ್ಯಾಕ್ಸ್​ ಭಾರತದಲ್ಲಿ ಕೊವಾವ್ಯಾಕ್ಸ್​
Skanda
| Edited By: ಸಾಧು ಶ್ರೀನಾಥ್​|

Updated on: Jan 30, 2021 | 5:07 PM

Share

ದೆಹಲಿ: ಭಾರತದಲ್ಲಿ ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ತಯಾರಿಸಿದ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್​ ಲಸಿಕೆಗಳನ್ನು ಈಗಾಗಲೇ ಪ್ರಯೋಗಿಸಲಾಗುತ್ತಿದೆ. ಇದರ ಬೆನ್ನಲ್ಲೇ ಅಮೆರಿಕಾ ಮೂಲದ ಸಂಸ್ಥೆಯೊಂದರ ಕೊರೊನಾ ಲಸಿಕೆ ದೇಶಕ್ಕೆ ಕಾಲಿಡಲು ಸನ್ನದ್ಧವಾಗಿದ್ದು, ಇದನ್ನೂ ಪುಣೆಯ ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ಸಂಸ್ಥೆಯೇ ಉತ್ಪಾದಿಸಲು ಉತ್ಸಾಹ ತೋರಿದೆ.

ಅಮೆರಿಕಾದ ನೋವಾವ್ಯಾಕ್ಸ್ ಸಂಸ್ಥೆಯ ಕೊರೊನಾ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲು ಅನುಮತಿ ಕೋರಿ ಸೆರಮ್​ ಇನ್​ಸ್ಟಿಟ್ಯೂಟ್ ಆಫ್​ ಇಂಡಿಯಾ ಈಗಾಗಲೇ ಅರ್ಜಿ ಸಲ್ಲಿಸಿದೆ. ಕೆಲ ವರದಿಗಳ ಪ್ರಕಾರ ಜೂನ್​ ವೇಳೆಗೆ ನೋವಾವ್ಯಾಕ್ಸ್ ಲಸಿಕೆ ಬಳಕೆಗೆ ಲಭ್ಯವಾಗಲಿದ್ದು, ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಅನುಮತಿ ಸಿಕ್ಕರೆ ಫೆಬ್ರವರಿಯಿಂದಲೇ ಪ್ರಯೋಗ ಆರಂಭಿಸುವುದಾಗಿ ಸಂಸ್ಥೆ ತಿಳಿಸಿದೆ.

ಅಮೆರಿಕಾದಲ್ಲಿ ನೋವಾವ್ಯಾಕ್ಸ್​ ಕೊರೊನಾ ವೈರಾಣುವಿನ ವಿರುದ್ಧ ಶೇ. 89.3ರಷ್ಟು ಪರಿಣಾಮಕಾರಿಯಾಗಿದೆ ಎಂದು ವರದಿಗಳು ತಿಳಿಸಿವೆ. ಸೆರಮ್​ ಸಂಸ್ಥೆ ನೋವಾವ್ಯಾಕ್ಸ್​ನೊಂದಿಗೆ 2020ರ ಸೆಪ್ಟೆಂಬರ್​ ತಿಂಗಳಿನಲ್ಲಿಯೇ ಒಪ್ಪಂದವನ್ನೂ ಮಾಡಿಕೊಂಡಿದ್ದು, ಕೊವಾವ್ಯಾಕ್ಸ್​ ಹೆಸರಲ್ಲಿ ಭಾರತದಲ್ಲಿ ಆರಂಭದಲ್ಲೇ 200 ಕೋಟಿ ಡೋಸ್​ ಲಸಿಕೆ ಬಿಡುಗಡೆ ಮಾಡಲು ಯೋಚಿಸಿದೆ ಎಂದು ತಿಳಿದುಬಂದಿದೆ.

ಏಪ್ರಿಲ್‌ ಅಂತ್ಯಕ್ಕೆ ಹೆಮ್ಮಾರಿ ಆಟ ಅಂತ್ಯ?

Follow Us
Skanda
Skanda
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ