AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ

ಸೆರಮ್​ ಸಂಸ್ಥೆ ನೋವಾವ್ಯಾಕ್ಸ್​ನೊಂದಿಗೆ 2020ರ ಸೆಪ್ಟೆಂಬರ್​ ತಿಂಗಳಿನಲ್ಲಿಯೇ ಒಪ್ಪಂದವನ್ನೂ ಮಾಡಿಕೊಂಡಿದ್ದು, ಕೊವಾವ್ಯಾಕ್ಸ್​ ಹೆಸರಲ್ಲಿ ಭಾರತದಲ್ಲಿ ಲಸಿಕೆ ಬಿಡುಗಡೆ ಮಾಡಲು ಯೋಚಿಸಿದೆ.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ
ಅಮೆರಿಕಾದ ನೋವಾವ್ಯಾಕ್ಸ್​ ಭಾರತದಲ್ಲಿ ಕೊವಾವ್ಯಾಕ್ಸ್​
Skanda
| Edited By: |

Updated on: Jan 30, 2021 | 5:07 PM

Share

ದೆಹಲಿ: ಭಾರತದಲ್ಲಿ ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ತಯಾರಿಸಿದ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್​ ಲಸಿಕೆಗಳನ್ನು ಈಗಾಗಲೇ ಪ್ರಯೋಗಿಸಲಾಗುತ್ತಿದೆ. ಇದರ ಬೆನ್ನಲ್ಲೇ ಅಮೆರಿಕಾ ಮೂಲದ ಸಂಸ್ಥೆಯೊಂದರ ಕೊರೊನಾ ಲಸಿಕೆ ದೇಶಕ್ಕೆ ಕಾಲಿಡಲು ಸನ್ನದ್ಧವಾಗಿದ್ದು, ಇದನ್ನೂ ಪುಣೆಯ ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ಸಂಸ್ಥೆಯೇ ಉತ್ಪಾದಿಸಲು ಉತ್ಸಾಹ ತೋರಿದೆ.

ಅಮೆರಿಕಾದ ನೋವಾವ್ಯಾಕ್ಸ್ ಸಂಸ್ಥೆಯ ಕೊರೊನಾ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲು ಅನುಮತಿ ಕೋರಿ ಸೆರಮ್​ ಇನ್​ಸ್ಟಿಟ್ಯೂಟ್ ಆಫ್​ ಇಂಡಿಯಾ ಈಗಾಗಲೇ ಅರ್ಜಿ ಸಲ್ಲಿಸಿದೆ. ಕೆಲ ವರದಿಗಳ ಪ್ರಕಾರ ಜೂನ್​ ವೇಳೆಗೆ ನೋವಾವ್ಯಾಕ್ಸ್ ಲಸಿಕೆ ಬಳಕೆಗೆ ಲಭ್ಯವಾಗಲಿದ್ದು, ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಅನುಮತಿ ಸಿಕ್ಕರೆ ಫೆಬ್ರವರಿಯಿಂದಲೇ ಪ್ರಯೋಗ ಆರಂಭಿಸುವುದಾಗಿ ಸಂಸ್ಥೆ ತಿಳಿಸಿದೆ.

ಅಮೆರಿಕಾದಲ್ಲಿ ನೋವಾವ್ಯಾಕ್ಸ್​ ಕೊರೊನಾ ವೈರಾಣುವಿನ ವಿರುದ್ಧ ಶೇ. 89.3ರಷ್ಟು ಪರಿಣಾಮಕಾರಿಯಾಗಿದೆ ಎಂದು ವರದಿಗಳು ತಿಳಿಸಿವೆ. ಸೆರಮ್​ ಸಂಸ್ಥೆ ನೋವಾವ್ಯಾಕ್ಸ್​ನೊಂದಿಗೆ 2020ರ ಸೆಪ್ಟೆಂಬರ್​ ತಿಂಗಳಿನಲ್ಲಿಯೇ ಒಪ್ಪಂದವನ್ನೂ ಮಾಡಿಕೊಂಡಿದ್ದು, ಕೊವಾವ್ಯಾಕ್ಸ್​ ಹೆಸರಲ್ಲಿ ಭಾರತದಲ್ಲಿ ಆರಂಭದಲ್ಲೇ 200 ಕೋಟಿ ಡೋಸ್​ ಲಸಿಕೆ ಬಿಡುಗಡೆ ಮಾಡಲು ಯೋಚಿಸಿದೆ ಎಂದು ತಿಳಿದುಬಂದಿದೆ.

ಏಪ್ರಿಲ್‌ ಅಂತ್ಯಕ್ಕೆ ಹೆಮ್ಮಾರಿ ಆಟ ಅಂತ್ಯ?

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!