AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿಗೆ ಜಾಮೀನು ನಿರಾಕರಣೆ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿ ನಟಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶೋವಿಕ್​ರ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಮುಂಬೈನ ಸೆಷನ್ಸ್​ ಕೋರ್ಟ್ ಇಬ್ಬರ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ. ಹಾಗಾಗಿ, ರಿಯಾ ಚಕ್ರವರ್ತಿ ಸೆಪ್ಟಂಬರ್ 22ರ ವರೆಗೆ ನ್ಯಾಯಾಂಗ ಬಂಧನದಲ್ಲಿ ಇರಬೇಕಾಗುತ್ತದೆ ಎಂದು ತಿಳಿದುಬಂದಿದೆ. ಸದ್ಯ ನಟಿ ರಿಯಾ ಚಕ್ರವರ್ತಿ ಮುಂಬೈನ ಬೈಕುಲಾ ಜೈಲಿನಲ್ಲಿದ್ದಾರೆ. ಇದಲ್ಲದೆ, ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಇತರೆ ಆರೋಪಿಗಳಾದ ಅಬ್ದುಲ್​ ಬಸಿತ್​, ದಿಪೇಶ್​ ಸಾವಂತ್​, ಜೈದ್​ […]

ನಟ ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿಗೆ ಜಾಮೀನು ನಿರಾಕರಣೆ
KUSHAL V
|

Updated on:Sep 11, 2020 | 1:08 PM

Share

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿ ನಟಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶೋವಿಕ್​ರ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಮುಂಬೈನ ಸೆಷನ್ಸ್​ ಕೋರ್ಟ್ ಇಬ್ಬರ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ.

ಹಾಗಾಗಿ, ರಿಯಾ ಚಕ್ರವರ್ತಿ ಸೆಪ್ಟಂಬರ್ 22ರ ವರೆಗೆ ನ್ಯಾಯಾಂಗ ಬಂಧನದಲ್ಲಿ ಇರಬೇಕಾಗುತ್ತದೆ ಎಂದು ತಿಳಿದುಬಂದಿದೆ. ಸದ್ಯ ನಟಿ ರಿಯಾ ಚಕ್ರವರ್ತಿ ಮುಂಬೈನ ಬೈಕುಲಾ ಜೈಲಿನಲ್ಲಿದ್ದಾರೆ. ಇದಲ್ಲದೆ, ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಇತರೆ ಆರೋಪಿಗಳಾದ ಅಬ್ದುಲ್​ ಬಸಿತ್​, ದಿಪೇಶ್​ ಸಾವಂತ್​, ಜೈದ್​ ವಿಲಾತ್ರಾ ಹಾಗೂ ಸ್ಯಾಮ್ಯುಯೆಲ್​ ಮಿರಾಂಡಾರಿಗೆ ಸಹ ಕೋರ್ಟ್ ಜಾಮೀನು ನಿರಾಕರಿಸಿದೆ.

NCB ತನಿಖಾ ಸಂಸ್ಥೆಯು ಸುಶಾಂತ್​ ಸಿಂಗ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್​ ನಂಟಿನ ಆರೋಪದಡಿ ಇವರೆಲ್ಲರನ್ನು ಅರೆಸ್ಟ್​ ಮಾಡಿತ್ತು.

Published On - 12:37 pm, Fri, 11 September 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?