AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿಗೆ ಜಾಮೀನು ನಿರಾಕರಣೆ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿ ನಟಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶೋವಿಕ್​ರ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಮುಂಬೈನ ಸೆಷನ್ಸ್​ ಕೋರ್ಟ್ ಇಬ್ಬರ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ. ಹಾಗಾಗಿ, ರಿಯಾ ಚಕ್ರವರ್ತಿ ಸೆಪ್ಟಂಬರ್ 22ರ ವರೆಗೆ ನ್ಯಾಯಾಂಗ ಬಂಧನದಲ್ಲಿ ಇರಬೇಕಾಗುತ್ತದೆ ಎಂದು ತಿಳಿದುಬಂದಿದೆ. ಸದ್ಯ ನಟಿ ರಿಯಾ ಚಕ್ರವರ್ತಿ ಮುಂಬೈನ ಬೈಕುಲಾ ಜೈಲಿನಲ್ಲಿದ್ದಾರೆ. ಇದಲ್ಲದೆ, ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಇತರೆ ಆರೋಪಿಗಳಾದ ಅಬ್ದುಲ್​ ಬಸಿತ್​, ದಿಪೇಶ್​ ಸಾವಂತ್​, ಜೈದ್​ […]

ನಟ ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿಗೆ ಜಾಮೀನು ನಿರಾಕರಣೆ
KUSHAL V
|

Updated on:Sep 11, 2020 | 1:08 PM

Share

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿ ನಟಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶೋವಿಕ್​ರ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಮುಂಬೈನ ಸೆಷನ್ಸ್​ ಕೋರ್ಟ್ ಇಬ್ಬರ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ.

ಹಾಗಾಗಿ, ರಿಯಾ ಚಕ್ರವರ್ತಿ ಸೆಪ್ಟಂಬರ್ 22ರ ವರೆಗೆ ನ್ಯಾಯಾಂಗ ಬಂಧನದಲ್ಲಿ ಇರಬೇಕಾಗುತ್ತದೆ ಎಂದು ತಿಳಿದುಬಂದಿದೆ. ಸದ್ಯ ನಟಿ ರಿಯಾ ಚಕ್ರವರ್ತಿ ಮುಂಬೈನ ಬೈಕುಲಾ ಜೈಲಿನಲ್ಲಿದ್ದಾರೆ. ಇದಲ್ಲದೆ, ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಇತರೆ ಆರೋಪಿಗಳಾದ ಅಬ್ದುಲ್​ ಬಸಿತ್​, ದಿಪೇಶ್​ ಸಾವಂತ್​, ಜೈದ್​ ವಿಲಾತ್ರಾ ಹಾಗೂ ಸ್ಯಾಮ್ಯುಯೆಲ್​ ಮಿರಾಂಡಾರಿಗೆ ಸಹ ಕೋರ್ಟ್ ಜಾಮೀನು ನಿರಾಕರಿಸಿದೆ.

NCB ತನಿಖಾ ಸಂಸ್ಥೆಯು ಸುಶಾಂತ್​ ಸಿಂಗ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್​ ನಂಟಿನ ಆರೋಪದಡಿ ಇವರೆಲ್ಲರನ್ನು ಅರೆಸ್ಟ್​ ಮಾಡಿತ್ತು.

Published On - 12:37 pm, Fri, 11 September 20

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್