AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Explosion: ಅಹ್ಮದಾಬಾದ್​​ನಲ್ಲಿ ಎಲ್​ಪಿಜಿ ಸಿಲಿಂಡರ್​ ಲೀಕೇಜ್​​ನಿಂದ ಸ್ಫೋಟ; 7 ಮಂದಿ ಸಾವು

ಈ ಫ್ಯಾಕ್ಟರಿಯಲ್ಲಿ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರ ಕುಟುಂಬದ ಸದಸ್ಯರು ಒಂದು ಸಣ್ಣ ಕೋಣೆಯಲ್ಲಿ ಮಲಗಿದ್ದರು. ಆ ಕೋಣೆಯಲ್ಲಿದ್ದ ಎಲ್​ಪಿಜಿ ಗ್ಯಾಸ್​​ನಿಂದ ಲೀಕೇಜ್​ ಆಗಲು ಶುರುವಾಗಿತ್ತು.

LPG Cylinder Explosion: ಅಹ್ಮದಾಬಾದ್​​ನಲ್ಲಿ ಎಲ್​ಪಿಜಿ ಸಿಲಿಂಡರ್​ ಲೀಕೇಜ್​​ನಿಂದ ಸ್ಫೋಟ; 7 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jul 24, 2021 | 11:33 AM

ಗುಜರಾತ್​​ನ ಅಹ್ಮದಾಬಾದ್​​ನ ಹೊರವಲಯದಲ್ಲಿರುವ ಒಂದು ಫ್ಯಾಕ್ಟರಿಯ ಕೋಣೆಯಲ್ಲಿ ಎಲ್​ಪಿಜಿ ಸಿಲಿಂಡರ್​​ ಸ್ಫೋಟ(LPG Cylinder Explosion )ವಾಗಿ ಏಳು ಮಂದಿ (7 Killed) ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ಸಂಭವಿಸಿದ ಘಟನೆ ಈಗ ಬೆಳಕಿಗೆ ಬಂದಿದೆ. ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಕಳೆದ ಎರಡು ದಿನಗಳಲ್ಲಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಸ್ಲಾಲಿ ಪೊಲೀಸ್​ ಠಾಣೆಯ ಸಬ್​ ಇನ್​ಸ್ಪೆಕ್ಟರ್​ ಎಸ್​.ಎಸ್​.ಗಮೇಟಿ ಶುಕ್ರವಾರ ತಿಳಿಸಿದ್ದಾರೆ. ಗ್ಯಾಸ್ ಸ್ಫೋಟದಲ್ಲಿ ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆಂದು ಹೇಳಿದ್ದಾರೆ.

ಈ ಫ್ಯಾಕ್ಟರಿಯಲ್ಲಿ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರ ಕುಟುಂಬದ ಸದಸ್ಯರು ಒಂದು ಸಣ್ಣ ಕೋಣೆಯಲ್ಲಿ ಮಲಗಿದ್ದರು. ಆ ಕೋಣೆಯಲ್ಲಿದ್ದ ಎಲ್​ಪಿಜಿ ಗ್ಯಾಸ್​​ನಿಂದ ಲೀಕೇಜ್​ ಆಗಲು ಶುರುವಾಗಿತ್ತು. ವಾಸನೆ ಬಂದ ಕೂಡಲೇ ನೆರೆಮನೆಯವರು ಈ ಕೋಣೆಯ ಬಾಗಿಲು ತಟ್ಟಿ, ಮಲಗಿದ್ದವರನ್ನು ಎಬ್ಬಿಸಿದ್ದಾರೆ. ಆದರೂ ಕಾಲ ಮಿಂಚಿ ಹೋಗಿತ್ತು. ಸ್ಫೋಟವಾಗಿದೆ. ನಂತರ ಸ್ಫೋಟಗೊಂಡಿದೆ. ಒಟ್ಟು 10 ಜನರು ಇಲ್ಲಿದ್ದರು. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಇನ್ನೂ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪರಿಸ್ಥಿತಿ ಗಂಭೀರವಾಗಿಯೇ ಇದೆ. ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರಕ್ಕೆ ಶಾಕ್ ಕೊಟ್ಟ ಖಾಸಗಿ ಶಾಲೆಗಳು; ಅಗಸ್ಟ್ 2 ರಿಂದ ಶಾಲೆಗಳ ಆರಂಭಕ್ಕೆ ಸಿದ್ಧತೆ

ಬೆಂಗಳೂರು-ಮುಂಬೈ ಎನ್​ ಹೆಚ್​ ರಸ್ತೆ  ಮೇಲೆ ಗುಡ್ಡದ ಕಲ್ಲು ಮಣ್ಣು; ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ, 20ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರ

Seven dead in LPG Cylinder Explosion at Gujarat

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ