AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಉತ್ತರ ಪ್ರದೇಶದಲ್ಲಿ ಶಾಲೆಯ ಶೌಚಾಲಯದ​​ ಬಾಗಿಲು ತೆರೆದಾಗ ಅನಿರೀಕ್ಷಿತ ಆಘಾತ ಕಾದಿತ್ತು! ಏನದು?

ಕೆಲವೊಮ್ಮೆ ನಮ್ಮ ಜೀವನದಲ್ಲಿ ನಡೆಯುವ ಕೆಲವು ಘಟನೆಗಳು.. ಹೃದಯವನ್ನು ಅಲ್ಲಾಡಿಸಿಬಿಒಡುತ್ತದೆ... ಪುಕಪುಕ ಮಿಡಿಯುವಂತೆ ಮಾಡಿಬಿಡುತ್ತದೆ. ಉತ್ತರಪ್ರದೇಶದ ಫಿರೋಜಾಬಾದ್‌ನ ನಾಗಲಪಾಸಿ ಗ್ರಾಮದ ವಸತಿ ಶಾಲೆಯಲ್ಲಿ ಇಂತಹುದೆ ಒಂದು ಘಟನೆ ನಡೆದಿದೆ.

Viral News: ಉತ್ತರ ಪ್ರದೇಶದಲ್ಲಿ ಶಾಲೆಯ ಶೌಚಾಲಯದ​​ ಬಾಗಿಲು ತೆರೆದಾಗ ಅನಿರೀಕ್ಷಿತ ಆಘಾತ ಕಾದಿತ್ತು! ಏನದು?
ಶಾಲೆಯ ಶೌಚಾಲಯದ​​ ಬಾಗಿಲು ತೆರೆದಾಗ ಅನಿರೀಕ್ಷಿತ ಆಘಾತ ಕಾದಿತ್ತು
TV9 Web
| Edited By: |

Updated on:Apr 11, 2023 | 3:25 PM

Share

ಕೆಲವೊಮ್ಮೆ ನಮ್ಮ ಜೀವನದಲ್ಲಿ ನಡೆಯುವ ಕೆಲವು ಘಟನೆಗಳು.. ಹೃದಯವನ್ನು ಅಲ್ಲಾಡಿಸಿಬಿಡುತ್ತದೆ… ಪುಕಪುಕ ಮಿಡಿಯುವಂತೆ ಮಾಡಿಬಿಡುತ್ತದೆ. ಉತ್ತರಪ್ರದೇಶದ (Uttar Pradesh) ಫಿರೋಜಾಬಾದ್‌ನ (Firozabad) ನಾಗಲಪಾಸಿ ಗ್ರಾಮದ ವಸತಿ ಶಾಲೆಯಲ್ಲಿ ಇಂತಹುದೆ ಒಂದು ಘಟನೆ ನಡೆದಿದೆ. ಕೆಲವೊಮ್ಮೆ ನಮ್ಮ ಜೀವನದಲ್ಲಿ ಸಂಭವಿಸುವ ಇಂತಹ ಕೆಲವು ಘಟನೆಗಳು ನಮ್ಮ ಹೃದಯವನ್ನು ಕಂಪಿಸುವಂತೆ ಮಾಡುತ್ತದೆ. ವ್ಯಕ್ತಿಯೊಬ್ಬರಿಗೆ ಹೀಗೆಯೇ ಆಗಿದ್ದು, ಶಾಲೆಯ ವಾಷ್​ ರೂಂ (School Bathroom) ಬಾಗಿಲು ತೆರೆದಾಗ ಎದುರಿಗಿದ್ದ ಆಘಾತಕಾರಿ ದೃಶ್ಯ ಕಂಡು ಹೃದಯ ಸ್ತಬ್ಧವಾದಂತಾಗಿದೆ. ನಿಜವಾಗಿ ಏನಾಯಿತು ಎಂದು ನೋಡಿದಾಗ…

ಉತ್ತರ ಪ್ರದೇಶದ ಫಿರೋಜಾಬಾದ್‌ನ ನಾಗಲಪಾಸಿ ಗ್ರಾಮದ ವಸತಿ ಶಾಲೆಯಲ್ಲಿ ಏಳು ಅಡಿ ಉದ್ದದ ಮೊಸಳೆಯೊಂದು ಭಾರೀ ಸಂಚಲನ ಮೂಡಿಸಿದೆ. ಶಾಲೆಯ ಶೌಚಾಲಯದಲ್ಲಿ ಈ ಬೃಹತ್ ಮೊಸಳೆ (Crocodile) ಕಾಣಿಸಿಕೊಂಡಾಗ ವಿದ್ಯಾರ್ಥಿಗಳ ಎದೆ ಏಕಾಏಕಿ ಝಲ್ಲೆಂದಿದೆ. ತಕ್ಷಣ ಎಚ್ಚೆತ್ತ ಸ್ಥಳೀಯರು.. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

Seven Feet huge Crocodile Entered Into School Bathroom In Firozabad in Uttar Pradesh

ಮಾಹಿತಿ ಪಡೆದ ತಕ್ಷಣ ವನ್ಯಜೀವಿ ಸಂರಕ್ಷಣಾ ತಂಡ ಶಾಲೆಗೆ ಆಗಮಿಸಿದೆ. ಎರಡು ಗಂಟೆಗಳ ಕಾಲ ಶ್ರಮವಹಿಸಿ ಕೊನೆಗೂ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದು ಕಬ್ಬಿಣದ ಬೋನಿಗೆ ಹಾಕಲಾಯಿತು. ಆಗಷ್ಟೇ ಗ್ರಾಮಸ್ಥರೆಲ್ಲ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಭಾನುವಾರವಾದ್ದರಿಂದ ಶಾಲೆಯಲ್ಲಿ ವಿದ್ಯಾರ್ಥಿಗಳಿಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್​, ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Tue, 11 April 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!