Viral News: ಉತ್ತರ ಪ್ರದೇಶದಲ್ಲಿ ಶಾಲೆಯ ಶೌಚಾಲಯದ​​ ಬಾಗಿಲು ತೆರೆದಾಗ ಅನಿರೀಕ್ಷಿತ ಆಘಾತ ಕಾದಿತ್ತು! ಏನದು?

ಕೆಲವೊಮ್ಮೆ ನಮ್ಮ ಜೀವನದಲ್ಲಿ ನಡೆಯುವ ಕೆಲವು ಘಟನೆಗಳು.. ಹೃದಯವನ್ನು ಅಲ್ಲಾಡಿಸಿಬಿಒಡುತ್ತದೆ... ಪುಕಪುಕ ಮಿಡಿಯುವಂತೆ ಮಾಡಿಬಿಡುತ್ತದೆ. ಉತ್ತರಪ್ರದೇಶದ ಫಿರೋಜಾಬಾದ್‌ನ ನಾಗಲಪಾಸಿ ಗ್ರಾಮದ ವಸತಿ ಶಾಲೆಯಲ್ಲಿ ಇಂತಹುದೆ ಒಂದು ಘಟನೆ ನಡೆದಿದೆ.

Viral News: ಉತ್ತರ ಪ್ರದೇಶದಲ್ಲಿ ಶಾಲೆಯ ಶೌಚಾಲಯದ​​ ಬಾಗಿಲು ತೆರೆದಾಗ ಅನಿರೀಕ್ಷಿತ ಆಘಾತ ಕಾದಿತ್ತು! ಏನದು?
ಶಾಲೆಯ ಶೌಚಾಲಯದ​​ ಬಾಗಿಲು ತೆರೆದಾಗ ಅನಿರೀಕ್ಷಿತ ಆಘಾತ ಕಾದಿತ್ತು
Follow us
| Updated By: ಸಾಧು ಶ್ರೀನಾಥ್​

Updated on:Apr 11, 2023 | 3:25 PM

ಕೆಲವೊಮ್ಮೆ ನಮ್ಮ ಜೀವನದಲ್ಲಿ ನಡೆಯುವ ಕೆಲವು ಘಟನೆಗಳು.. ಹೃದಯವನ್ನು ಅಲ್ಲಾಡಿಸಿಬಿಡುತ್ತದೆ… ಪುಕಪುಕ ಮಿಡಿಯುವಂತೆ ಮಾಡಿಬಿಡುತ್ತದೆ. ಉತ್ತರಪ್ರದೇಶದ (Uttar Pradesh) ಫಿರೋಜಾಬಾದ್‌ನ (Firozabad) ನಾಗಲಪಾಸಿ ಗ್ರಾಮದ ವಸತಿ ಶಾಲೆಯಲ್ಲಿ ಇಂತಹುದೆ ಒಂದು ಘಟನೆ ನಡೆದಿದೆ. ಕೆಲವೊಮ್ಮೆ ನಮ್ಮ ಜೀವನದಲ್ಲಿ ಸಂಭವಿಸುವ ಇಂತಹ ಕೆಲವು ಘಟನೆಗಳು ನಮ್ಮ ಹೃದಯವನ್ನು ಕಂಪಿಸುವಂತೆ ಮಾಡುತ್ತದೆ. ವ್ಯಕ್ತಿಯೊಬ್ಬರಿಗೆ ಹೀಗೆಯೇ ಆಗಿದ್ದು, ಶಾಲೆಯ ವಾಷ್​ ರೂಂ (School Bathroom) ಬಾಗಿಲು ತೆರೆದಾಗ ಎದುರಿಗಿದ್ದ ಆಘಾತಕಾರಿ ದೃಶ್ಯ ಕಂಡು ಹೃದಯ ಸ್ತಬ್ಧವಾದಂತಾಗಿದೆ. ನಿಜವಾಗಿ ಏನಾಯಿತು ಎಂದು ನೋಡಿದಾಗ…

ಉತ್ತರ ಪ್ರದೇಶದ ಫಿರೋಜಾಬಾದ್‌ನ ನಾಗಲಪಾಸಿ ಗ್ರಾಮದ ವಸತಿ ಶಾಲೆಯಲ್ಲಿ ಏಳು ಅಡಿ ಉದ್ದದ ಮೊಸಳೆಯೊಂದು ಭಾರೀ ಸಂಚಲನ ಮೂಡಿಸಿದೆ. ಶಾಲೆಯ ಶೌಚಾಲಯದಲ್ಲಿ ಈ ಬೃಹತ್ ಮೊಸಳೆ (Crocodile) ಕಾಣಿಸಿಕೊಂಡಾಗ ವಿದ್ಯಾರ್ಥಿಗಳ ಎದೆ ಏಕಾಏಕಿ ಝಲ್ಲೆಂದಿದೆ. ತಕ್ಷಣ ಎಚ್ಚೆತ್ತ ಸ್ಥಳೀಯರು.. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

Seven Feet huge Crocodile Entered Into School Bathroom In Firozabad in Uttar Pradesh

ಮಾಹಿತಿ ಪಡೆದ ತಕ್ಷಣ ವನ್ಯಜೀವಿ ಸಂರಕ್ಷಣಾ ತಂಡ ಶಾಲೆಗೆ ಆಗಮಿಸಿದೆ. ಎರಡು ಗಂಟೆಗಳ ಕಾಲ ಶ್ರಮವಹಿಸಿ ಕೊನೆಗೂ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದು ಕಬ್ಬಿಣದ ಬೋನಿಗೆ ಹಾಕಲಾಯಿತು. ಆಗಷ್ಟೇ ಗ್ರಾಮಸ್ಥರೆಲ್ಲ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಭಾನುವಾರವಾದ್ದರಿಂದ ಶಾಲೆಯಲ್ಲಿ ವಿದ್ಯಾರ್ಥಿಗಳಿಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್​, ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Tue, 11 April 23

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ