Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಉತ್ತರ ಪ್ರದೇಶದಲ್ಲಿ ಶಾಲೆಯ ಶೌಚಾಲಯದ​​ ಬಾಗಿಲು ತೆರೆದಾಗ ಅನಿರೀಕ್ಷಿತ ಆಘಾತ ಕಾದಿತ್ತು! ಏನದು?

ಕೆಲವೊಮ್ಮೆ ನಮ್ಮ ಜೀವನದಲ್ಲಿ ನಡೆಯುವ ಕೆಲವು ಘಟನೆಗಳು.. ಹೃದಯವನ್ನು ಅಲ್ಲಾಡಿಸಿಬಿಒಡುತ್ತದೆ... ಪುಕಪುಕ ಮಿಡಿಯುವಂತೆ ಮಾಡಿಬಿಡುತ್ತದೆ. ಉತ್ತರಪ್ರದೇಶದ ಫಿರೋಜಾಬಾದ್‌ನ ನಾಗಲಪಾಸಿ ಗ್ರಾಮದ ವಸತಿ ಶಾಲೆಯಲ್ಲಿ ಇಂತಹುದೆ ಒಂದು ಘಟನೆ ನಡೆದಿದೆ.

Viral News: ಉತ್ತರ ಪ್ರದೇಶದಲ್ಲಿ ಶಾಲೆಯ ಶೌಚಾಲಯದ​​ ಬಾಗಿಲು ತೆರೆದಾಗ ಅನಿರೀಕ್ಷಿತ ಆಘಾತ ಕಾದಿತ್ತು! ಏನದು?
ಶಾಲೆಯ ಶೌಚಾಲಯದ​​ ಬಾಗಿಲು ತೆರೆದಾಗ ಅನಿರೀಕ್ಷಿತ ಆಘಾತ ಕಾದಿತ್ತು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 11, 2023 | 3:25 PM

ಕೆಲವೊಮ್ಮೆ ನಮ್ಮ ಜೀವನದಲ್ಲಿ ನಡೆಯುವ ಕೆಲವು ಘಟನೆಗಳು.. ಹೃದಯವನ್ನು ಅಲ್ಲಾಡಿಸಿಬಿಡುತ್ತದೆ… ಪುಕಪುಕ ಮಿಡಿಯುವಂತೆ ಮಾಡಿಬಿಡುತ್ತದೆ. ಉತ್ತರಪ್ರದೇಶದ (Uttar Pradesh) ಫಿರೋಜಾಬಾದ್‌ನ (Firozabad) ನಾಗಲಪಾಸಿ ಗ್ರಾಮದ ವಸತಿ ಶಾಲೆಯಲ್ಲಿ ಇಂತಹುದೆ ಒಂದು ಘಟನೆ ನಡೆದಿದೆ. ಕೆಲವೊಮ್ಮೆ ನಮ್ಮ ಜೀವನದಲ್ಲಿ ಸಂಭವಿಸುವ ಇಂತಹ ಕೆಲವು ಘಟನೆಗಳು ನಮ್ಮ ಹೃದಯವನ್ನು ಕಂಪಿಸುವಂತೆ ಮಾಡುತ್ತದೆ. ವ್ಯಕ್ತಿಯೊಬ್ಬರಿಗೆ ಹೀಗೆಯೇ ಆಗಿದ್ದು, ಶಾಲೆಯ ವಾಷ್​ ರೂಂ (School Bathroom) ಬಾಗಿಲು ತೆರೆದಾಗ ಎದುರಿಗಿದ್ದ ಆಘಾತಕಾರಿ ದೃಶ್ಯ ಕಂಡು ಹೃದಯ ಸ್ತಬ್ಧವಾದಂತಾಗಿದೆ. ನಿಜವಾಗಿ ಏನಾಯಿತು ಎಂದು ನೋಡಿದಾಗ…

ಉತ್ತರ ಪ್ರದೇಶದ ಫಿರೋಜಾಬಾದ್‌ನ ನಾಗಲಪಾಸಿ ಗ್ರಾಮದ ವಸತಿ ಶಾಲೆಯಲ್ಲಿ ಏಳು ಅಡಿ ಉದ್ದದ ಮೊಸಳೆಯೊಂದು ಭಾರೀ ಸಂಚಲನ ಮೂಡಿಸಿದೆ. ಶಾಲೆಯ ಶೌಚಾಲಯದಲ್ಲಿ ಈ ಬೃಹತ್ ಮೊಸಳೆ (Crocodile) ಕಾಣಿಸಿಕೊಂಡಾಗ ವಿದ್ಯಾರ್ಥಿಗಳ ಎದೆ ಏಕಾಏಕಿ ಝಲ್ಲೆಂದಿದೆ. ತಕ್ಷಣ ಎಚ್ಚೆತ್ತ ಸ್ಥಳೀಯರು.. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

Seven Feet huge Crocodile Entered Into School Bathroom In Firozabad in Uttar Pradesh

ಮಾಹಿತಿ ಪಡೆದ ತಕ್ಷಣ ವನ್ಯಜೀವಿ ಸಂರಕ್ಷಣಾ ತಂಡ ಶಾಲೆಗೆ ಆಗಮಿಸಿದೆ. ಎರಡು ಗಂಟೆಗಳ ಕಾಲ ಶ್ರಮವಹಿಸಿ ಕೊನೆಗೂ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದು ಕಬ್ಬಿಣದ ಬೋನಿಗೆ ಹಾಕಲಾಯಿತು. ಆಗಷ್ಟೇ ಗ್ರಾಮಸ್ಥರೆಲ್ಲ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಭಾನುವಾರವಾದ್ದರಿಂದ ಶಾಲೆಯಲ್ಲಿ ವಿದ್ಯಾರ್ಥಿಗಳಿಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್​, ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Tue, 11 April 23

ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು