ಚಾಲಕನ ನಿಯಂತ್ರಣ ತಪ್ಪಿ ನದಿಗೆ ವಾಹನ ಬಿದ್ದು 7 ಜನ ಸಾವು

ಮಂಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ವಾಹನ ಬಿದ್ದು 7 ಜನ ಮೃತಪಟ್ಟಿರುವ ಘಟನೆ ಹಿಮಾಚಲಪ್ರದೇಶದ ಮಂಡಿ ಜಿಲ್ಲೆಯ ಪುಲ್‌ಘ್ರಾಟ್ ಬಳಿ ನಡೆದಿದೆ. ಇಂದು ಬೆಳಗಿನ ಜಾವ ಸುಮಾರು 3ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಪುಲ್‌ಘ್ರಾಟ್ ಬಳಿ ಇರುವ ಸುಕೇತಿ ನದಿಗೆ ವಾಹನ ಬಿದ್ದು ಇಂತಹ ಅವಘಡ ಸಂಭವಿಸಿದೆ. ಇನ್ನು ಘಟನೆಯಲ್ಲಿ 7ಜನ ಸಾವನ್ನಪ್ಪಿದ್ದು ಒಬ್ಬರಿಗೆ ಗಾಯಗಳಾಗಿವೆ. ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಚಾಲಕನ ನಿಯಂತ್ರಣ ತಪ್ಪಿ ನದಿಗೆ ವಾಹನ ಬಿದ್ದು 7 ಜನ ಸಾವು
ಆಯೇಷಾ ಬಾನು

Updated on: Nov 16, 2020 | 9:44 AM

ಮಂಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ವಾಹನ ಬಿದ್ದು 7 ಜನ ಮೃತಪಟ್ಟಿರುವ ಘಟನೆ ಹಿಮಾಚಲಪ್ರದೇಶದ ಮಂಡಿ ಜಿಲ್ಲೆಯ ಪುಲ್‌ಘ್ರಾಟ್ ಬಳಿ ನಡೆದಿದೆ.

ಇಂದು ಬೆಳಗಿನ ಜಾವ ಸುಮಾರು 3ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಪುಲ್‌ಘ್ರಾಟ್ ಬಳಿ ಇರುವ ಸುಕೇತಿ ನದಿಗೆ ವಾಹನ ಬಿದ್ದು ಇಂತಹ ಅವಘಡ ಸಂಭವಿಸಿದೆ. ಇನ್ನು ಘಟನೆಯಲ್ಲಿ 7ಜನ ಸಾವನ್ನಪ್ಪಿದ್ದು ಒಬ್ಬರಿಗೆ ಗಾಯಗಳಾಗಿವೆ. ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us