AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನರ ದುರ್ಮರಣ

ತೆಲಂಗಾಣ: ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನ ಮೃತಪಟ್ಟಿದ್ದಾರೆ. ಜಿಲ್ಲೆಯ ಗೋಕವರಂ ಮಂಡಲದ ತಂಟಿಕೊಂಡ ಘಾಟ್ ರಸ್ತೆಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮದುವೆ ಮುಗಿಸಿಕೊಂಡು ವಾಪಸಾಗುವಾಗ ಬ್ರೇಕ್ ವೈಫಲ್ಯದಿಂದಾಗಿ ತಂಟಿಕೊಂಡ ಬಳಿ ಬೆಟ್ಟದಿಂದ ವ್ಯಾನ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಗೋಕವರಂ […]

ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನರ ದುರ್ಮರಣ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 30, 2020 | 7:28 AM

Share

ತೆಲಂಗಾಣ: ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನ ಮೃತಪಟ್ಟಿದ್ದಾರೆ.

ಜಿಲ್ಲೆಯ ಗೋಕವರಂ ಮಂಡಲದ ತಂಟಿಕೊಂಡ ಘಾಟ್ ರಸ್ತೆಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮದುವೆ ಮುಗಿಸಿಕೊಂಡು ವಾಪಸಾಗುವಾಗ ಬ್ರೇಕ್ ವೈಫಲ್ಯದಿಂದಾಗಿ ತಂಟಿಕೊಂಡ ಬಳಿ ಬೆಟ್ಟದಿಂದ ವ್ಯಾನ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಗೋಕವರಂ ವಲಯದ ತಕುರ್ಪಲೆಂ ಗ್ರಾಮಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆಯ ಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ