AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

70ರ ವಯಸ್ಸಿನಲ್ಲೂ ಸಾಧನೆಯ ಬೆಳಕು ಚೆಲ್ಲಿದ ವ್ಯಕ್ತಿ, ವಿದ್ಯುತ್ ಬಲ್ಬ್‌ಗಳಲ್ಲಿ ‘ನಮೋಕರ್ ಮಂತ್ರ’ ಕೆತ್ತನೆ

ಮಧ್ಯಪ್ರದೇಶದ ಗ್ವಾಲಿಯರ್‌ನ ವಿಮಲ್ ಚಂದ್ರ ಜೈನ್ಗೆ ಈಗ 70 ವರ್ಷ ವಯಸ್ಸು. ಈ ವಯಸಲ್ಲಿ ಸಾಮಾನ್ಯವಾಗಿ ವೃದ್ಧರಿಗೆ ಕಣ್ಣು ಸರಿಯಾಗಿ ಕಾಣಿಸಲ್ಲ ಆದ್ರೆ ವಿಮಲ್ ಸುತ್ತಿಗೆ ಮತ್ತು ಉಳಿ(Chisel) ಬಳಸಿ ವಿದ್ಯುತ್ ಬಲ್ಬ್‌ಗಳಲ್ಲಿ 'ನಮೋಕರ್ ಮಂತ್ರ'(Namokar Mantra) ಕೆತ್ತಿದ್ದಾರೆ. ಈ ವಯಸ್ಸಿನಲ್ಲೂ ಇವರ ಈ ಸಾಧನೆ ಕಂಡ ಜನ ಕೊಂಡಾಡಿದ್ದಾರೆ.

70ರ ವಯಸ್ಸಿನಲ್ಲೂ ಸಾಧನೆಯ ಬೆಳಕು ಚೆಲ್ಲಿದ ವ್ಯಕ್ತಿ, ವಿದ್ಯುತ್ ಬಲ್ಬ್‌ಗಳಲ್ಲಿ 'ನಮೋಕರ್ ಮಂತ್ರ' ಕೆತ್ತನೆ
ವಿಮಲ್ ಚಂದ್ರ ಜೈನ್
Follow us
TV9 Web
| Updated By: ಆಯೇಷಾ ಬಾನು

Updated on: Sep 16, 2021 | 9:17 AM

ಮಧ್ಯಪ್ರದೇಶ: ಸಾಧಿಸುವ ಛಲ ಇದ್ರೆ ಸಾಧನೆ ಮಾಡುವುದಕ್ಕೆ ವಯಸ್ಸು ಅಡ್ಡಿಯಾಗಲ್ಲ ಎಂಬುದಕ್ಕೆ ವಿಮಲ್ ಚಂದ್ರ ಜೈನ್ ಅತ್ಯುತ್ತಮ ಉದಾಹರಣೆಯಾಗಿದ್ದಾರೆ. ಗ್ವಾಲಿಯರ್‌ನ 70 ವರ್ಷದ ವಿಮಲ್ ಚಂದ್ರ ಜೈನ್ ತಮ್ಮ ವಯಸ್ಸಿಗೂ ಮೀರಿದಂತೆ ಸಾಧನೆ ಮಾಡಿ ಮಾದರಿಯಾಗಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ವಿಮಲ್ ಚಂದ್ರ ಜೈನ್ಗೆ ಈಗ 70 ವರ್ಷ ವಯಸ್ಸು. ಈ ವಯಸಲ್ಲಿ ಸಾಮಾನ್ಯವಾಗಿ ವೃದ್ಧರಿಗೆ ಕಣ್ಣು ಸರಿಯಾಗಿ ಕಾಣಿಸಲ್ಲ ಆದ್ರೆ ವಿಮಲ್ ಸುತ್ತಿಗೆ ಮತ್ತು ಉಳಿ(Chisel) ಬಳಸಿ ವಿದ್ಯುತ್ ಬಲ್ಬ್‌ಗಳಲ್ಲಿ ‘ನಮೋಕರ್ ಮಂತ್ರ'(Namokar Mantra) ಕೆತ್ತಿದ್ದಾರೆ. ಈ ವಯಸ್ಸಿನಲ್ಲೂ ಇವರ ಈ ಸಾಧನೆ ಕಂಡ ಜನ ಕೊಂಡಾಡಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ವಿಮಲ್ ಚಂದ್ರ ಜೈನ್, “ಈ ಕೆಲಸಕ್ಕಾಗಿ ನನಗೆ ಸುಮಾರು 2-3 ಗಂಟೆಗಳು ಬೇಕಾಗುತ್ತದೆ. ನಮ್ಮ ಅಂಗಡಿಯಲ್ಲಿ ನಮ್ಮ ಕುಟುಂಬವು ಪಾತ್ರೆಗಳ ಮೇಲೆ ಹೆಸರುಗಳನ್ನು ಕೆತ್ತುತ್ತಿತ್ತು, ಮತ್ತು ನಾನು ಈ ಕಲೆಯನ್ನು ಸಹ ಕಲಿತೆ” ಇದರಿಂದ ನನಗೆ ಸ್ಪೂರ್ತಿ ಸಿಕ್ಕಿ ಬೇರೆ ಏನಾದ್ರು ಮಾಡಬೇಕು ಎಂದೆನಿಸಿ ಬಲ್ಪ್ಗಳ ಮೇಲೆ ಕೆತ್ತನೆ ಶುರು ಮಾಡಿದ್ದೇನೆ. ಇದರಿಂದ ವ್ಯಾಪಾರ ಹೆಚ್ಚಾಗುವ ಜೊತೆ ನನ್ನ ಹೆಸರು ಕೂಡ ಬೆಳೆಯುತ್ತಿದೆ ಎಂದು ತಿಳಿಸಿದ್ದಾರೆ.

ನನ್ನ ಈ ಕೆಲಸಕ್ಕಾಗಿ ನಾನು ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದೇನೆ. ‘ನಮೋಕರ್ ಮಂತ್ರ’ವನ್ನು ಕೆತ್ತಿಸುವುದರ ಜೊತೆಗೆ, ನಾನು ದೇವರ ಮೊಲಾಕ್ಷರಗಳನ್ನು ಅಥವಾ ದೇವರ ಹೆಸರುಗಳನ್ನು ಕೂಡ ಬರೆಯುತ್ತೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸದನದಲ್ಲೂ ಚರ್ಚೆ ಆಯ್ತು ಸಂಚಾರಿ ವಿಜಯ್​ ಸಾಧನೆ; ಹಾಡಿ ಹೊಗಳಿದ ಸಿದ್ದರಾಮಯ್ಯ

ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ