AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಜೆಡಿಯುನಲ್ಲಿ ಅಸಮಾಧಾನ: ಶೀಘ್ರ 17 ಶಾಸಕರು ಆರ್​ಜೆಡಿಗೆ ಸೇರ್ಪಡೆ?

ಈ ಮೊದಲು ಜೆಡಿಯುನ ಪ್ರಧಾನ ಕಾರ್ಯದರ್ಶಿ ಆಗಿದ್ದ ಶ್ಯಾಮ್​ ರಜಾಕ್​ ಇತ್ತೀಚೆಗೆ ಆರ್​ಜೆಡಿ ಸೇರ್ಪಡೆ ಆಗಿದ್ದರು. ಅವರು ಬುಧವಾರ ಈ ರೀತಿಯ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬಿಹಾರ ಜೆಡಿಯುನಲ್ಲಿ ಅಸಮಾಧಾನ: ಶೀಘ್ರ 17 ಶಾಸಕರು ಆರ್​ಜೆಡಿಗೆ ಸೇರ್ಪಡೆ?
ಬಿಹಾರ ಸಿಎಂ ನಿತೀಶ್​ ಕುಮಾರ್
ರಾಜೇಶ್ ದುಗ್ಗುಮನೆ
|

Updated on:Dec 30, 2020 | 6:26 PM

Share

ಪಾಟ್ನಾ: ಅರುಣಾಚಲ ಪ್ರದೇಶದಲ್ಲಿ ಆರು ಜೆಡಿಯು ಶಾಸಕರು ಬಿಜೆಪಿ ಸೇರಿದ್ದ ವಿಚಾರ ಬಿಹಾರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಬಿಹಾರದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ನಡುವೆ ಶೀತಲ ಸಮರಕ್ಕೂ ಕಾರಣವಾಗಿದೆ. ಈ ಮಧ್ಯೆ ಬಿಹಾರದಲ್ಲಿ 17 ಜೆಡಿಯು ಶಾಸಕರು ಪಕ್ಷ ಬದಲಿಸಲು ಸಿದ್ಧರಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಈ ಮೊದಲು ಜೆಡಿಯುನ ಪ್ರಧಾನ ಕಾರ್ಯದರ್ಶಿ ಆಗಿದ್ದ ಶ್ಯಾಮ್​ ರಜಾಕ್​ ಇತ್ತೀಚೆಗೆ ಆರ್​ಜೆಡಿ ಸೇರ್ಪಡೆ ಆಗಿದ್ದರು. ಅವರು ಬುಧವಾರ ಈ ರೀತಿಯ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜೆಡಿಯುನ ಸಾಕಷ್ಟು ಶಾಸಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ, ಅವರ ಪಕ್ಷದ 17 ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ. ಇನ್ನೂ ಕೆಲ ಶಾಸಕರು ಈ ಬಣ ಸೇರಿಕೊಳ್ಳಲಿದ್ದಾರೆ. ಹೀಗಾಗಿ, ಈ ಪ್ರಕ್ರಿಯೆ ನಿಂತಿದೆ ಎನ್ನುವ ಮೂಲಕ ಹೊಸ ಬಾಂಬ್​ ಹಾಕಿದ್ದಾರೆ.

ಅರುಣಾಚಲ ಪ್ರದೇಶ ವಿಧಾನಸಭೆಯ 7 ಜೆಡಿಯು ಶಾಸಕರ ಪೈಕಿ ಆರು ಮಂದಿ ಬಿಜೆಪಿಗೆ ಪಕ್ಷಾಂತರ ಮಾಡಿದ್ದರು. 60 ಸದಸ್ಯರಿರುವ ಅರುಣಾಚಲ ಪ್ರದೇಶದಲ್ಲಿ ಜೆಡಿಯು 7 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ ಆರು ಶಾಸಕರು ಬಿಜೆಪಿ ಸೇರಿದ್ದರು. ಹೀಗಾಗಿ, ಪಕ್ಷಾಂತರ ಕಾಯ್ದೆ ಕೂಡ ಇದಕ್ಕೆ ಅನ್ವಯ ಆಗಿರಲಿಲ್ಲ. ಇನ್ನು, ಈ ಬೆಳವಣಿಗೆ ಬೆನ್ನಲ್ಲೇ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದರು.

ಅರುಣಾಚಲದಲ್ಲಿ ಜೆಡಿಯು ಶಾಸಕರ ಪಕ್ಷಾಂತರಕ್ಕೂ ಬಿಹಾರ ಮೈತ್ರಿಕೂಟಕ್ಕೂ ಸಂಬಂಧವಿಲ್ಲ: ಸುಶೀಲ್ ಕುಮಾರ್ ಮೋದಿ

Published On - 6:19 pm, Wed, 30 December 20

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ