AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಜೆಡಿಯುನಲ್ಲಿ ಅಸಮಾಧಾನ: ಶೀಘ್ರ 17 ಶಾಸಕರು ಆರ್​ಜೆಡಿಗೆ ಸೇರ್ಪಡೆ?

ಈ ಮೊದಲು ಜೆಡಿಯುನ ಪ್ರಧಾನ ಕಾರ್ಯದರ್ಶಿ ಆಗಿದ್ದ ಶ್ಯಾಮ್​ ರಜಾಕ್​ ಇತ್ತೀಚೆಗೆ ಆರ್​ಜೆಡಿ ಸೇರ್ಪಡೆ ಆಗಿದ್ದರು. ಅವರು ಬುಧವಾರ ಈ ರೀತಿಯ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬಿಹಾರ ಜೆಡಿಯುನಲ್ಲಿ ಅಸಮಾಧಾನ: ಶೀಘ್ರ 17 ಶಾಸಕರು ಆರ್​ಜೆಡಿಗೆ ಸೇರ್ಪಡೆ?
ಬಿಹಾರ ಸಿಎಂ ನಿತೀಶ್​ ಕುಮಾರ್
ರಾಜೇಶ್ ದುಗ್ಗುಮನೆ
|

Updated on:Dec 30, 2020 | 6:26 PM

Share

ಪಾಟ್ನಾ: ಅರುಣಾಚಲ ಪ್ರದೇಶದಲ್ಲಿ ಆರು ಜೆಡಿಯು ಶಾಸಕರು ಬಿಜೆಪಿ ಸೇರಿದ್ದ ವಿಚಾರ ಬಿಹಾರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಬಿಹಾರದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ನಡುವೆ ಶೀತಲ ಸಮರಕ್ಕೂ ಕಾರಣವಾಗಿದೆ. ಈ ಮಧ್ಯೆ ಬಿಹಾರದಲ್ಲಿ 17 ಜೆಡಿಯು ಶಾಸಕರು ಪಕ್ಷ ಬದಲಿಸಲು ಸಿದ್ಧರಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಈ ಮೊದಲು ಜೆಡಿಯುನ ಪ್ರಧಾನ ಕಾರ್ಯದರ್ಶಿ ಆಗಿದ್ದ ಶ್ಯಾಮ್​ ರಜಾಕ್​ ಇತ್ತೀಚೆಗೆ ಆರ್​ಜೆಡಿ ಸೇರ್ಪಡೆ ಆಗಿದ್ದರು. ಅವರು ಬುಧವಾರ ಈ ರೀತಿಯ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜೆಡಿಯುನ ಸಾಕಷ್ಟು ಶಾಸಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ, ಅವರ ಪಕ್ಷದ 17 ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ. ಇನ್ನೂ ಕೆಲ ಶಾಸಕರು ಈ ಬಣ ಸೇರಿಕೊಳ್ಳಲಿದ್ದಾರೆ. ಹೀಗಾಗಿ, ಈ ಪ್ರಕ್ರಿಯೆ ನಿಂತಿದೆ ಎನ್ನುವ ಮೂಲಕ ಹೊಸ ಬಾಂಬ್​ ಹಾಕಿದ್ದಾರೆ.

ಅರುಣಾಚಲ ಪ್ರದೇಶ ವಿಧಾನಸಭೆಯ 7 ಜೆಡಿಯು ಶಾಸಕರ ಪೈಕಿ ಆರು ಮಂದಿ ಬಿಜೆಪಿಗೆ ಪಕ್ಷಾಂತರ ಮಾಡಿದ್ದರು. 60 ಸದಸ್ಯರಿರುವ ಅರುಣಾಚಲ ಪ್ರದೇಶದಲ್ಲಿ ಜೆಡಿಯು 7 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ ಆರು ಶಾಸಕರು ಬಿಜೆಪಿ ಸೇರಿದ್ದರು. ಹೀಗಾಗಿ, ಪಕ್ಷಾಂತರ ಕಾಯ್ದೆ ಕೂಡ ಇದಕ್ಕೆ ಅನ್ವಯ ಆಗಿರಲಿಲ್ಲ. ಇನ್ನು, ಈ ಬೆಳವಣಿಗೆ ಬೆನ್ನಲ್ಲೇ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದರು.

ಅರುಣಾಚಲದಲ್ಲಿ ಜೆಡಿಯು ಶಾಸಕರ ಪಕ್ಷಾಂತರಕ್ಕೂ ಬಿಹಾರ ಮೈತ್ರಿಕೂಟಕ್ಕೂ ಸಂಬಂಧವಿಲ್ಲ: ಸುಶೀಲ್ ಕುಮಾರ್ ಮೋದಿ

Published On - 6:19 pm, Wed, 30 December 20

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’