AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುದನಾಳದಲ್ಲಿ ಅಕ್ರಮವಾಗಿ 9 ಕೆಜಿ ಚಿನ್ನ ಸಾಗಿಸುತ್ತಿದ್ದ 17 ಮಂದಿ ಅರೆಸ್ಟ್​

ಬಂಧಿತರು ಬ್ಯಾಗ್​ ಹಾಗೂ ಜೇಬಿನಲ್ಲೂ ಚಿನ್ನವನ್ನು ಇಟ್ಟುಕೊಂಡಿದ್ದರು. ಅಲ್ಲದೆ, ಕುತ್ತಿತ್ತಿಗೆ ಇವರು ದೊಡ್ಡ ದೊಡ್ಡ ಚಿನ್ನದ ಸರ ಹಾಕಿಕೊಂಡಿದ್ದರು.

ಗುದನಾಳದಲ್ಲಿ ಅಕ್ರಮವಾಗಿ 9 ಕೆಜಿ ಚಿನ್ನ ಸಾಗಿಸುತ್ತಿದ್ದ 17 ಮಂದಿ ಅರೆಸ್ಟ್​
ವಶಕ್ಕೆ ಪಡೆದ ಚಿನ್ನ
ರಾಜೇಶ್ ದುಗ್ಗುಮನೆ
|

Updated on: Jan 24, 2021 | 9:25 PM

Share

ಚೆನ್ನೈ: ಗುದನಾಳದಲ್ಲಿ 9 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ 17 ಜನರನ್ನು ಪೊಲೀಸರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಅಲ್ಲದೆ, ಇವರಿಂದ ಬರೋಬ್ಬರಿ 9 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ.

ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಮಾಹಿತಿ ಪಡೆದ ತೆರಿಗೆ ಅಧಿಕಾರಿಗಳು, ಚೆನ್ನೈ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ವೇಳೆ ದುಬೈನಿಂದ ಚೆನ್ನೈಗೆ ಬಂದ 17 ಜನರನ್ನು ವಶಕ್ಕೆ ಪಡೆಯಲಾಗಿತ್ತು. ಸಂಪೂರ್ಣವಾಗಿ ಪರೀಕ್ಷೆ ಮಾಡಿದಾಗ ಏಳು ಜನರು ತಮ್ಮ ಗುದನಾಳದಲ್ಲಿ ಚಿನ್ನವನ್ನು ಇಟ್ಟುಕೊಂಡಿದ್ದರು. ಇದರ ತೂಕ 9.03 ಕೆಜಿ ಇತ್ತು. ಸೀಜ್​ ಮಾಡಲಾದ ಚಿನ್ನದ ಬೆಲೆ ಸುಮಾರು 5 ಕೋಟಿ ರೂಪಾಯಿ ಎಂದು ಪೊಲೀಸರು ಅಂದಾಜಿಸಿದ್ದಾರೆ.

ಇನ್ನು, ಬಂಧಿತರು ಬ್ಯಾಗ್​ ಹಾಗೂ ಜೇಬಿನಲ್ಲೂ ಚಿನ್ನವನ್ನು ಇಟ್ಟುಕೊಂಡಿದ್ದರು. ಅಲ್ಲದೆ, ಕುತ್ತಿಗೆಗೆ ಇವರು ದೊಡ್ಡ ದೊಡ್ಡ ಚಿನ್ನದ ಸರ ಹಾಕಿಕೊಂಡಿದ್ದರು. ಚಿನ್ನವನ್ನು ಪೇಸ್ಟ್​ ಮಾಡಿ, ಅದು ಘನ ರೂಪಕ್ಕೆ ಬಂದ ನಂತರ ಇವರು ಗುದದ್ವಾರದಲ್ಲಿ ಇಟ್ಟುಕೊಂಡಿದ್ದರು.

24 ಗಂಟೆಗಳಲ್ಲಿ 400 ರೂ ಏರಿಕೆ ಕಂಡ ಚಿನ್ನ..! ಇಂದಿನ ಚಿನ್ನದ ದರ ಹೀಗಿದೆ

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?