AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುದನಾಳದಲ್ಲಿ ಅಕ್ರಮವಾಗಿ 9 ಕೆಜಿ ಚಿನ್ನ ಸಾಗಿಸುತ್ತಿದ್ದ 17 ಮಂದಿ ಅರೆಸ್ಟ್​

ಬಂಧಿತರು ಬ್ಯಾಗ್​ ಹಾಗೂ ಜೇಬಿನಲ್ಲೂ ಚಿನ್ನವನ್ನು ಇಟ್ಟುಕೊಂಡಿದ್ದರು. ಅಲ್ಲದೆ, ಕುತ್ತಿತ್ತಿಗೆ ಇವರು ದೊಡ್ಡ ದೊಡ್ಡ ಚಿನ್ನದ ಸರ ಹಾಕಿಕೊಂಡಿದ್ದರು.

ಗುದನಾಳದಲ್ಲಿ ಅಕ್ರಮವಾಗಿ 9 ಕೆಜಿ ಚಿನ್ನ ಸಾಗಿಸುತ್ತಿದ್ದ 17 ಮಂದಿ ಅರೆಸ್ಟ್​
ವಶಕ್ಕೆ ಪಡೆದ ಚಿನ್ನ
ರಾಜೇಶ್ ದುಗ್ಗುಮನೆ
|

Updated on: Jan 24, 2021 | 9:25 PM

Share

ಚೆನ್ನೈ: ಗುದನಾಳದಲ್ಲಿ 9 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ 17 ಜನರನ್ನು ಪೊಲೀಸರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಅಲ್ಲದೆ, ಇವರಿಂದ ಬರೋಬ್ಬರಿ 9 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ.

ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಮಾಹಿತಿ ಪಡೆದ ತೆರಿಗೆ ಅಧಿಕಾರಿಗಳು, ಚೆನ್ನೈ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ವೇಳೆ ದುಬೈನಿಂದ ಚೆನ್ನೈಗೆ ಬಂದ 17 ಜನರನ್ನು ವಶಕ್ಕೆ ಪಡೆಯಲಾಗಿತ್ತು. ಸಂಪೂರ್ಣವಾಗಿ ಪರೀಕ್ಷೆ ಮಾಡಿದಾಗ ಏಳು ಜನರು ತಮ್ಮ ಗುದನಾಳದಲ್ಲಿ ಚಿನ್ನವನ್ನು ಇಟ್ಟುಕೊಂಡಿದ್ದರು. ಇದರ ತೂಕ 9.03 ಕೆಜಿ ಇತ್ತು. ಸೀಜ್​ ಮಾಡಲಾದ ಚಿನ್ನದ ಬೆಲೆ ಸುಮಾರು 5 ಕೋಟಿ ರೂಪಾಯಿ ಎಂದು ಪೊಲೀಸರು ಅಂದಾಜಿಸಿದ್ದಾರೆ.

ಇನ್ನು, ಬಂಧಿತರು ಬ್ಯಾಗ್​ ಹಾಗೂ ಜೇಬಿನಲ್ಲೂ ಚಿನ್ನವನ್ನು ಇಟ್ಟುಕೊಂಡಿದ್ದರು. ಅಲ್ಲದೆ, ಕುತ್ತಿಗೆಗೆ ಇವರು ದೊಡ್ಡ ದೊಡ್ಡ ಚಿನ್ನದ ಸರ ಹಾಕಿಕೊಂಡಿದ್ದರು. ಚಿನ್ನವನ್ನು ಪೇಸ್ಟ್​ ಮಾಡಿ, ಅದು ಘನ ರೂಪಕ್ಕೆ ಬಂದ ನಂತರ ಇವರು ಗುದದ್ವಾರದಲ್ಲಿ ಇಟ್ಟುಕೊಂಡಿದ್ದರು.

24 ಗಂಟೆಗಳಲ್ಲಿ 400 ರೂ ಏರಿಕೆ ಕಂಡ ಚಿನ್ನ..! ಇಂದಿನ ಚಿನ್ನದ ದರ ಹೀಗಿದೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ