AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುದನಾಳದಲ್ಲಿ ಅಕ್ರಮವಾಗಿ 9 ಕೆಜಿ ಚಿನ್ನ ಸಾಗಿಸುತ್ತಿದ್ದ 17 ಮಂದಿ ಅರೆಸ್ಟ್​

ಬಂಧಿತರು ಬ್ಯಾಗ್​ ಹಾಗೂ ಜೇಬಿನಲ್ಲೂ ಚಿನ್ನವನ್ನು ಇಟ್ಟುಕೊಂಡಿದ್ದರು. ಅಲ್ಲದೆ, ಕುತ್ತಿತ್ತಿಗೆ ಇವರು ದೊಡ್ಡ ದೊಡ್ಡ ಚಿನ್ನದ ಸರ ಹಾಕಿಕೊಂಡಿದ್ದರು.

ಗುದನಾಳದಲ್ಲಿ ಅಕ್ರಮವಾಗಿ 9 ಕೆಜಿ ಚಿನ್ನ ಸಾಗಿಸುತ್ತಿದ್ದ 17 ಮಂದಿ ಅರೆಸ್ಟ್​
ವಶಕ್ಕೆ ಪಡೆದ ಚಿನ್ನ
ರಾಜೇಶ್ ದುಗ್ಗುಮನೆ
|

Updated on: Jan 24, 2021 | 9:25 PM

Share

ಚೆನ್ನೈ: ಗುದನಾಳದಲ್ಲಿ 9 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ 17 ಜನರನ್ನು ಪೊಲೀಸರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಅಲ್ಲದೆ, ಇವರಿಂದ ಬರೋಬ್ಬರಿ 9 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ.

ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಮಾಹಿತಿ ಪಡೆದ ತೆರಿಗೆ ಅಧಿಕಾರಿಗಳು, ಚೆನ್ನೈ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ವೇಳೆ ದುಬೈನಿಂದ ಚೆನ್ನೈಗೆ ಬಂದ 17 ಜನರನ್ನು ವಶಕ್ಕೆ ಪಡೆಯಲಾಗಿತ್ತು. ಸಂಪೂರ್ಣವಾಗಿ ಪರೀಕ್ಷೆ ಮಾಡಿದಾಗ ಏಳು ಜನರು ತಮ್ಮ ಗುದನಾಳದಲ್ಲಿ ಚಿನ್ನವನ್ನು ಇಟ್ಟುಕೊಂಡಿದ್ದರು. ಇದರ ತೂಕ 9.03 ಕೆಜಿ ಇತ್ತು. ಸೀಜ್​ ಮಾಡಲಾದ ಚಿನ್ನದ ಬೆಲೆ ಸುಮಾರು 5 ಕೋಟಿ ರೂಪಾಯಿ ಎಂದು ಪೊಲೀಸರು ಅಂದಾಜಿಸಿದ್ದಾರೆ.

ಇನ್ನು, ಬಂಧಿತರು ಬ್ಯಾಗ್​ ಹಾಗೂ ಜೇಬಿನಲ್ಲೂ ಚಿನ್ನವನ್ನು ಇಟ್ಟುಕೊಂಡಿದ್ದರು. ಅಲ್ಲದೆ, ಕುತ್ತಿಗೆಗೆ ಇವರು ದೊಡ್ಡ ದೊಡ್ಡ ಚಿನ್ನದ ಸರ ಹಾಕಿಕೊಂಡಿದ್ದರು. ಚಿನ್ನವನ್ನು ಪೇಸ್ಟ್​ ಮಾಡಿ, ಅದು ಘನ ರೂಪಕ್ಕೆ ಬಂದ ನಂತರ ಇವರು ಗುದದ್ವಾರದಲ್ಲಿ ಇಟ್ಟುಕೊಂಡಿದ್ದರು.

24 ಗಂಟೆಗಳಲ್ಲಿ 400 ರೂ ಏರಿಕೆ ಕಂಡ ಚಿನ್ನ..! ಇಂದಿನ ಚಿನ್ನದ ದರ ಹೀಗಿದೆ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್