AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ, ಸಿಎಂ ಖಟ್ಟರ್‌ಗೆ ಬೆದರಿಕೆ; ಹರ್ಯಾಣದಲ್ಲಿ ಪ್ರಚೋದನಕಾರಿ ಖಲಿಸ್ತಾನ್ ಗ್ರಾಫಿಟಿ

ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ಪರೇಡ್‌ನಲ್ಲಿ ಭಾಗವಹಿಸದಂತೆ ಎಸ್‌ಎಫ್‌ಜೆ ಗುರುಪತ್‌ವಂತ್ ಸಿಂಗ್ ಪನ್ನು ಪ್ರಧಾನಿ ಮೋದಿ ಮತ್ತು ಜನರಿಗೆ ಬೆದರಿಕೆ ಹಾಕಿದ್ದು, ಹರಿಯಾಣ ಕೂಡ ಖಲಿಸ್ತಾನ್ ಆಗಲಿದೆ, ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಜೈಶಂಕರ್‌ಗೆ ಎಚ್ಚರಿಕೆ ಎಂದು ಗೋಡೆ ಬರಹಗಳಲ್ಲಿ ಬರೆದಿದೆ.

ಪ್ರಧಾನಿ ಮೋದಿ, ಸಿಎಂ ಖಟ್ಟರ್‌ಗೆ ಬೆದರಿಕೆ; ಹರ್ಯಾಣದಲ್ಲಿ ಪ್ರಚೋದನಕಾರಿ ಖಲಿಸ್ತಾನ್ ಗ್ರಾಫಿಟಿ
ಗುರುಪತ್‌ವಂತ್ ಸಿಂಗ್ ಪನ್ನು
ರಶ್ಮಿ ಕಲ್ಲಕಟ್ಟ
|

Updated on: Jul 31, 2023 | 3:33 PM

Share

ಚಂಡೀಗಢ ಜುಲೈ 31: ಸಿಖ್ ಫಾರ್ ಜಸ್ಟಿಸ್ (SFJ) ಸೋಮವಾರ ಹರ್ಯಾಣದ ದಬ್ವಾಲಿ ಮಂಡಿಯ ಎಸ್​​ಡಿಎಂ ಕಚೇರಿಯ ಹೊರಗೆ ಖಲಿಸ್ತಾನಿ ಪರ ಘೋಷಣೆಗಳನ್ನು ಹೊಂದಿರುವ ಗ್ರಾಫಿಟಿ ಮತ್ತು ಧ್ವಜ ಕಾಣಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ (Manohar Lal Khattar) ಅವರಿಗೆ ಬೆದರಿಕೆ ಹಾಕಿದ್ದು, ಖಲಿಸ್ತಾನ್ ಪರ ಸಂಘಟನೆಯಾದ ಸಿಖ್ ಫಾರ್ ಜಸ್ಟಿಸ್ ಇದರ ಹೊಣೆ ಹೊತ್ತುಕೊಂಡಿದೆ ಖಲಿಸ್ತಾನಿ ಬೆಂಬಲಿಗರಿಂದ ಪ್ರಧಾನಿ ಮೋದಿ ಮತ್ತು ಹರ್ಯಾಣ ಸಿಎಂಗೆ ಆತ್ಮೀಯ ಸ್ವಾಗತ ಎಂದು ಖಲಿಸ್ತಾನದ ಧ್ವಜವನ್ನು ಬೀಸುತ್ತಾ ಗುರುಪತ್‌ವಂತ್ ಸಿಂಗ್ ಪನ್ನು ವಿಡಿಯೊದಲ್ಲಿ ಹೇಳಿದ್ದಾರೆ.

ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ಪರೇಡ್‌ನಲ್ಲಿ ಭಾಗವಹಿಸದಂತೆ ಎಸ್‌ಎಫ್‌ಜೆ ಗುರುಪತ್‌ವಂತ್ ಸಿಂಗ್ ಪನ್ನು ಪ್ರಧಾನಿ ಮೋದಿ ಮತ್ತು ಜನರಿಗೆ ಬೆದರಿಕೆ ಹಾಕಿದರು. ಈ ಮಧ್ಯೆ, ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು, ಖಲಿಸ್ತಾನ್ ಧ್ವಜ ಮತ್ತು ಗ್ರಾಫಿಟಿ ತೆಗೆದುಹಾಕಿದ್ದಾರೆ.

ಇದನ್ನೂ ಓದಿಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಪ್ರಧಾನಿ ಮೋದಿ ವಿದೇಶದಲ್ಲಿ ನೆಲೆಸಲಿದ್ದಾರೆ: ಲಾಲು ಪ್ರಸಾದ್ ಯಾದವ್

ಗೋಡೆಗಳ ಮೇಲಿನ ಬರಹಗಳಲ್ಲಿ ಹರ್ಯಾಣ ಕೂಡಾ ಖಲಿಸ್ತಾನ್ ಆಗಲಿದೆ.  ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಜೈಶಂಕರ್‌ಗೆ ಎಚ್ಚರಿಕೆ ಎಂದು ಬರೆಯಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!