AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಸಿಹಿ ಆರೋಗ್ಯಕ್ಕೆ ಹಾನಿಕರ, ಕ್ರಿಸ್ಮಸ್​ ಕೇಕ್ ಮಾತ್ರ ಒಳ್ಳೇದು! -ಮಾಧ್ಯಮದ ದ್ವಂದ್ವ ನೀತಿಗೆ ಕಾರ್ಣಿಕ್ ಕಿಡಿ

ಮಾಧ್ಯಮಗಳು ಇಂಥ ದ್ವಂದ್ವನೀತಿಗಳಿಂದ ಹೊರಗೆ ಬರಬೇಕು. ಸಾಂಪ್ರದಾಯಿಕ ಸಿಹಿತಿಸಿಸುಗಳೊಂದಿಗೆ ಶೀಘ್ರವೇ ಭಾರತದ ಪರಿಕಲ್ಪನೆಯನ್ನೂ ಸಂಭ್ರಮಿಸಲಿದ್ದೀರಿ ಎಂದು ಹೇಳಿರುವ ಕಾರ್ಣಿಕ್, ಭಾರತೀಯ ಹಬ್ಬಗಳು, ಪಟಾಕಿಗಳು ಪರಿಸರಕ್ಕೆ ಮಾರಕ. ಹಬ್ಬಗಳು ಆಚರಣೆಯಿಂದ ಹಣ ವ್ಯರ್ಥ ಎನ್ನುವ ಕೆಲ ಮಾಧ್ಯಮಗಳ ಲೇಖನಗಳನ್ನು ನಿಲುವನ್ನು ಪರೋಕ್ಷವಾಗಿ ಖಂಡಿಸಿದ್ದಾರೆ.

ದೀಪಾವಳಿ ಸಿಹಿ ಆರೋಗ್ಯಕ್ಕೆ ಹಾನಿಕರ, ಕ್ರಿಸ್ಮಸ್​ ಕೇಕ್ ಮಾತ್ರ ಒಳ್ಳೇದು! -ಮಾಧ್ಯಮದ ದ್ವಂದ್ವ ನೀತಿಗೆ ಕಾರ್ಣಿಕ್ ಕಿಡಿ
ಗಣೇಶ ಕಾರ್ಣಿಕ್
guruganesh bhat
| Edited By: ಸಾಧು ಶ್ರೀನಾಥ್​|

Updated on:Dec 24, 2020 | 3:34 PM

Share

ಬೆಂಗಳೂರು: ದೀಪಾವಳಿ ವೇಳೆ ಬಳಸುವ ಸಿಹಿತಿಂಡಿಗಳು ಆರೋಗ್ಯಕ್ಕೆ ಹಾನಿಕರ. ಪಟಾಕಿಗಳಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂಬ ವಾದ ಇತರ ಧರ್ಮೀಯರ ಹಬ್ಬಗಳಿಗೂ ಏಕೆ ಅನ್ವಯಿಸುವುದಿಲ್ಲ ಎಂದು ಬಿಜೆಪಿ ನಾಯಕ ಕ್ಯಾಪ್ಟನ್ ಗಣೇಶ್​ ಕಾರ್ಣಿಕ್ ಟ್ವಿಟರ್​ನಲ್ಲಿ ಕಿಡಿಕಾರಿದ್ದಾರೆ.

ಮಾಧ್ಯಮಗಳು ಇಂಥ ದ್ವಂದ್ವ ನೀತಿಗಳಿಂದ ಹೊರ ಬರಬೇಕು. ಸಾಂಪ್ರದಾಯಿಕ ಸಿಹಿ ತಿಸಿಸುಗಳೊಂದಿಗೆ ಶೀಘ್ರವೇ ಭಾರತದ ಪರಿಕಲ್ಪನೆಯನ್ನೂ ಸಂಭ್ರಮಿಸಲಿದ್ದೀರಿ ಎಂದು ಹೇಳಿರುವ ಕಾರ್ಣಿಕ್, ಭಾರತೀಯ ಹಬ್ಬಗಳು, ಪಟಾಕಿಗಳು ಪರಿಸರಕ್ಕೆ ಮಾರಕ. ಹಬ್ಬಗಳು ಆಚರಣೆಯಿಂದ ಹಣ ವ್ಯರ್ಥ ಎನ್ನುವ ಕೆಲ ಮಾಧ್ಯಮಗಳ ಲೇಖನಗಳನ್ನು ನಿಲುವನ್ನು ಪರೋಕ್ಷವಾಗಿ ಖಂಡಿಸಿದ್ದಾರೆ.

‘ದೀಪಾವಳಿ ಸಿಹಿ ತಿನಿಸುಗಳು ಆರೋಗ್ಯ ಹಾಳು ಮಾಡುತ್ತವೆ, ಕ್ರಿಸ್​ಮಸ್​ ಕೇಕ್ ಮಾತ್ರ ಪೋಷಕಾಂಶಭರಿತ’ ಎಂದು ವ್ಯಂಗ್ಯದ ಒಕ್ಕಣೆಯೊಂದಿಗೆ ಮಾಧ್ಯಮ ಸಂಸ್ಥೆಯೊಂದರ ಪೋಸ್ಟ್ ಹಂಚಿಕೊಂಡಿದ್ದಾರೆ.

ಕೊರೊನಾ ಸಂಕಷ್ಟದಲ್ಲಿ ಉಣ್ಣಲು ತಿನ್ನಲು ಗತಿಯಿಲ್ಲದೆ ಕೋಟ್ಯಂತರ ಜನರು ದಿಕ್ಕೆಟ್ಟಿರುವಾಗ ಮಾಧ್ಯಮ ಮತ್ತು ಸರ್ಕಾರದ ಪ್ರತಿನಿಧಿಗಳು ಇಂಥ ವಿಷಯವನ್ನು ಹೀಗೆಲ್ಲಾ ಎಳೆದಾಡುತ್ತಿರುವುದಕ್ಕೆ ನೆಟ್ಟಿಗರ ಪ್ರತಿಕ್ರಿಯೆ ಯಾವ ರೀತಿ ಇರುತ್ತದೆ ಎನ್ನುವುದು ಸದ್ಯದ ಕುತೂಹಲವಾಗಿದೆ.

‘ಕ್ಯಾಪ್ಟನ್, ಸಿಹಿ ತಿನಿಸುಗಳು ಸೌಹಾರ್ದದ ಪ್ರತೀಕವೆಂದು ಅವರಿಗೆ ಗೊತ್ತಿಲ್ಲ. ನಾವು 2014ರಲ್ಲಿ ಸಿಹಿ ತಿಂದೆವು, ಮತ್ತೆ 2019ರಲ್ಲಿಯೂ ಸಿಹಿ ತಿಂದೆವು, ಇನ್ನು 2024ರಲ್ಲಿಯೂ ನಾವು ಸಿಹಿ ತಿನ್ನಲಿದ್ದೇವೆ. ಭಾರತವು ಬದಲಾಗುತ್ತಿದೆ!’ ಹೀಗೆಂದು ರೀಟ್ವೀಟ್ ಮಾಡಿದ ಟ್ವೀಟಿಗರೊಬ್ಬರು ಕಾರ್ಣಿಕ್ ಅವರನ್ನು ಬೆಂಬಲಿಸಿದ್ದಾರೆ.

Published On - 2:08 pm, Thu, 24 December 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!