ನಿಗದಿತ ಸಮಯದಲ್ಲಿ ರಾಮ ಮಂದಿರ ಶಂಕುಸ್ಥಾಪನೆ ಬೇಡ ಅಂದ್ರು ಶಂಕರಾಚಾರ್ಯರು..ಯಾಕೆ?

ಲಕ್ನೋ: ಅಯೋಧ್ಯೆ ರಾಮ ಮಂದಿರದ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ಆಗಸ್ಟ್​ 5ರಂದು ಭೂಮಿ ಪೂಜೆ ಸಮಾರಂಭ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಗಣ್ಯರು ಉಪಸ್ಥಿತರಿರಲಿದ್ದಾರೆ. ಪ್ರಖ್ಯಾತ ಸ್ಥಪತಿ ಚಂದ್ರಕಾಂತ್​ ಸೋಮಪುರ ನೇತೃತ್ವದಲ್ಲಿ ನಿರ್ಮಾಣವಾಗಲಿರುವ ದೇವಸ್ಥಾನದ ಕಟ್ಟಡವು ಸರಿಸುಮಾರು 161 ಅಡಿ ಎತ್ತರವಿರಲಿದೆ ಎಂದು ತಿಳಿದುಬಂದಿದೆ. ಈ ನಡುವೆ, ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ರಾಮ ಮಂದಿರದ ಭೂಮಿ ಪೂಜೆ ನೆರವೇರಿಸಲು ಇದು ಸೂಕ್ತ ಸಮಯವಲ್ಲ ಎಂದು ಹೇಳಿದ್ದಾರೆ. ಜೊತೆಗೆ, ರಾಮ ಮಂದಿರದ ನಿರ್ವಹಣೆಯಲ್ಲಿ ನಮಗೆ […]

ನಿಗದಿತ ಸಮಯದಲ್ಲಿ ರಾಮ ಮಂದಿರ ಶಂಕುಸ್ಥಾಪನೆ ಬೇಡ ಅಂದ್ರು ಶಂಕರಾಚಾರ್ಯರು..ಯಾಕೆ?
Follow us
| Updated By:

Updated on:Jul 25, 2020 | 12:58 PM

ಲಕ್ನೋ: ಅಯೋಧ್ಯೆ ರಾಮ ಮಂದಿರದ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ಆಗಸ್ಟ್​ 5ರಂದು ಭೂಮಿ ಪೂಜೆ ಸಮಾರಂಭ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಗಣ್ಯರು ಉಪಸ್ಥಿತರಿರಲಿದ್ದಾರೆ. ಪ್ರಖ್ಯಾತ ಸ್ಥಪತಿ ಚಂದ್ರಕಾಂತ್​ ಸೋಮಪುರ ನೇತೃತ್ವದಲ್ಲಿ ನಿರ್ಮಾಣವಾಗಲಿರುವ ದೇವಸ್ಥಾನದ ಕಟ್ಟಡವು ಸರಿಸುಮಾರು 161 ಅಡಿ ಎತ್ತರವಿರಲಿದೆ ಎಂದು ತಿಳಿದುಬಂದಿದೆ.

ಈ ನಡುವೆ, ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ರಾಮ ಮಂದಿರದ ಭೂಮಿ ಪೂಜೆ ನೆರವೇರಿಸಲು ಇದು ಸೂಕ್ತ ಸಮಯವಲ್ಲ ಎಂದು ಹೇಳಿದ್ದಾರೆ.

ಜೊತೆಗೆ, ರಾಮ ಮಂದಿರದ ನಿರ್ವಹಣೆಯಲ್ಲಿ ನಮಗೆ ಯಾವ ಸ್ಥಾನಮಾನವು ಬೇಡ. ಆದರೆ, ದೇವಾಲಯದ ನಿರ್ಮಾಣಕಾರ್ಯ ಯಾವುದೇ ವಿಘ್ನಗಳಿಲ್ಲದೆ ಸಂಪನ್ನವಾಗಬೇಕು ಎಂಬ ಆಸೆಯಿದೆ. ಹಾಗಾಗಿ, ಭೂಮಿ ಪೂಜೆಗೆ ನಿಶ್ಚಯಿಸಲಾಗಿರುವ ಸಮಯ ಅಶುಭವಾಗಿದೆ ಎಂದು ನುಡಿದಿದ್ದಾರೆ.

Published On - 4:49 pm, Thu, 23 July 20

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ