AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ-ಶರದ್​ ‘ಮಹಾ’ ಮೀಟಿಂಗ್ ನಾಳೆಗೆ ಶಿಫ್ಟ್

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಮಹಾ ಹೈಡ್ರಾಮಾವೇ ನಡೀತಿದೆ. ನಾವು ಸರ್ಕಾರ ರಚಿಸ್ತೀವಿ ಅಂತ ಶಿವಸೇನೆ, ಎನ್​ಸಿಪಿ ಹಾಗೂ ಕಾಂಗ್ರೆಸ್​ ಪಕ್ಷಗಳು ಹೇಳ್ತಿದ್ರೂ, ಬಿಕ್ಕಟ್ಟು ಮಾತ್ರ ಇನ್ನೂ ಮುಗ್ದಿಲ್ಲ. ಮೂರು ಪಕ್ಷಗಳ ನಾಯಕರೊಂದಿಗಿನ ರಾಜ್ಯಪಾಲರ ಸಭೆ ರದ್ದುಗೊಂಡಿರೋದು ಒಂದ್ಕಡೆಯಾದ್ರೆ. ಶರದ್​ ಪವಾರ್ ಹಾಗೂ ಸೋನಿಯಾ ಗಾಂಧಿ ನಡುವಿನ ಸಭೆ ಕೂಡ ಪೋಸ್ಟ್​ಪೋನ್ ಆಗಿದೆ. ‘ಶಿವಸೇನೆ’ ಜೊತೆಗಿನ ಮೈತ್ರಿ ಕುರಿತು ಫೈನಲ್ ಡಿಸಿಷನ್: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಬೇಕು. ಬಿಜೆಪಿಯನ್ನ ಅಧಿಕಾರದಿಂದ ದೂರ ಇಡಬೇಕು ಅನ್ನೋ ಉದ್ದೇಶದೊಂದಿಗೆ ಶಿವಸೇನೆ ಜೊತೆ […]

ಸೋನಿಯಾ-ಶರದ್​ ‘ಮಹಾ’ ಮೀಟಿಂಗ್ ನಾಳೆಗೆ ಶಿಫ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 17, 2019 | 7:54 PM

Share

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಮಹಾ ಹೈಡ್ರಾಮಾವೇ ನಡೀತಿದೆ. ನಾವು ಸರ್ಕಾರ ರಚಿಸ್ತೀವಿ ಅಂತ ಶಿವಸೇನೆ, ಎನ್​ಸಿಪಿ ಹಾಗೂ ಕಾಂಗ್ರೆಸ್​ ಪಕ್ಷಗಳು ಹೇಳ್ತಿದ್ರೂ, ಬಿಕ್ಕಟ್ಟು ಮಾತ್ರ ಇನ್ನೂ ಮುಗ್ದಿಲ್ಲ. ಮೂರು ಪಕ್ಷಗಳ ನಾಯಕರೊಂದಿಗಿನ ರಾಜ್ಯಪಾಲರ ಸಭೆ ರದ್ದುಗೊಂಡಿರೋದು ಒಂದ್ಕಡೆಯಾದ್ರೆ. ಶರದ್​ ಪವಾರ್ ಹಾಗೂ ಸೋನಿಯಾ ಗಾಂಧಿ ನಡುವಿನ ಸಭೆ ಕೂಡ ಪೋಸ್ಟ್​ಪೋನ್ ಆಗಿದೆ.

‘ಶಿವಸೇನೆ’ ಜೊತೆಗಿನ ಮೈತ್ರಿ ಕುರಿತು ಫೈನಲ್ ಡಿಸಿಷನ್: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಬೇಕು. ಬಿಜೆಪಿಯನ್ನ ಅಧಿಕಾರದಿಂದ ದೂರ ಇಡಬೇಕು ಅನ್ನೋ ಉದ್ದೇಶದೊಂದಿಗೆ ಶಿವಸೇನೆ ಜೊತೆ ಕೈಜೋಡಿಸಲು ಎನ್​ಸಿಪಿ ಮತ್ತು ಕಾಂಗ್ರೆಸ್​ ಮುಂದಾಗಿದೆ. ಆದ್ರೆ, ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ಸಂಬಂಧ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಸೋನಿಯಾ ಗಾಂಧಿ ಜೊತೆ ಇಂದು ಸಭೆ ನಿಗದಿಯಾಗಿತ್ತು. ಆದ್ರೆ, ದಿಢೀರ್ ಅಂತ ಆ ಸಭೆ ನಾಳೆಗೆ ಮುಂದೂಡಿಕೆಯಾಗಿದೆ. ನಾಳೆ ನಡೆಯೋ ಮಾತುಕತೆ ವೇಳೆ ಮಹಾ ಮೈತ್ರಿ ಬಗ್ಗೆ ಮಹತ್ವದ ನಿರ್ಧಾರ ಹೊರಬೀಳೋ ಸಾಧ್ಯತೆ ದಟ್ಟವಾಗಿದೆ.

ವಿಪಕ್ಷಗಳ ಸಾಲಿನಲ್ಲಿ ಕೂರಲಿದ್ದಾರೆ ಶಿವಸೇನೆ ಸಂಸದರು! ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಹೊತ್ತಿದ ಬೆಂಕಿ ಬಿಜೆಪಿ ಹಾಗೂ ಶಿವಸೇನೆ ಮೈತ್ರಿಗೆ ಎಳ್ಳು ನೀರು ಬಿಟ್ಟಿದೆ. ಇದ್ರ ಬೆನ್ನಲ್ಲೇ ಸಂಸತ್​ನ ಉಭಯ ಸದನಗಳಲ್ಲಿ ಶಿವಸೇನೆ ಸಂಸದರ ಆಸನ ವ್ಯವಸ್ಥೆ ಕೂಡ ಬದಲಾಗಿದೆ. ಮೈತ್ರಿ ಮುರಿದ ಹಿನ್ನೆಲೆ ಶಿವಸೇನೆ ಸಂಸದರ ಆಸನಗಳು ವಿರೋಧ ಪಕ್ಷಗಳ ಸಾಲಿಗೆ ಶಿಫ್ಟ್ ಆಗಿದೆ. ಅಂದ್ರೆ ನಾಳೆಯಿಂದ ಆರಂಭವಾಗಲಿರೋ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಶಿವಸೇನೆ ವಿಪಕ್ಷ ಸ್ಥಾನದಲ್ಲಿ ಕೂರಲಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ