AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ-ಶರದ್​ ‘ಮಹಾ’ ಮೀಟಿಂಗ್ ನಾಳೆಗೆ ಶಿಫ್ಟ್

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಮಹಾ ಹೈಡ್ರಾಮಾವೇ ನಡೀತಿದೆ. ನಾವು ಸರ್ಕಾರ ರಚಿಸ್ತೀವಿ ಅಂತ ಶಿವಸೇನೆ, ಎನ್​ಸಿಪಿ ಹಾಗೂ ಕಾಂಗ್ರೆಸ್​ ಪಕ್ಷಗಳು ಹೇಳ್ತಿದ್ರೂ, ಬಿಕ್ಕಟ್ಟು ಮಾತ್ರ ಇನ್ನೂ ಮುಗ್ದಿಲ್ಲ. ಮೂರು ಪಕ್ಷಗಳ ನಾಯಕರೊಂದಿಗಿನ ರಾಜ್ಯಪಾಲರ ಸಭೆ ರದ್ದುಗೊಂಡಿರೋದು ಒಂದ್ಕಡೆಯಾದ್ರೆ. ಶರದ್​ ಪವಾರ್ ಹಾಗೂ ಸೋನಿಯಾ ಗಾಂಧಿ ನಡುವಿನ ಸಭೆ ಕೂಡ ಪೋಸ್ಟ್​ಪೋನ್ ಆಗಿದೆ. ‘ಶಿವಸೇನೆ’ ಜೊತೆಗಿನ ಮೈತ್ರಿ ಕುರಿತು ಫೈನಲ್ ಡಿಸಿಷನ್: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಬೇಕು. ಬಿಜೆಪಿಯನ್ನ ಅಧಿಕಾರದಿಂದ ದೂರ ಇಡಬೇಕು ಅನ್ನೋ ಉದ್ದೇಶದೊಂದಿಗೆ ಶಿವಸೇನೆ ಜೊತೆ […]

ಸೋನಿಯಾ-ಶರದ್​ ‘ಮಹಾ’ ಮೀಟಿಂಗ್ ನಾಳೆಗೆ ಶಿಫ್ಟ್
ಸಾಧು ಶ್ರೀನಾಥ್​
|

Updated on: Nov 17, 2019 | 7:54 PM

Share

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಮಹಾ ಹೈಡ್ರಾಮಾವೇ ನಡೀತಿದೆ. ನಾವು ಸರ್ಕಾರ ರಚಿಸ್ತೀವಿ ಅಂತ ಶಿವಸೇನೆ, ಎನ್​ಸಿಪಿ ಹಾಗೂ ಕಾಂಗ್ರೆಸ್​ ಪಕ್ಷಗಳು ಹೇಳ್ತಿದ್ರೂ, ಬಿಕ್ಕಟ್ಟು ಮಾತ್ರ ಇನ್ನೂ ಮುಗ್ದಿಲ್ಲ. ಮೂರು ಪಕ್ಷಗಳ ನಾಯಕರೊಂದಿಗಿನ ರಾಜ್ಯಪಾಲರ ಸಭೆ ರದ್ದುಗೊಂಡಿರೋದು ಒಂದ್ಕಡೆಯಾದ್ರೆ. ಶರದ್​ ಪವಾರ್ ಹಾಗೂ ಸೋನಿಯಾ ಗಾಂಧಿ ನಡುವಿನ ಸಭೆ ಕೂಡ ಪೋಸ್ಟ್​ಪೋನ್ ಆಗಿದೆ.

‘ಶಿವಸೇನೆ’ ಜೊತೆಗಿನ ಮೈತ್ರಿ ಕುರಿತು ಫೈನಲ್ ಡಿಸಿಷನ್: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಬೇಕು. ಬಿಜೆಪಿಯನ್ನ ಅಧಿಕಾರದಿಂದ ದೂರ ಇಡಬೇಕು ಅನ್ನೋ ಉದ್ದೇಶದೊಂದಿಗೆ ಶಿವಸೇನೆ ಜೊತೆ ಕೈಜೋಡಿಸಲು ಎನ್​ಸಿಪಿ ಮತ್ತು ಕಾಂಗ್ರೆಸ್​ ಮುಂದಾಗಿದೆ. ಆದ್ರೆ, ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ಸಂಬಂಧ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಸೋನಿಯಾ ಗಾಂಧಿ ಜೊತೆ ಇಂದು ಸಭೆ ನಿಗದಿಯಾಗಿತ್ತು. ಆದ್ರೆ, ದಿಢೀರ್ ಅಂತ ಆ ಸಭೆ ನಾಳೆಗೆ ಮುಂದೂಡಿಕೆಯಾಗಿದೆ. ನಾಳೆ ನಡೆಯೋ ಮಾತುಕತೆ ವೇಳೆ ಮಹಾ ಮೈತ್ರಿ ಬಗ್ಗೆ ಮಹತ್ವದ ನಿರ್ಧಾರ ಹೊರಬೀಳೋ ಸಾಧ್ಯತೆ ದಟ್ಟವಾಗಿದೆ.

ವಿಪಕ್ಷಗಳ ಸಾಲಿನಲ್ಲಿ ಕೂರಲಿದ್ದಾರೆ ಶಿವಸೇನೆ ಸಂಸದರು! ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಹೊತ್ತಿದ ಬೆಂಕಿ ಬಿಜೆಪಿ ಹಾಗೂ ಶಿವಸೇನೆ ಮೈತ್ರಿಗೆ ಎಳ್ಳು ನೀರು ಬಿಟ್ಟಿದೆ. ಇದ್ರ ಬೆನ್ನಲ್ಲೇ ಸಂಸತ್​ನ ಉಭಯ ಸದನಗಳಲ್ಲಿ ಶಿವಸೇನೆ ಸಂಸದರ ಆಸನ ವ್ಯವಸ್ಥೆ ಕೂಡ ಬದಲಾಗಿದೆ. ಮೈತ್ರಿ ಮುರಿದ ಹಿನ್ನೆಲೆ ಶಿವಸೇನೆ ಸಂಸದರ ಆಸನಗಳು ವಿರೋಧ ಪಕ್ಷಗಳ ಸಾಲಿಗೆ ಶಿಫ್ಟ್ ಆಗಿದೆ. ಅಂದ್ರೆ ನಾಳೆಯಿಂದ ಆರಂಭವಾಗಲಿರೋ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಶಿವಸೇನೆ ವಿಪಕ್ಷ ಸ್ಥಾನದಲ್ಲಿ ಕೂರಲಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ