AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ವೇತನದಲ್ಲಿನ ತಾರತಮ್ಯ ಉಲ್ಲೇಖಿಸಿ ಶಶಿ ತರೂರ್ ಟ್ವೀಟ್; ನೆಟ್ಟಿಗರಲ್ಲಿ ಚರ್ಚೆ

ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ವಿಶ್ವ ವಿದ್ಯಾಲಯ ವೇತನ ಆಯೋಗದ(UGC) ಅಡಿಯಲ್ಲಿ ವೇತನ ಶ್ರೇಣಿಯ ಸುತ್ತೋಲೆಯೊಂದನ್ನು ಟ್ವೀಟ್ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಸರ್ಕಾರಿ ವೇತನದಲ್ಲಿನ ತಾರತಮ್ಯ ಉಲ್ಲೇಖಿಸಿ ಶಶಿ ತರೂರ್ ಟ್ವೀಟ್; ನೆಟ್ಟಿಗರಲ್ಲಿ ಚರ್ಚೆ
ಕಾಂಗ್ರೆಸ್ ಸಂಸದ ಶಶಿ ತರೂರ್
shruti hegde
| Edited By: |

Updated on:Jan 05, 2021 | 4:15 PM

Share

ಬೆಂಗಳೂರು: ವಿವಿಧ ಸರಕಾರಿ ನೌಕರರ ವೇತನದಲ್ಲಿನ ತಾರತಮ್ಯವನ್ನು ತೋರಿಸುವ ಸುತ್ತೋಲೆಯನ್ನು ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದು ಇದು ಚರ್ಚೆಗೆ ಗ್ರಾಸವಾಗಿದೆ.

ಕೇರಳದ ಕಾಲೇಜು ಪ್ರಾಧ್ಯಾಪಕರೊಬ್ಬರು ನನಗೆ ಇದನ್ನು ಕಳಿಸಿದ್ದಾರೆ ಎಂದು ಹೇಳಿರುವ ತರೂರ್, ಕಸಗುಡಿಸುವ ನೌಕರರಿಗೆ ಒಳ್ಳೆಯ ವೇತನ ಸಿಗುತ್ತದೆ ಎಂದು ಶ್ಲಾಘಿಸುತ್ತೇವೆ. ಅದೇ ವೇಳೆ ಸುಮಾರು ವರ್ಷ ಓದಿ, ಪರಿಶ್ರಮದಿಂದ ಉನ್ನತ ಪದವಿ ಪಡೆದು ಅಸಿಸ್ಟೆಂಟ್ ಪ್ರೊಫೆಸರ್ ಆದವರಿಗೆ ಸಿಗುವುದು ಕಡಿಮೆ ವೇತನ ಎಂಬ ಒಕ್ಕಣೆಯೊಂದಿಗೆ ಯುಜಿಸಿ ಸುತ್ತೋಲೆಯನ್ನು ಟ್ವೀಟಿಸಿದ್ದಾರೆ.

ಐದು ವರ್ಷಗಳಲ್ಲಿ UGC ಮಟ್ಟದ ಸಹಾಯಕ ಪ್ರಾಧ್ಯಾಪಕರ ವೇತನ 15,600 ರಿಂದ 39,100ರೂ.ಗಳಷ್ಟಿದ್ದರೆ, ಕಸಗುಡಿಸುವವರ ವೇತನ ಪ್ರಮಾಣವು ಮೂರು ವರ್ಷಗಳಲ್ಲಿ 16,500 ರಿಂದ 3,57,00ವರೆಗೆ ಇರುತ್ತದೆ ಎಂದು ತರೂರ್ ಆ ಸುತ್ತೋಲೆಯಲ್ಲಿ ಗುರುತು ಹಾಕಿ ಹೈಲೈಟ್ ಮಾಡಿದ್ದಾರೆ.

ತರೂರ್ ಅವರ ಈ ಟ್ವೀಟ್ ಚರ್ಚೆಗೆ ಗ್ರಾಸವಾಗಿದ್ದು ಈ ಸುತ್ತೋಲೆ ತಪ್ಪುದಾರಿಗೆಳೆಯುವ ಮತ್ತು ಹಳೆಯ ವೇತನ ಶ್ರೇಣಿಯನ್ನು ಉಲ್ಲೇಖಿಸುತ್ತಿದೆ ಎಂದು ಹಲವರು ಹೇಳಿದರೆ, ಇನ್ನಿತರರು ಕೇರಳವು ತಿದ್ದುಪಡಿ ಮಾಡಿದ ಯುಜಿಸಿ ವೇತನ ಪ್ರಮಾಣವನ್ನು ಅನುಸರಿಸುವುದಿಲ್ಲ ಎಂದು ಟ್ವೀಟ್​ನಲ್ಲಿ ವಾದಿಸಿದ್ದಾರೆ.

11 ವರ್ಷದಲ್ಲಿ ಶಶಿತರೂರ್​ಗೆ ಮೊದಲ ಬಾರಿಗೆ ಪವರ್​ ಕಟ್​ Shock!

Published On - 3:43 pm, Tue, 5 January 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ