AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shatrughan Sinha: ರಾಹುಲ್​ ಗಾಂಧಿಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ: ಶತ್ರುಘ್ನ ಸಿನ್ಹಾ

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ(Rahul Gandhi)ಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ ಎಂದು ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

Shatrughan Sinha: ರಾಹುಲ್​ ಗಾಂಧಿಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ: ಶತ್ರುಘ್ನ ಸಿನ್ಹಾ
ಶತ್ರುಘ್ನ ಸಿನ್ಹಾ
TV9 Web
| Edited By: |

Updated on: Jan 09, 2023 | 12:04 PM

Share

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ(Rahul Gandhi)ಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ ಎಂದು ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಹೇಳಿದ್ದಾರೆ. ಭಾರತ್ ಜೋಡೋ ಯಾತ್ರೆಯನ್ನು ಐತಿಹಾಸಿಕ ಮತ್ತು ಕ್ರಾಂತಿಕಾರಿ ಯಾತ್ರೆ ಎಂದು ಬಣ್ಣಿಸಿದ ಅವರು, ರಾಹುಲ್ ಗಾಂಧಿ ಉತ್ತಮ ನಾಯಕರಾಗಿ ಹೊರಹೊಮ್ಮಿದ್ದಾರೆ ಮತ್ತು ಪ್ರಧಾನಿಯಾಗುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು. ರಾಹುಲ್ ಗಾಂಧಿಗೆ ಪ್ರಧಾನಿಯಾಗುವ ಸಾಮರ್ಥ್ಯವಿದೆ. ಅವರ ಕುಟುಂಬದ ಸದಸ್ಯರು ಪ್ರಧಾನಿಯಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ ಮತ್ತು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ಕೆಲವರು ರಾಹುಲ್ ಗಾಂಧಿಯವರ ಇಮೇಜ್ ಅನ್ನು ನಾಶಮಾಡಲು ಪ್ರಯತ್ನಿಸುತ್ತಾರೆ ಆದರೆ ಅವರು ದೇಶದ ಅತ್ಯಂತ ಗಂಭೀರ ನಾಯಕರಾಗಿ ಹೊರಹೊಮ್ಮಿದ್ದಾರೆ.

ಮತ್ತಷ್ಟು ಓದಿ: ಜನವರಿ 30ರಂದು ಶ್ರೀನಗರದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಭಾರತ್ ಜೋಡೋ ಯಾತ್ರೆ ಮುಕ್ತಾಯ

ಲೋಕಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಮುಂಬರುವ ಲೋಕಸಭೆ ಚುನಾವಣೆ ಮೇಲೆ ಭಾರತ್ ಜೋಡೋ ಯಾತ್ರೆ ಪ್ರಭಾವ ಬೀರಲಿದೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ಅಡ್ವಾಣಿಯವರ ರಥಯಾತ್ರೆಯೊಂದಿಗೆ ಹೋಲಿಕೆ ಭಾರತ್ ಜೋಡೋ ಯಾತ್ರೆಯನ್ನು ಎಲ್‌ಕೆ ಅಡ್ವಾಣಿ ಮತ್ತು ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ರಥಯಾತ್ರೆಯೊಂದಿಗೆ ಹೋಲಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧವೂ ವಾಗ್ದಾಳಿ ನಡೆಸಿದರು. 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿ ಯಾವಾಗಲೂ ಕೇಳುತ್ತದೆ, ದೇಶಕ್ಕೆ ಐಐಟಿ ಮತ್ತು ಐಐಎಂನಂತಹ ಸಂಸ್ಥೆಗಳನ್ನು ಕೊಟ್ಟವರು ಯಾರು ಎಂದು ಹೇಳಿದರು.

ಶತ್ರುಘ್ನ ಸಿನ್ಹಾ ಅವರು ತಮ್ಮ ಪಕ್ಷದ ವರಿಷ್ಠೆ – ಮಮತಾ ಬ್ಯಾನರ್ಜಿ ಅವರನ್ನು ಶ್ಲಾಘಿಸಿದರು ಮತ್ತು ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಿ ಹೊರಹೊಮ್ಮುವ ಉಕ್ಕಿನ ಮಹಿಳೆ ಎಂದು ಹೇಳಿದರು. ಅವರನ್ನು ಯಾರೂ ಲಘುವಾಗಿ ಪರಿಗಣಿಸಬೇಡಿ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ