AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆ ಸಮ್ಮಿಶ್ರ ಸರ್ಕಾರದಲ್ಲಿ ‌ಶುರುವಾಯ್ತು ಕಾದಾಟ, ಬಿತ್ತು ಮೊದಲ ವಿಕೆಟ್!

ಮುಂಬೈ: ಎರಡು ತಿಂಗಳ ಹಿಂದೆ ಮಹಾರಾಷ್ಟ್ರದಲ್ಲಿ ಅಸ್ತಿತ್ವಕ್ಕೆ ಬಂದ ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಬಿಕ್ಕಟ್ಟು ಉದ್ಬವವಾಗಿದೆ. ಖಾತೆ ಹಂಚಿಕೆ‌ ವಿಷಯದಲ್ಲಿ ಅಸಮಾಧಾನಗೊಂಡು ಶಿವಸೇನೆ ಪಕ್ಷದಿಂದ ಸಚಿವರಾಗಿದ್ದ ಅಬ್ದುಲ್ ಸತ್ತಾರ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಗೆ ರಾಜ್ಯ ಖಾತೆ ನೀಡಿದ್ದಕ್ಕೆ ಅಬ್ದುಲ್ ಸತ್ತಾರ್‌ ಅಸಮಾಧಾನಗೊಂಡಿದ್ದಾರೆ. ಅಬ್ದುಲ್ ಸತ್ತಾರ್ ಡಿಸೆಂಬರ್ ‌30 ರಂದು ಸಂಪುಟ ಸೇರಿದ್ದರು.

ಶಿವಸೇನೆ ಸಮ್ಮಿಶ್ರ ಸರ್ಕಾರದಲ್ಲಿ ‌ಶುರುವಾಯ್ತು ಕಾದಾಟ, ಬಿತ್ತು ಮೊದಲ ವಿಕೆಟ್!
ಸಾಧು ಶ್ರೀನಾಥ್​
|

Updated on:Jan 04, 2020 | 12:07 PM

Share

ಮುಂಬೈ: ಎರಡು ತಿಂಗಳ ಹಿಂದೆ ಮಹಾರಾಷ್ಟ್ರದಲ್ಲಿ ಅಸ್ತಿತ್ವಕ್ಕೆ ಬಂದ ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಬಿಕ್ಕಟ್ಟು ಉದ್ಬವವಾಗಿದೆ. ಖಾತೆ ಹಂಚಿಕೆ‌ ವಿಷಯದಲ್ಲಿ ಅಸಮಾಧಾನಗೊಂಡು ಶಿವಸೇನೆ ಪಕ್ಷದಿಂದ ಸಚಿವರಾಗಿದ್ದ ಅಬ್ದುಲ್ ಸತ್ತಾರ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಗೆ ರಾಜ್ಯ ಖಾತೆ ನೀಡಿದ್ದಕ್ಕೆ ಅಬ್ದುಲ್ ಸತ್ತಾರ್‌ ಅಸಮಾಧಾನಗೊಂಡಿದ್ದಾರೆ. ಅಬ್ದುಲ್ ಸತ್ತಾರ್ ಡಿಸೆಂಬರ್ ‌30 ರಂದು ಸಂಪುಟ ಸೇರಿದ್ದರು.

Published On - 12:07 pm, Sat, 4 January 20

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ