ಶಿವಸೇನೆ ಸಮ್ಮಿಶ್ರ ಸರ್ಕಾರದಲ್ಲಿ ‌ಶುರುವಾಯ್ತು ಕಾದಾಟ, ಬಿತ್ತು ಮೊದಲ ವಿಕೆಟ್!

ಮುಂಬೈ: ಎರಡು ತಿಂಗಳ ಹಿಂದೆ ಮಹಾರಾಷ್ಟ್ರದಲ್ಲಿ ಅಸ್ತಿತ್ವಕ್ಕೆ ಬಂದ ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಬಿಕ್ಕಟ್ಟು ಉದ್ಬವವಾಗಿದೆ. ಖಾತೆ ಹಂಚಿಕೆ‌ ವಿಷಯದಲ್ಲಿ ಅಸಮಾಧಾನಗೊಂಡು ಶಿವಸೇನೆ ಪಕ್ಷದಿಂದ ಸಚಿವರಾಗಿದ್ದ ಅಬ್ದುಲ್ ಸತ್ತಾರ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಗೆ ರಾಜ್ಯ ಖಾತೆ ನೀಡಿದ್ದಕ್ಕೆ ಅಬ್ದುಲ್ ಸತ್ತಾರ್‌ ಅಸಮಾಧಾನಗೊಂಡಿದ್ದಾರೆ. ಅಬ್ದುಲ್ ಸತ್ತಾರ್ ಡಿಸೆಂಬರ್ ‌30 ರಂದು ಸಂಪುಟ ಸೇರಿದ್ದರು.

ಶಿವಸೇನೆ ಸಮ್ಮಿಶ್ರ ಸರ್ಕಾರದಲ್ಲಿ ‌ಶುರುವಾಯ್ತು ಕಾದಾಟ, ಬಿತ್ತು ಮೊದಲ ವಿಕೆಟ್!
ಸಾಧು ಶ್ರೀನಾಥ್​

Updated on: Jan 04, 2020 | 12:07 PM

ಮುಂಬೈ: ಎರಡು ತಿಂಗಳ ಹಿಂದೆ ಮಹಾರಾಷ್ಟ್ರದಲ್ಲಿ ಅಸ್ತಿತ್ವಕ್ಕೆ ಬಂದ ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಬಿಕ್ಕಟ್ಟು ಉದ್ಬವವಾಗಿದೆ. ಖಾತೆ ಹಂಚಿಕೆ‌ ವಿಷಯದಲ್ಲಿ ಅಸಮಾಧಾನಗೊಂಡು ಶಿವಸೇನೆ ಪಕ್ಷದಿಂದ ಸಚಿವರಾಗಿದ್ದ ಅಬ್ದುಲ್ ಸತ್ತಾರ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಗೆ ರಾಜ್ಯ ಖಾತೆ ನೀಡಿದ್ದಕ್ಕೆ ಅಬ್ದುಲ್ ಸತ್ತಾರ್‌ ಅಸಮಾಧಾನಗೊಂಡಿದ್ದಾರೆ. ಅಬ್ದುಲ್ ಸತ್ತಾರ್ ಡಿಸೆಂಬರ್ ‌30 ರಂದು ಸಂಪುಟ ಸೇರಿದ್ದರು.

Published On - 12:07 pm, Sat, 4 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us