AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆಯಲ್ಲಿ ಶಿವಸೇನೆಯೂ ತಾಂಡವ ಮಾಡಲಿದೆ: ಖಚಿತ ಪಡಿಸಿದ ಸಂಜಯ್ ರಾವುತ್

ಕೇವಲ ಪಶ್ಚಿಮ ಬಂಗಾಳದ ಪಕ್ಷಗಳೊಂದೇ ಅಲ್ಲದೇ ದೇಶದ ಇತರ ಪಕ್ಷಗಳೂ ಪಶ್ಚಿಮ ಬಂಗಾಳದಲ್ಲಿ ಕಣಕ್ಕಿಳಿಯುತ್ತಿರುವುದು ಸಹಜವಾಗಿ ಚುನಾವಣೆಯ ಗಂಭೀರತೆಯನ್ನು ಹೆಚ್ಚಿಸಿವೆ. ಇನ್ನು, ಚುನಾವಣೆ ನಡೆಯುವವರೆಗೂ ವಾದ ವಿವಾದ, ಆರೋಪ ಪ್ರತ್ಯಾರೋಪಗಳು ಬಂಗಾಳದಿಂದ ಪುಷ್ಕಳವಾಗಿ ಕೇಳಿಬರುವುದಂತೂ ಸುಳ್ಳಲ್ಲ.

ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆಯಲ್ಲಿ ಶಿವಸೇನೆಯೂ ತಾಂಡವ ಮಾಡಲಿದೆ: ಖಚಿತ ಪಡಿಸಿದ ಸಂಜಯ್ ರಾವುತ್
ಸಾಂಕೇತಿಕ ಚಿತ್ರ
guruganesh bhat
| Edited By: ಸಾಧು ಶ್ರೀನಾಥ್​|

Updated on: Jan 18, 2021 | 10:56 AM

Share

ಮುಂಬೈ: ಈ ವರ್ಷದ ಎಪ್ರಿಲ್- ಮೇನಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ಚುಣಾವಣೆಯಲ್ಲಿ ಶಿವಸೇನಾ ಸ್ಪರ್ಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಸಂಜಯ್ ರಾವುತ್ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರ ಮೂಲದ ಪಕ್ಷವೊಂದು ಪೂರ್ವ ಭಾರತದ ರಾಜ್ಯದಲ್ಲಿ ಸ್ಪರ್ಧಿಸುವ ಮೂಲಕ ಚುನಾವಣೆಯ ಕಾವನ್ನು ಹೆಚ್ಚಿಸುವ ಎಲ್ಲ ಸಾಧ್ಯತೆಗಳೂ ದಟ್ಟವಾಗಿವೆ.

ಈಗಾಗಲೇ ಹೈದರಾಬಾದ್ ಮೂಲದ ರಾಜಕೀಯ ಪಕ್ಷ ಎಐಎಂಐಎಂ ಪಶ್ಚಿಮ ಬಂಗಾಳದಲ್ಲಿ ಸ್ಪರ್ಧಿಸುವುದಾಗಿ ಅಸಾದುದ್ದೀನ್ ಓವೈಸಿ ಘೋಷಿಸಿದ್ದಾರೆ. ಬಿಜೆಪಿಯೂ ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆಯಲ್ಲದೇ, ಭಾರೀ ಪ್ರಚಾರ ನಡೆಸುತ್ತಿದೆ. ಮಮತಾ ಬ್ಯಾನರ್ಜಿ ಸರ್ಕಾರದ ಕೈಯಿಂದ ಅಧಿಕಾರವನ್ನು ಕಸಿಯಲೇಬೇಕೆಂಬ ಶತಪ್ರಯತ್ನದಲ್ಲಿ ಬಿಜೆಪಿಯ ನಾಯಕರು ಪ್ರಚಾರ ಮಾಡುತ್ತಿದ್ದಾರೆ. ಎಡ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಸಹ ತನ್ನ ಪ್ರಯತ್ನದಲ್ಲಿ ನಿರತವಾಗಿದೆ. ಹೀಗಾಗಿ, ಶಿವಸೇನೆ ಯಾವ ಸ್ಟ್ರಾಟರ್ಜಿ ಹೆಣೆಯಲಿದೆ ಎಂಬುದು ಕುತೂಹಲಕಾರಿಯಾಗಿದೆ.

ಕೇವಲ ಪಶ್ಚಿಮ ಬಂಗಾಳದ ಪಕ್ಷಗಳೊಂದೇ ಅಲ್ಲದೇ ದೇಶದ ಇತರ ಪಕ್ಷಗಳೂ ಪಶ್ಚಿಮ ಬಂಗಾಳದಲ್ಲಿ ಕಣಕ್ಕಿಳಿಯುತ್ತಿರುವುದು ಸಹಜವಾಗಿ ಚುನಾವಣೆಯ ಗಂಭೀರತೆಯನ್ನು ಹೆಚ್ಚಿಸಿವೆ. ಇನ್ನು, ಚುನಾವಣೆ ನಡೆಯುವವರೆಗೂ ವಾದ-ಪ್ರತಿವಾದ, ವಿವಾದ, ಆರೋಪ ಪ್ರತ್ಯಾರೋಪಗಳು ಬಂಗಾಳದಿಂದ ಪುಷ್ಕಳವಾಗಿ ಕೇಳಿಬರುವುದಂತೂ ಖಚಿತ.

ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಜನತೆಗೆ ಕೊಡುಗೆ ಘೋಷಿಸಿದ ಮಮತಾ ಬ್ಯಾನರ್ಜಿ.. ಏನದು?

Follow Us
guruganesh bhat
guruganesh bhat
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ