AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಾಜಿ ಮುಖ್ಯಮಂತ್ರಿಯಷ್ಟೇ, ತಿರಸ್ಕೃತ ಅಲ್ಲ: ಶಿವರಾಜ್​ ಸಿಂಗ್ ಚೌಹಾಣ್

ನಾನು ಮಾಜಿ ಮುಖ್ಯಮಂತ್ರಿಯಷ್ಟೇ ತಿರಸ್ಕೃತ ಅಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಪುಣೆಯಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿರುವ ಚೌಹಾಣ್​, ಜನರ ಪ್ರೀತಿಯೇ ನಿಜವಾದ ಸಂಪತ್ತು, ನಾನು ರಾಜಕೀಯ ಮಾಡುತ್ತೇನೆ ಆದರೆ ಯಾವುದೇ ಹುದ್ದೆಗೆ ರಾಜಕೀಯ ಮಾಡುವುದಿಲ್ಲ ಎಂದರು

ನಾನು ಮಾಜಿ ಮುಖ್ಯಮಂತ್ರಿಯಷ್ಟೇ, ತಿರಸ್ಕೃತ ಅಲ್ಲ: ಶಿವರಾಜ್​ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್​Image Credit source: MPTak
ನಯನಾ ರಾಜೀವ್
|

Updated on: Jan 13, 2024 | 8:35 AM

Share

ನಾನು ಮಾಜಿ ಮುಖ್ಯಮಂತ್ರಿಯಷ್ಟೇ ತಿರಸ್ಕೃತ ಅಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್(Shivraj Singh Chouhan) ಹೇಳಿದ್ದಾರೆ. ಪುಣೆಯಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿರುವ ಚೌಹಾಣ್​, ಜನರ ಪ್ರೀತಿಯೇ ನಿಜವಾದ ಸಂಪತ್ತು, ನಾನು ರಾಜಕೀಯ ಮಾಡುತ್ತೇನೆ ಆದರೆ ಯಾವುದೇ ಹುದ್ದೆಗೆ ರಾಜಕೀಯ ಮಾಡುವುದಿಲ್ಲ ಎಂದರು.

ಶಿವರಾಜ್ ಸಿಂಗ್ ಚೌಹಾಣ್ ಅವರು ತಮ್ಮ ಜೀವನದ ಮೊದಲ ಚಳುವಳಿಯ ಕಥೆಯನ್ನೂ ಹೇಳಿದರು. ಶಿವರಾಜ್ ಅವರು 7ನೇ ತರಗತಿಯಲ್ಲಿದ್ದಾಗ ಕೂಲಿ ಕಾರ್ಮಿಕರ ಕೂಲಿ ವಿಚಾರದಲ್ಲಿ ಮೊದಲ ಬಾರಿಗೆ ಪ್ರತಿಭಟನೆ ನಡೆಸಿದ್ದು, ಅದಕ್ಕೆ ಚಿಕ್ಕಪ್ಪ ವಿರೋಧ ವ್ಯಕ್ತಪಡಿಸಿದ್ದರು.

ಮಧ್ಯಪ್ರದೇಶದಲ್ಲಿ 2023 ರಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು, ಬಿಜೆಪಿ ಬಂಪರ್ ಗೆಲುವು ದಾಖಲಿಸಿತ್ತು. ಬಿಜೆಪಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಸಿಎಂ ಮಾಡಲಿಲ್ಲ. ಅವರ ಸ್ಥಾನಕ್ಕೆ ಮೋಹನ್ ಯಾದವ್ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ.

ಮತ್ತಷ್ಟು ಓದಿ: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್​ ಯಾದವ್ ಆಯ್ಕೆ

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದೇನೆ ಎಂದರೆ ನಾನು ಸಕ್ರಿಯ ರಾಜಕಾರಣವನ್ನು ತೊರೆಯುತ್ತೇನೆ ಎಂದು ಅರ್ಥವಲ್ಲ,ನು ಯಾವುದೇ ಹುದ್ದೆಗಾಗಿ ರಾಜಕೀಯದಲ್ಲಿಲ್ಲ, ಆದರೆ ಜನರ ಸೇವೆಗಾಗಿ ಮಾಡಿದ್ದೇವೆ.

1990 ರಲ್ಲಿ ತನ್ನ ತವರು ಸ್ಥಾನವಾದ ಬುಧ್ನಿಯಿಂದ ತನ್ನ ಚೊಚ್ಚಲ ಅಸೆಂಬ್ಲಿ ಚುನಾವಣೆಯ ಗೆಲುವಿನಿಂದ ಪ್ರಾರಂಭಿಸಿ ತನ್ನ ಸುದೀರ್ಘ ಚುನಾವಣಾ ವೃತ್ತಿಜೀವನದ ಮಾತನಾಡಿದರು. ನಾನು ದುರಹಂಕಾರದ ಭಾಷೆಯಲ್ಲಿ ಮಾತನಾಡುವುದಿಲ್ಲ, ನಾನು 11 ಚುನಾವಣೆಯಲ್ಲಿ ಗೆದ್ದಿದ್ದೇನೆ ಆದರೆ ನಾನು ಚುನಾವಣೆಯಲ್ಲಿ ನನ್ನ ಪರವಾಗಿ ಪ್ರಚಾರ ಮಾಡುವುದಿಲ್ಲ.

ನಾನು ನಾಮಪತ್ರ ಸಲ್ಲಿಸುವ ಒಂದು ದಿನ ಮೊದಲು ಕ್ಷೇತ್ರಕ್ಕೆ ಹೋಗುತ್ತೇನೆ, ಹಳ್ಳಿಯ ಜನರು ನನ್ನ ಬಳಿಗೆ ಬರುತ್ತಾರೆ, ನೀವು ಪ್ರಾಮಾಣಿಕವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದರೆ, ಜನರು ನಿಮ್ಮ ಪರವಾಗಿ ನಿಲ್ಲುತ್ತಾರೆ ಎಂದು ಜನರೇ ಹೇಳುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ