AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮಹಾತ್ಮಾ ಗಾಂಧಿ ಅಥವಾ ಸಾವರ್ಕರ್ ಬಗ್ಗೆ ಏನೂ ಗೊತ್ತಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿಗೆ ವೀರ್ ಸಾವರ್ಕರ್ ಆಗಲಿ ಅಥವಾ ಮಹಾತ್ಮಾ ಗಾಂಧಿ ಅವರಾಗಲಿ ಗೊತ್ತಿಲ್ಲ ಎಂದು ಹೇಳಿದರು.

ಬಿಜೆಪಿಗೆ ಮಹಾತ್ಮಾ ಗಾಂಧಿ ಅಥವಾ ಸಾವರ್ಕರ್ ಬಗ್ಗೆ ಏನೂ ಗೊತ್ತಿಲ್ಲ: ಉದ್ಧವ್ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
TV9 Web
| Edited By: |

Updated on: Oct 15, 2021 | 10:07 PM

Share

ಮುಂಬೈ: ವಿನಾಯಕ ದಾಮೋದರ ಸಾವರ್ಕರ್ ಅವರ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೀಡಿರುವ ಹೇಳಿಕೆಯನ್ನು ನೆಪವಾಗಿರಿಸಿಕೊಂಡು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿಗೆ ವೀರ್ ಸಾವರ್ಕರ್ ಆಗಲಿ ಅಥವಾ ಮಹಾತ್ಮಾ ಗಾಂಧಿ ಅವರಾಗಲಿ ಗೊತ್ತಿಲ್ಲ ಎಂದು ಹೇಳಿದರು.

ಶಿವಸೇನೆಯ ವಾರ್ಷಿಕ ದಸರಾ ಱಲಿಯಲ್ಲಿ ಮಾತನಾಡಿದ ಅವರು, ದೇಲ್ಗರ್ ವಿಧಾನಸಭಾ ಉಪಚುನಾವಣೆಯಲ್ಲಿ ಶಿವಸೇನೆಯ ಮಾಜಿ ಶಾಸಕನನ್ನು ಚುನಾವಣೆಗೆ ನಿಲ್ಲಿಸಿದ ಕ್ರಮವನ್ನೂ ಅವರು ಲೇವಡಿ ಮಾಡಿದರು. ವಿಶ್ವದ ಅತಿದೊಡ್ಡ ಪಕ್ಷಕ್ಕೆ ಸ್ವಂತದ ಅಭ್ಯರ್ಥಿಗಳೂ ಸಿಗುತ್ತಿಲ್ಲ. ಬೇರೆ ಪಕ್ಷಗಳಿಂದ ಅವರು ಅಭ್ಯರ್ಥಿಗಳನ್ನು ಹುಡುಕಿ ಹೆಕ್ಕುವ ಪರಿಸ್ಥಿತಿ ಬಂದಿದೆ ಎಂದು ವ್ಯಂಗ್ಯವಾಡಿದರು.

ಮಹಾತ್ಮ ಗಾಂಧಿ ಅವರ ಸೂಚನೆ ಮೇರೆಗೆ ಸಾವರ್ಕರ್ ಬ್ರಿಟಿಷರಿಗೆ ಕ್ಷಮಾದಾನ ಪತ್ರ ಬರೆದಿದ್ದರು ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಯನ್ನು ಠಾಕ್ರೆ ಪರೋಕ್ಷವಾಗಿ ಉಲ್ಲೇಖಿಸಿದ್ದರು. ಶಿವಸೇನೆಯನ್ನು ಭ್ರಷ್ಟ ಪಕ್ಷ ಎಂದು ದೂರಿದ್ದಕ್ಕೆ ಬಿಜೆಪಿಯನ್ನು ಟೀಕಿಸಿದ್ದರು. ಎರಡೂ ಪಕ್ಷಗಳ ಮೈತ್ರಿ 2019ರಲ್ಲಿ ಕೊನೆಯಾಗಿತ್ತು. ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿ 2019ರಲ್ಲಿ ಪ್ರಯತ್ನಿಸಿತ್ತು.

ಇದನ್ನೂ ಓದಿ: ಉದ್ಧವ್ ಠಾಕ್ರೆ, ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ಮುಖಕ್ಕೆ ಮಸಿ ಬಳಿದ ಶಿವಸೇನಾ ಕಾರ್ಯಕರ್ತರು ಇದನ್ನೂ ಓದಿ: ಮುಂಬೈ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಿಸಿದ ಉದ್ಧವ್ ಠಾಕ್ರೆ ಸರ್ಕಾರ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ