AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕುರುಕ್ಷೇತ್ರ.. ಚಹಾ ಮಾರುವವನಿಗೆ 50 ಕೋಟಿ ರೂ ಶಾಕ್ ಕೊಟ್ಟ ಬ್ಯಾಂಕ್

ಕುರುಕ್ಷೇತ್ರ: ತನ್ನ ಪಾಡಿಗೆ ತಾನು ರೋಡ್‌ ಮೇಲೆ ಚಹಾ ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಬಡ ವ್ಯಾಪಾರಿಗೆ ಬ್ಯಾಂಕ್‌ ಒಂದು ಜೀವಮಾನದ ಶಾಕ್‌ ನೀಡಿದೆ. ಆ ವ್ಯಾಪಾರಿಗೆ ತಾನು ತೆಗೆದುಕೊಳ್ಳದೇ ಇದ್ದ ಲೋನ್‌ ಕಟ್ಟು ಅಂತಾ ಬರೋಬ್ಬರಿ 50 ಕೋಟಿ ರೂಪಾಯಿಗಳ ನೋಟಿಸ್‌ ಕಳಿಸಿದೆ! ಹೌದು ಹರಿಯಾಣದ ಕುರುಕ್ಷೇತ್ರ ಸಿಟಿಯಲ್ಲಿ ರಾಜಕುಮಾರ ಅನ್ನೋ ರಾಜಬೀದಿ ಬದಿಯ ವ್ಯಾಪಾರಿ ತನ್ನ ಪಾಡಿಗೆ ತಾನು ಟೀ ಮಾರುತ್ತಾ ಜೀವನ ಸಾಗಿಸಿಕೊಂಡಿದ್ದ. ಆದ್ರೆ ಕೊರೊನಾ ಹೆಮ್ಮಾರಿಯಿಂದಾಗಿ ಹಣಕಾಸಿನ ತೊಂದರೆಗೆ ಸಿಲುಕಿದ. ಹೀಗಾಗಿ ಟೀ […]

ಕೊರೊನಾ ಕುರುಕ್ಷೇತ್ರ.. ಚಹಾ ಮಾರುವವನಿಗೆ 50 ಕೋಟಿ ರೂ ಶಾಕ್ ಕೊಟ್ಟ ಬ್ಯಾಂಕ್
Guru
Guru| Edited By: |

Updated on:Jul 24, 2020 | 8:20 PM

Share

ಕುರುಕ್ಷೇತ್ರ: ತನ್ನ ಪಾಡಿಗೆ ತಾನು ರೋಡ್‌ ಮೇಲೆ ಚಹಾ ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಬಡ ವ್ಯಾಪಾರಿಗೆ ಬ್ಯಾಂಕ್‌ ಒಂದು ಜೀವಮಾನದ ಶಾಕ್‌ ನೀಡಿದೆ. ಆ ವ್ಯಾಪಾರಿಗೆ ತಾನು ತೆಗೆದುಕೊಳ್ಳದೇ ಇದ್ದ ಲೋನ್‌ ಕಟ್ಟು ಅಂತಾ ಬರೋಬ್ಬರಿ 50 ಕೋಟಿ ರೂಪಾಯಿಗಳ ನೋಟಿಸ್‌ ಕಳಿಸಿದೆ!

ಹೌದು ಹರಿಯಾಣದ ಕುರುಕ್ಷೇತ್ರ ಸಿಟಿಯಲ್ಲಿ ರಾಜಕುಮಾರ ಅನ್ನೋ ರಾಜಬೀದಿ ಬದಿಯ ವ್ಯಾಪಾರಿ ತನ್ನ ಪಾಡಿಗೆ ತಾನು ಟೀ ಮಾರುತ್ತಾ ಜೀವನ ಸಾಗಿಸಿಕೊಂಡಿದ್ದ. ಆದ್ರೆ ಕೊರೊನಾ ಹೆಮ್ಮಾರಿಯಿಂದಾಗಿ ಹಣಕಾಸಿನ ತೊಂದರೆಗೆ ಸಿಲುಕಿದ. ಹೀಗಾಗಿ ಟೀ ವ್ಯಾಪಾರ ಬಿಟ್ಟು ಬೇರೆ ವ್ಯಾಪಾರ ಮಾಡೋಣ ಅಂತಾ ಬ್ಯಾಂಕ್‌ ಲೋನ್‌ಗೆ ಅಪ್ಲೈ ಮಾಡಿದ್ದ.

ಆಗಲೇ ಬಂತು ನೋಡಿ ಪಾಪ ಈ ವ್ಯಾಪಾರಿಗೆ ಜೀವನ ಪೂರ್ತಿ ಎಂದೂ ಮರೆಯದ ಶಾಕ್‌. ಬ್ಯಾಂಕ್‌ ಲೋನ್ ಕೊಡುವುದು ಹಾಗಿರಲಿ.. ಮೊದಲು ನೀನು ತೆಗೆದುಕೊಂಡಿರುವ 50 ಕೋಟಿ ರೂಪಾಯಿ ಸಾಲ ಕಟ್ಟು ಅಂತಾ ನೋಟಿಸ್‌ ನೀಡಿದೆ.

ಇದನ್ನು ನೋಡಿ ಆಕಾಶವೇ ಮೈಮೇಲೆ ಕಳಚಿ ಬಿದ್ದಂತಾಗಿದೆ ಈ ರಾಜಕುಮಾರನಿಗೆ. ನಾನು ಒಬ್ಬ ಬೀದಿ ಬದಿಯ ಚಿಕ್ಕ ಚಹಾ ಮಾರುವ ವ್ಯಾಪಾರಿ. ಒಮ್ಮೆಯೂ ಬ್ಯಾಂಕ್‌ ನಿಂದ ಯಾವುದೇ ಲೋನ್‌ ಪಡೆದಿಲ್ಲ. ಇನ್ನು 50 ಕೋಟಿ ರೂ. ಲೋನ್‌ ತೆಗೆದುಕೊಳ್ಳುವುದು ಎಲ್ಲಿಂದ ಸಾಧ್ಯ ಸ್ವಾಮಿ? ಅಂತಾ ಕಂಗಾಲಾಗಿದ್ದಾನೆ.

Published On - 1:25 pm, Thu, 23 July 20

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ