AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕುರುಕ್ಷೇತ್ರ.. ಚಹಾ ಮಾರುವವನಿಗೆ 50 ಕೋಟಿ ರೂ ಶಾಕ್ ಕೊಟ್ಟ ಬ್ಯಾಂಕ್

ಕುರುಕ್ಷೇತ್ರ: ತನ್ನ ಪಾಡಿಗೆ ತಾನು ರೋಡ್‌ ಮೇಲೆ ಚಹಾ ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಬಡ ವ್ಯಾಪಾರಿಗೆ ಬ್ಯಾಂಕ್‌ ಒಂದು ಜೀವಮಾನದ ಶಾಕ್‌ ನೀಡಿದೆ. ಆ ವ್ಯಾಪಾರಿಗೆ ತಾನು ತೆಗೆದುಕೊಳ್ಳದೇ ಇದ್ದ ಲೋನ್‌ ಕಟ್ಟು ಅಂತಾ ಬರೋಬ್ಬರಿ 50 ಕೋಟಿ ರೂಪಾಯಿಗಳ ನೋಟಿಸ್‌ ಕಳಿಸಿದೆ! ಹೌದು ಹರಿಯಾಣದ ಕುರುಕ್ಷೇತ್ರ ಸಿಟಿಯಲ್ಲಿ ರಾಜಕುಮಾರ ಅನ್ನೋ ರಾಜಬೀದಿ ಬದಿಯ ವ್ಯಾಪಾರಿ ತನ್ನ ಪಾಡಿಗೆ ತಾನು ಟೀ ಮಾರುತ್ತಾ ಜೀವನ ಸಾಗಿಸಿಕೊಂಡಿದ್ದ. ಆದ್ರೆ ಕೊರೊನಾ ಹೆಮ್ಮಾರಿಯಿಂದಾಗಿ ಹಣಕಾಸಿನ ತೊಂದರೆಗೆ ಸಿಲುಕಿದ. ಹೀಗಾಗಿ ಟೀ […]

ಕೊರೊನಾ ಕುರುಕ್ಷೇತ್ರ.. ಚಹಾ ಮಾರುವವನಿಗೆ 50 ಕೋಟಿ ರೂ ಶಾಕ್ ಕೊಟ್ಟ ಬ್ಯಾಂಕ್
Guru
| Edited By: |

Updated on:Jul 24, 2020 | 8:20 PM

Share

ಕುರುಕ್ಷೇತ್ರ: ತನ್ನ ಪಾಡಿಗೆ ತಾನು ರೋಡ್‌ ಮೇಲೆ ಚಹಾ ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಬಡ ವ್ಯಾಪಾರಿಗೆ ಬ್ಯಾಂಕ್‌ ಒಂದು ಜೀವಮಾನದ ಶಾಕ್‌ ನೀಡಿದೆ. ಆ ವ್ಯಾಪಾರಿಗೆ ತಾನು ತೆಗೆದುಕೊಳ್ಳದೇ ಇದ್ದ ಲೋನ್‌ ಕಟ್ಟು ಅಂತಾ ಬರೋಬ್ಬರಿ 50 ಕೋಟಿ ರೂಪಾಯಿಗಳ ನೋಟಿಸ್‌ ಕಳಿಸಿದೆ!

ಹೌದು ಹರಿಯಾಣದ ಕುರುಕ್ಷೇತ್ರ ಸಿಟಿಯಲ್ಲಿ ರಾಜಕುಮಾರ ಅನ್ನೋ ರಾಜಬೀದಿ ಬದಿಯ ವ್ಯಾಪಾರಿ ತನ್ನ ಪಾಡಿಗೆ ತಾನು ಟೀ ಮಾರುತ್ತಾ ಜೀವನ ಸಾಗಿಸಿಕೊಂಡಿದ್ದ. ಆದ್ರೆ ಕೊರೊನಾ ಹೆಮ್ಮಾರಿಯಿಂದಾಗಿ ಹಣಕಾಸಿನ ತೊಂದರೆಗೆ ಸಿಲುಕಿದ. ಹೀಗಾಗಿ ಟೀ ವ್ಯಾಪಾರ ಬಿಟ್ಟು ಬೇರೆ ವ್ಯಾಪಾರ ಮಾಡೋಣ ಅಂತಾ ಬ್ಯಾಂಕ್‌ ಲೋನ್‌ಗೆ ಅಪ್ಲೈ ಮಾಡಿದ್ದ.

ಆಗಲೇ ಬಂತು ನೋಡಿ ಪಾಪ ಈ ವ್ಯಾಪಾರಿಗೆ ಜೀವನ ಪೂರ್ತಿ ಎಂದೂ ಮರೆಯದ ಶಾಕ್‌. ಬ್ಯಾಂಕ್‌ ಲೋನ್ ಕೊಡುವುದು ಹಾಗಿರಲಿ.. ಮೊದಲು ನೀನು ತೆಗೆದುಕೊಂಡಿರುವ 50 ಕೋಟಿ ರೂಪಾಯಿ ಸಾಲ ಕಟ್ಟು ಅಂತಾ ನೋಟಿಸ್‌ ನೀಡಿದೆ.

ಇದನ್ನು ನೋಡಿ ಆಕಾಶವೇ ಮೈಮೇಲೆ ಕಳಚಿ ಬಿದ್ದಂತಾಗಿದೆ ಈ ರಾಜಕುಮಾರನಿಗೆ. ನಾನು ಒಬ್ಬ ಬೀದಿ ಬದಿಯ ಚಿಕ್ಕ ಚಹಾ ಮಾರುವ ವ್ಯಾಪಾರಿ. ಒಮ್ಮೆಯೂ ಬ್ಯಾಂಕ್‌ ನಿಂದ ಯಾವುದೇ ಲೋನ್‌ ಪಡೆದಿಲ್ಲ. ಇನ್ನು 50 ಕೋಟಿ ರೂ. ಲೋನ್‌ ತೆಗೆದುಕೊಳ್ಳುವುದು ಎಲ್ಲಿಂದ ಸಾಧ್ಯ ಸ್ವಾಮಿ? ಅಂತಾ ಕಂಗಾಲಾಗಿದ್ದಾನೆ.

Published On - 1:25 pm, Thu, 23 July 20

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ