AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಆಂಧ್ರಪ್ರದೇಶದಲ್ಲಿ ವಿಷದ ಇಂಜೆಕ್ಷನ್ ಚುಚ್ಚಿ 18 ನಾಯಿಗಳ ಹತ್ಯೆ

ಈ ವರ್ಷದ ಆರಂಭದಲ್ಲಿ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿನಾಯಿಗಳನ್ನು ಕೊಂದು ಹಾಕಲಾಗಿತ್ತು. ನಾಯಿಗಳ ಶವಗಳು ಗುಂಡಿಯಲ್ಲಿ ಬಿದ್ದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Shocking News: ಆಂಧ್ರಪ್ರದೇಶದಲ್ಲಿ ವಿಷದ ಇಂಜೆಕ್ಷನ್ ಚುಚ್ಚಿ 18 ನಾಯಿಗಳ ಹತ್ಯೆ
ಬೀದಿ ನಾಯಿ
TV9 Web
| Edited By: |

Updated on: Oct 17, 2022 | 8:14 AM

Share

ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ಎಲೂರು ಜಿಲ್ಲೆಯಲ್ಲಿ ಶನಿವಾರ 18 ಬೀದಿನಾಯಿಗಳಿಗೆ (Dogs) ವಿಷ ನೀಡಿ ಕೊಂದು ಹಾಕಲಾಗಿದೆ. ಚೇಬ್ರೋಲೆ ಗ್ರಾಮದ ಮುಖಂಡರ ಆದೇಶದ ಮೇರೆಗೆ ಆ 18 ನಾಯಿಗಳಿಗೆ ವಿಷದ ಇಂಜೆಕ್ಷನ್ ನೀಡಿ ಸಾಯಿಸಿರುವ ಘಟನೆ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಚೇಬ್ರೋಲೆ ಗ್ರಾಮದ ಸರಪಂಚ್ ಮತ್ತು ಕಾರ್ಯದರ್ಶಿ ವಿರುದ್ಧ ಆಂಧ್ರಪ್ರದೇಶ ಪೊಲೀಸರು ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ನಾಯಿಗಳ ಸಾವಿನ ನಂತರ ಗ್ರಾಮದ ಮುಖ್ಯಸ್ಥರ ವಿರುದ್ಧ ತ್ವರಿತ ಕ್ರಮಕ್ಕೆ ಪ್ರಾಣಿ ಹಕ್ಕುಗಳ ಗುಂಪುಗಳು ಕರೆ ನೀಡಿವೆ.

ಇದನ್ನೂ ಓದಿ: ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಎಲ್ಲ ನಾಯಿಗಳಿಗೂ ಮಾಸ್ಕ್​ ಕಡ್ಡಾಯ, ಪಿಟ್​ಬುಲ್ ಸೇರಿ ಮೂರು ನಾಯಿ ತಳಿಗಳಿಗೆ ನಿಷೇಧ

ಚೇಬ್ರೋಲೆ ಗ್ರಾಮದ ವಿವಿಧೆಡೆ ಬೀದಿ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿತ್ತು. ಈ ವಿಷಯ ತಿಳಿದು ಗ್ರಾಮಕ್ಕೆ ದೌಡಾಯಿಸಿದ ಪ್ರಾಣಿ ಪ್ರಿಯರು ಎಲ್ಲರನ್ನೂ ಈ ಬಗ್ಗೆ ವಿಚಾರಿಸಿದಾಗ ಗ್ರಾಮದ ಕಾರ್ಯದರ್ಶಿ ಹಾಗೂ ಇತರರ ಒತ್ತಾಯದ ಮೇರೆಗೆ ನಾಯಿಗಳಿಗೆ ವಿಷದ ಇಂಜೆಕ್ಷನ್ ಹಾಕಲಾಗಿದೆ ಎಂಬ ವಿಷಯ ಗೊತ್ತಾಗಿದೆ.

ಈ ವರ್ಷದ ಆರಂಭದಲ್ಲಿ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿನಾಯಿಗಳನ್ನು ಕೊಂದು ಹಾಕಲಾಗಿತ್ತು. ನಾಯಿಗಳ ಶವಗಳು ಗುಂಡಿಯಲ್ಲಿ ಬಿದ್ದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ