AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಆಂಧ್ರಪ್ರದೇಶದಲ್ಲಿ ವಿಷದ ಇಂಜೆಕ್ಷನ್ ಚುಚ್ಚಿ 18 ನಾಯಿಗಳ ಹತ್ಯೆ

ಈ ವರ್ಷದ ಆರಂಭದಲ್ಲಿ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿನಾಯಿಗಳನ್ನು ಕೊಂದು ಹಾಕಲಾಗಿತ್ತು. ನಾಯಿಗಳ ಶವಗಳು ಗುಂಡಿಯಲ್ಲಿ ಬಿದ್ದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Shocking News: ಆಂಧ್ರಪ್ರದೇಶದಲ್ಲಿ ವಿಷದ ಇಂಜೆಕ್ಷನ್ ಚುಚ್ಚಿ 18 ನಾಯಿಗಳ ಹತ್ಯೆ
ಬೀದಿ ನಾಯಿ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 17, 2022 | 8:14 AM

Share

ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ಎಲೂರು ಜಿಲ್ಲೆಯಲ್ಲಿ ಶನಿವಾರ 18 ಬೀದಿನಾಯಿಗಳಿಗೆ (Dogs) ವಿಷ ನೀಡಿ ಕೊಂದು ಹಾಕಲಾಗಿದೆ. ಚೇಬ್ರೋಲೆ ಗ್ರಾಮದ ಮುಖಂಡರ ಆದೇಶದ ಮೇರೆಗೆ ಆ 18 ನಾಯಿಗಳಿಗೆ ವಿಷದ ಇಂಜೆಕ್ಷನ್ ನೀಡಿ ಸಾಯಿಸಿರುವ ಘಟನೆ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಚೇಬ್ರೋಲೆ ಗ್ರಾಮದ ಸರಪಂಚ್ ಮತ್ತು ಕಾರ್ಯದರ್ಶಿ ವಿರುದ್ಧ ಆಂಧ್ರಪ್ರದೇಶ ಪೊಲೀಸರು ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ನಾಯಿಗಳ ಸಾವಿನ ನಂತರ ಗ್ರಾಮದ ಮುಖ್ಯಸ್ಥರ ವಿರುದ್ಧ ತ್ವರಿತ ಕ್ರಮಕ್ಕೆ ಪ್ರಾಣಿ ಹಕ್ಕುಗಳ ಗುಂಪುಗಳು ಕರೆ ನೀಡಿವೆ.

ಇದನ್ನೂ ಓದಿ: ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಎಲ್ಲ ನಾಯಿಗಳಿಗೂ ಮಾಸ್ಕ್​ ಕಡ್ಡಾಯ, ಪಿಟ್​ಬುಲ್ ಸೇರಿ ಮೂರು ನಾಯಿ ತಳಿಗಳಿಗೆ ನಿಷೇಧ

ಚೇಬ್ರೋಲೆ ಗ್ರಾಮದ ವಿವಿಧೆಡೆ ಬೀದಿ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿತ್ತು. ಈ ವಿಷಯ ತಿಳಿದು ಗ್ರಾಮಕ್ಕೆ ದೌಡಾಯಿಸಿದ ಪ್ರಾಣಿ ಪ್ರಿಯರು ಎಲ್ಲರನ್ನೂ ಈ ಬಗ್ಗೆ ವಿಚಾರಿಸಿದಾಗ ಗ್ರಾಮದ ಕಾರ್ಯದರ್ಶಿ ಹಾಗೂ ಇತರರ ಒತ್ತಾಯದ ಮೇರೆಗೆ ನಾಯಿಗಳಿಗೆ ವಿಷದ ಇಂಜೆಕ್ಷನ್ ಹಾಕಲಾಗಿದೆ ಎಂಬ ವಿಷಯ ಗೊತ್ತಾಗಿದೆ.

ಈ ವರ್ಷದ ಆರಂಭದಲ್ಲಿ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿನಾಯಿಗಳನ್ನು ಕೊಂದು ಹಾಕಲಾಗಿತ್ತು. ನಾಯಿಗಳ ಶವಗಳು ಗುಂಡಿಯಲ್ಲಿ ಬಿದ್ದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!