AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಬ್ಯಾಗ್​ನಲ್ಲಿ ಕಟ್ಟಿ ಕಾಡಿನಲ್ಲಿ ಎಸೆದ ಕಾಮುಕ; ಆಮೇಲೆ ನಡೆದಿದ್ದು ಅಚ್ಚರಿ!

ಅಪ್ರಾಪ್ತೆಯನ್ನು ತನ್ನ 'ಗೆಳತಿ' ಎಂದು ಹೇಳಿಕೊಂಡು ಅಪಹರಿಸಿ, ಅತ್ಯಾಚಾರ ಮಾಡಿ, ಕೊಲೆ ಮಾಡಲು ಪ್ರಯತ್ನಿಸಿದ 26 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

Shocking News: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಬ್ಯಾಗ್​ನಲ್ಲಿ ಕಟ್ಟಿ ಕಾಡಿನಲ್ಲಿ ಎಸೆದ ಕಾಮುಕ; ಆಮೇಲೆ ನಡೆದಿದ್ದು ಅಚ್ಚರಿ!
ಅತ್ಯಾಚಾರ ನಡೆಸಿದ ಆರೋಪಿ
TV9 Web
| Edited By: |

Updated on: Oct 08, 2022 | 2:38 PM

Share

ಗುವಾಹಟಿ: ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದರಲ್ಲಿ (Shocking News) ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಿ, ಅತ್ಯಾಚಾರ ನಡೆಸಿ, ಆಕೆಯನ್ನು ಕೊಲ್ಲಲು ಪ್ರಯತ್ನಿಸಿ, ಆಕೆಯನ್ನು ಚೀಲದಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದ. ಆದರೆ, ಸತ್ತುಹೋಗಿದ್ದಾಳೆ ಎಂದುಕೊಂಡಿದ್ದ ಆ ಬಾಲಕಿ ಅಚ್ಚರಿಯ ರೀತಿಯಲ್ಲಿ ಬದುಕುಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿ ತನ್ನ ಮನೆಗೆ ಬಂದಿದ್ದಾಳೆ. ಮನೆಗೆ ಬಂದ ಆ ಬಾಲಕಿ ತನ್ನ ಮೇಲೆ ನಡೆದ ದೌರ್ಜನ್ಯ ಮತ್ತು ಕೊಲೆ ಪ್ರಯತ್ನದ ಬಗ್ಗೆ ಮನೆಯವರಿಗೆ ಹೇಳಿದ್ದಾಳೆ.

ಅಪ್ರಾಪ್ತೆಯನ್ನು ತನ್ನ ‘ಗೆಳತಿ’ ಎಂದು ಹೇಳಿಕೊಂಡು ಅಪಹರಿಸಿ, ಅತ್ಯಾಚಾರ ಮಾಡಿ, ಕೊಲೆ ಮಾಡಲು ಪ್ರಯತ್ನಿಸಿದ 26 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆ ಬಾಲಕಿಯ ಮನೆಯವರು ಪೊಲೀಸರಿಗೆ ನೀಡಿದ ದೂರಿನ ನಂತರ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು, ನೇಣು ಹಾಕಿದ ಪಾಪಿಗಳು

ಪೊಲೀಸ್ ಮೂಲಗಳ ಪ್ರಕಾರ, ಆ ಅಪ್ರಾಪ್ತ ಬಾಲಕಿ ಅಕ್ಟೋಬರ್ 3ರಂದು ಬೇರೊಬ್ಬರೊಂದಿಗೆ ದುರ್ಗಾ ಪೂಜೆಯ ಮಂಟಪಕ್ಕೆ ಹೋಗಿದ್ದಾಳೆಂದು ಗೊತ್ತಾದ ನಂತರ ಆ ಯುವಕ ಕೋಪಗೊಂಡು ಈ ಕೃತ್ಯ ಎಸಗಿದ್ದ. ಅಕ್ಟೋಬರ್ 6ರಂದು ಆ ವ್ಯಕ್ತಿಯನ್ನು ಬಂಧಿಸಲಾಯಿತು.

ಬಂಧಿತ ಯುವಕ ಆಕೆಯ ಕತ್ತು ಸೀಳಲು ಯತ್ನಿಸಿ, ಚೀಲದಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ. ಆದರೆ ಆಕೆ ಅಚ್ಚರಿಯ ರೀತಿಯಲ್ಲಿ ಬದುಕುಳಿದಿದ್ದಾಳೆ. ಅಲ್ಲದೆ, ಅಲ್ಲಿಂದ ಬಚಾವಾಗಿ ಮನೆಗೆ ಮರಳಿದ್ದಾಳೆ. ಆಗ ಆಕೆಯ ಬಟ್ಟೆಗಳು ಹರಿದಿದ್ದವು. ಈಗ ಆಕೆ ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು