AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ನೀರೆಂದು ಭಾವಿಸಿ ಬಾಟಲಿಯಲ್ಲಿದ್ದ ಡೀಸೆಲ್ ಕುಡಿದ ಒಂದೂವರೆ ವರ್ಷದ ಮಗು ಸಾವು

ಮನೆಯಲ್ಲಿ ಆಟವಾಡುತ್ತಿದ್ದ ಮಗು ಅಪ್ಪನ ವಾಹನವನ್ನು ರಿಪೇರಿ ಮಾಡುತ್ತಿದ್ದ ಸ್ಥಳಕ್ಕೆ ಬಂದಿದ್ದು, ಬಾಯಾರಿಕೆ ಆಗಿದ್ದರಿಂದ ನೀರು ಎಂದುಕೊಂಡು ಡೀಸೆಲ್ ಅನ್ನು ಕುಡಿದಿದೆ.

Shocking News: ನೀರೆಂದು ಭಾವಿಸಿ ಬಾಟಲಿಯಲ್ಲಿದ್ದ ಡೀಸೆಲ್ ಕುಡಿದ ಒಂದೂವರೆ ವರ್ಷದ ಮಗು ಸಾವು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Dec 01, 2022 | 4:16 PM

Share

ಒಡಿಶಾ: ಮನೆಯಲ್ಲಿ ತನ್ನ ತಂದೆ ಬಾಟಲಿಯಲ್ಲಿ ಹಾಕಿಟ್ಟಿದ್ದ ಡೀಸೆಲ್ ಅನ್ನು ಆಕಸ್ಮಿಕವಾಗಿ ಕುಡಿದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಆಘಾತಕಾರಿ ಘಟನೆ (Shocking News) ಒಡಿಶಾದ (Odisha) ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ ಆ ಮಗುವಿನ ತಂದೆ ತನ್ನ ವಾಹನವನ್ನು ರಿಪೇರಿ ಮಾಡುತ್ತಿದ್ದಾಗ ಡೀಸೆಲ್ (Diesel) ಅನ್ನು ಬಾಟಲಿಯಲ್ಲಿ ಇಟ್ಟುಕೊಂಡಿದ್ದ. ಆಗ ಅಪ್ಪನ ಗಮನಕ್ಕೆ ಬಾರದಂತೆ ಆ ಮಗು ಡೀಸೆಲ್ ಕುಡಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಆಟವಾಡುತ್ತಿದ್ದ ಮಗು ಅಪ್ಪನ ವಾಹನವನ್ನು ರಿಪೇರಿ ಮಾಡುತ್ತಿದ್ದ ಸ್ಥಳಕ್ಕೆ ಬಂದಿದ್ದು, ಬಾಯಾರಿಕೆ ಆಗಿದ್ದರಿಂದ ನೀರು ಎಂದುಕೊಂಡು ಡೀಸೆಲ್ ಅನ್ನು ಕುಡಿದಿದೆ. ಅದಾದ ಕೆಲವು ನಿಮಿಷಗಳ ನಂತರ ಆ ಮಗು ವಾಂತಿ ಮಾಡಲು ಪ್ರಾರಂಭಿಸಿದೆ. ಉಸಿರಾಡಲು ಸಾಧ್ಯವಾಗದೆ ನರಳತೊಡಗಿದೆ. ಇದರಿಂದ ಗಾಬರಿಯಾದ ಆ ಮಗುವಿನ ಪೋಷಕರು ತಕ್ಷಣ ಮಗುವನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: Shocking News: 3 ವರ್ಷದಿಂದ ಬೆಡ್ ರೂಂನಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿತ್ತು ಮಗುವಿನ ಶವ!

ಮಗುವಿನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಮಗುವನ್ನು ಭುವನೇಶ್ವರದ ಏಮ್ಸ್‌ಗೆ ದಾಖಲಿಸಲಾಯಿತು. ಆದರೆ, ಆ ಮಗುವಿನ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗದ ಕಾರಣ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ