AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ನೀರೆಂದು ಭಾವಿಸಿ ಬಾಟಲಿಯಲ್ಲಿದ್ದ ಡೀಸೆಲ್ ಕುಡಿದ ಒಂದೂವರೆ ವರ್ಷದ ಮಗು ಸಾವು

ಮನೆಯಲ್ಲಿ ಆಟವಾಡುತ್ತಿದ್ದ ಮಗು ಅಪ್ಪನ ವಾಹನವನ್ನು ರಿಪೇರಿ ಮಾಡುತ್ತಿದ್ದ ಸ್ಥಳಕ್ಕೆ ಬಂದಿದ್ದು, ಬಾಯಾರಿಕೆ ಆಗಿದ್ದರಿಂದ ನೀರು ಎಂದುಕೊಂಡು ಡೀಸೆಲ್ ಅನ್ನು ಕುಡಿದಿದೆ.

Shocking News: ನೀರೆಂದು ಭಾವಿಸಿ ಬಾಟಲಿಯಲ್ಲಿದ್ದ ಡೀಸೆಲ್ ಕುಡಿದ ಒಂದೂವರೆ ವರ್ಷದ ಮಗು ಸಾವು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Dec 01, 2022 | 4:16 PM

Share

ಒಡಿಶಾ: ಮನೆಯಲ್ಲಿ ತನ್ನ ತಂದೆ ಬಾಟಲಿಯಲ್ಲಿ ಹಾಕಿಟ್ಟಿದ್ದ ಡೀಸೆಲ್ ಅನ್ನು ಆಕಸ್ಮಿಕವಾಗಿ ಕುಡಿದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಆಘಾತಕಾರಿ ಘಟನೆ (Shocking News) ಒಡಿಶಾದ (Odisha) ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ ಆ ಮಗುವಿನ ತಂದೆ ತನ್ನ ವಾಹನವನ್ನು ರಿಪೇರಿ ಮಾಡುತ್ತಿದ್ದಾಗ ಡೀಸೆಲ್ (Diesel) ಅನ್ನು ಬಾಟಲಿಯಲ್ಲಿ ಇಟ್ಟುಕೊಂಡಿದ್ದ. ಆಗ ಅಪ್ಪನ ಗಮನಕ್ಕೆ ಬಾರದಂತೆ ಆ ಮಗು ಡೀಸೆಲ್ ಕುಡಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಆಟವಾಡುತ್ತಿದ್ದ ಮಗು ಅಪ್ಪನ ವಾಹನವನ್ನು ರಿಪೇರಿ ಮಾಡುತ್ತಿದ್ದ ಸ್ಥಳಕ್ಕೆ ಬಂದಿದ್ದು, ಬಾಯಾರಿಕೆ ಆಗಿದ್ದರಿಂದ ನೀರು ಎಂದುಕೊಂಡು ಡೀಸೆಲ್ ಅನ್ನು ಕುಡಿದಿದೆ. ಅದಾದ ಕೆಲವು ನಿಮಿಷಗಳ ನಂತರ ಆ ಮಗು ವಾಂತಿ ಮಾಡಲು ಪ್ರಾರಂಭಿಸಿದೆ. ಉಸಿರಾಡಲು ಸಾಧ್ಯವಾಗದೆ ನರಳತೊಡಗಿದೆ. ಇದರಿಂದ ಗಾಬರಿಯಾದ ಆ ಮಗುವಿನ ಪೋಷಕರು ತಕ್ಷಣ ಮಗುವನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: Shocking News: 3 ವರ್ಷದಿಂದ ಬೆಡ್ ರೂಂನಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿತ್ತು ಮಗುವಿನ ಶವ!

ಮಗುವಿನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಮಗುವನ್ನು ಭುವನೇಶ್ವರದ ಏಮ್ಸ್‌ಗೆ ದಾಖಲಿಸಲಾಯಿತು. ಆದರೆ, ಆ ಮಗುವಿನ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗದ ಕಾರಣ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ